BREAKING NEWS > |
ದುಬೈ:ಮೇ 30. 2,000 ರೂ.ನೋಟುಗಳ ಚಲಾವಣೆಯ ಸ್ಥಗಿತಗೊಳಿಸಲು ಇನ್ನೂ ಕೆಲವೇ ತಿಂಗಳುಗಳಿವೆ. ಅದರಲ್ಲಿಯೂ 2000 ರೂ. ನೋಟು ಚಲಾವಣೆ ಸ್ಥಗಿತಗೊಳಿಸಿ, ವಾಪಸ್ ಪಡೆಯಲು ಬ್ಯಾಂಕ್ಗಳಿಗೆ ಆರ್ಬಿಐ ಆದೇಶ ನೀಡಿದ್ದು, ಇದರಿಂದ ವಿದೇಶದಲ್ಲಿ ನೆಲೆಸಿರುವ ಭಾರತೀಯರು ಪರದಾಡಿದ್ದಾರೆ. 2,000ರೂ. ನೋಟುಗಳ ಚಲಾವಣೆಯ
ಉಡುಪಿಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ೪ನೇ ಪರ್ಯಾಯಕ್ಕೆ ಗುರುವಾರದ೦ದು ಅದ್ದೂರಿಯ ಅಕ್ಕಿಮುಹೂರ್ತ ಕಾರ್ಯಕ್ರಮವು ಸಕಲಧಾರ್ಮಿಕ ವಿಧಿವಿಧಾನಗಳೊ೦ದಿಗೆ ಸ೦ಪನ್ನಗೊ೦ಡಿತು. ಬಾಳೆಮುಹೂರ್ತದ ಬಳಿಕ ಇ೦ದು ಅಕ್ಕಿಮುಹೂರ್ತಕಾರ್ಯಕ್ರಮವು ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರತೀರ್ಥಶ್ರೀಪಾದರು ಹಾಗೂ ಕಿರಿಯಯತಿಗಳಾದ ಶ್ರೀಸುಶೀ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಆರ೦ಭದಲ್ಲಿ ಮಠದ
ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಜನರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕಲ್ಲಿದ್ದಲು ಗಣಿಯ ಗಡಿರೇಖೆಯ ವಿಷಯದಲ್ಲಿ ಕೋಹತ್ ಜಿಲ್ಲೆಯ ದರ್ರಾ ಆದಮ್ ಖೇಲ್
ಮೆಕ್ಸಿಕೋ:ಮೇ15.ಉತ್ತರ ಮೆಕ್ಸಿಕನ್ ರಾಜ್ಯವಾದ ತಮೌಲಿಪಾಸ್ನಲ್ಲಿ ಟ್ರಕ್ ಟ್ರೇಲರ್ ಮತ್ತು ವ್ಯಾನ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 26 ಮಂದಿ ಸಾವನ್ನಪ್ಪಿದ್ದಾರೆ. ಖಾಸಗಿ ಸಾರಿಗೆ ಸಂಸ್ಥೆಗೆ ಸೇರಿದ ವ್ಯಾನ್ ನಲ್ಲಿ ಮಕ್ಕಳನ್ನು ಹಾಗೂ ಪ್ರಯಾಣಿಕರನ್ನು ಕೊಂಡ್ಯೊಯುವ ವೇಳೆಗೆ ಅಪಘಾತ ಸಂಭವಿಸಿ ಬೆಂಕಿ ಕಾಣಿಸಿಕೊಂಡ
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ, ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಇಂದು ಇಸ್ಲಾಮಾಬಾದಿನ ಹೈಕೋರ್ಟ್ ಹೊರಗೆ ಪಾಕಿಸ್ತಾನದಲ್ಲಿ ಅರೆಸೈನಿಕ ಫೆಡರಲ್ ಕಾನೂನು ಜಾರಿ ದಳ ರೇಂಜರ್ಸ್ ನಿಂದ ಅವರ ಬಂಧನವಾಗಿದೆ ಎಂದು
ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಅಕ್ಷರಶಃ ರನ್ ಗಳ ಮೇಘಸ್ಫೋಟವೇ ಸಂಭವಿಸಿತ್ತು. ಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಲಕ್ನೋ
ಕೊಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾ ಸರ್ಕಾರ ಇದೀಗ ತನ್ನ ಆರ್ಥಿಕ ಸಮಸ್ಯೆಗಳಿಂದ ಹೊರ ಬರಲು ಅಳಿವಿನಂಚಿನಲ್ಲಿರುವ ಕೋತಿ ಪ್ರಬೇಧವನ್ನು ಚೀನಾಗೆ ರಫ್ತು ಮಾಡಲು ಲಂಕಾ ಸರ್ಕಾರ ಮುಂದಾಗಿದೆ. ಚೀನಾ ದೇಶವು 1 ಲಕ್ಷ ಕೋತಿಗಳ ಆಮದಿಗೆ ಬೇಡಿಕೆ ಇಟ್ಟಿದೆ ಎಂಬ
ಲಂಡನ್: ಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ವಿರುದ್ಧದ ಬೆದರಿಕೆ ಆರೋಪ ತನಿಖೆ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ತನಿಖೆಯ ಫಲಿತಾಂಶ ಸ್ವೀಕರಿಸಲು ಕರ್ತವ್ಯ ಬದ್ಧನಾಗಿರುವುದಾಗಿ ಭಾವಿಸಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ
ದುಬೈ:ಏ 16. ದುಬೈನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 16 ಜನರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಗರದ ಹಳೆಯ ಭಾಗದಲ್ಲಿರುವ ಅಲ್-ರಾಸ್ ನೆರೆಹೊರೆಯಲ್ಲಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,