ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಉಡುಪಿ:ಪತ್ರಿಕೆಯನ್ನು ಓದುವವರೇ ಕಮ್ಮಿ ಅದರಲ್ಲಿ ಪುಟಗಟ್ಟಲೇ ಜಾಹೀರಾತು ಒ೦ದೆಡೇಯಾದರೆ ಮತ್ತೊ೦ದು ಕಡೆಯಲ್ಲಿ ಜಾಹೀರಾತುದಾರರ ಒತ್ತಡದಲ್ಲಿ ಉಚಿತ ಸುದ್ದಿಗಳ ಸರಮಾಲೆ. ಪತ್ರಿಕಾ ಏಜ೦ಟರಿಗೆ ಪತ್ರಿಕೆ ಕಡಿಮೆದರಲ್ಲಿ ಬ೦ದರೂ ಇವತ್ತು ಸರ್ವಿಸ್ ಚಾರ್ಚ್ ನ್ನು ಓದುಗರಿಗೆ ಹೊರೆಯಾಗುತ್ತಿದೆ.2.80ಪೈಸೆಗೆ ಪತ್ರಿಕೆ ಬರುತ್ತಿದೆ. ಅದರೆ ಮಾರುಕಟ್ಟೆಯಲ್ಲಿ 6ರೂಗೆ ಮಾರಾಟಮಾಡುತ್ತಿದ್ದಾರೆ. ಯಾವ ನ್ಯಾಯ?ನಗರದಲ್ಲಿ ಹಲವಾರು ಪತ್ರಿಕೆಯ ಏಜೆ೦ಟರು

ಅಮೇರಿಕ:ಅಮೇರಿಕದಲ್ಲಿ ನೆಲೆಸಿರುವ ಉಡುಪಿಯ ಹಿರಿಯ ಜಿಎಸ್ ಬಿ ಸಮಾಜದ ಮುಖ೦ಡರಾದ ಕುರಾಡಿ ರವೀ೦ದ್ರನಾಯಕ್ ರವರ ಪುತ್ರರ ಮನೆಯಲ್ಲಿ ಚೂಡಿ ಪೂಜೆ ಕಾರ್ಯಕ್ರಮವು ಅದ್ದೂರಿಯಿ೦ದ ನಡೆಯಿತು. ಈ ಸ೦ದರ್ಭದಲ್ಲಿ ಕುರಾಡಿ ರವೀ೦ದ್ರ ನಾಯಕ್ ರವರ ಧರ್ಮಪತ್ನಿ ಹಾಗೂ ಸೊಸೆಯವರು ಚೂಡಿ ಪೂಜೆಯ ಆಚರಣೆಯಲ್ಲಿ ಸ೦ಭ್ರಮದಿ೦ದ ನಡೆಸಿದರು. ಅವರು ತಮ್ಮ ತಾಯಿನಾಡು ಭಾರತದಲ್ಲಿರುವ ಸಮಸ್ತ

ಹರಾರೆ: ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ನಿನ್ನೆ ಮಂಗಳವಾರ ಪ್ರಯಾಣಿಕರನ್ನು ಹೊತ್ತಿದ್ದ ದೋಣಿ ಮಗುಚಿ ಬಿದ್ದು ಕನಿಷ್ಠ 15 ಮಂದಿ ಮೃತಪಟ್ಟಿದ್ದು, 27 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. 77 ಮಂದಿಯನ್ನು ರಕ್ಷಿಸಲಾಗಿದ್ದು, ಅವರು ಕೆರೆಯಲ್ಲಿರುವ ಸಣ್ಣ ದ್ವೀಪವೊಂದನ್ನು ತಲುಪಿದ್ದಾರೆ. ರಕ್ಷಿಸಲ್ಪಟ್ಟವರನ್ನು ವಾಪಸ್ ಕರೆತರಲು ದೋಣಿಗಳನ್ನು

ಸಿರಿಯಾ: ಸಿರಿಯಾದ 14 ವರ್ಷಗಳ ಸುದೀರ್ಘ ಸಂಘರ್ಷಕ್ಕೆ ಕಾರಣವಾದ ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಯುದ್ಧ ಅಪರಾಧಗಳಿಗಾಗಿ ಸಿರಿಯಾದ ನ್ಯಾಯಾಲಯ ಮಾಜಿ ಅಧ್ಯಕ್ಷ ಬಷರ್ ಅಸ್ಸಾದ್ ಮತ್ತು ಆತನ ಸಹೋದರನಿಗೆ ಮರಣದಂಡನೆ ವಿಧಿಸಿದೆ. ಇದು ಸುಮಾರು ಅರ್ಧ ಮಿಲಿಯನ್ ಸಾವುಗಳಿಗೆ ಕಾರಣವಾಗಿದೆ. ಅದೇ ಪ್ರಕರಣದಲ್ಲಿ, ಅಸ್ಸಾದ್ ಅವರ ಸೋದರಸಂಬಂಧಿ ಅತೆಫ್ ನಜೀಬ್

ಬೊಗೋಟಾ: ದಕ್ಷಿಣ ಅಮೆರಿಕಾದ ಕೊಲಂಬಿಯಾದಲ್ಲಿ ಸೋಮವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 77 ಮಂದಿ ಮೃತಪಟ್ಟಿದ್ದಾರೆ ಮತ್ತು ಡಜನ್ಗಟ್ಟಲೆ ಕಟ್ಟಡಗಳು ಕುಸಿದಿವೆ. ಅವಶೇಷಗಳ ಅಡಿಯಲ್ಲಿ ಸಿಲುಕಿ, ಹಲವರು ಗಾಯಗೊಂಡಿದ್ದಾರೆ. ಕೊಲಂಬಿಯಾದ ರಾಜಧಾನಿ ಬೊಗೋಟಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಇಂದು ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ಜನರನ್ನು

ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ ಮಂಗಳವಾರ ನಡೆದ ಸ್ಥಳೀಯ ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು 24 ವರ್ಷದ ಆಟಗಾರ ಸೋಫ್ವಾನ್ ಅವಾಯೆ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ದಕ್ಷಿಣ ಥಾಯ್ಲೆಂಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಸಿಡಿಲು ಬಡಿದ ಪರಿಣಾಮ ಇತರ 12 ಆಟಗಾರರೂ ಗಾಯಗೊಂಡಿದ್ದಾರೆ. ಘಟನೆಯಿಂದ ಮೈದಾನದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಮಳೆಯ ನಡುವೆಯೇ ಆಟಗಾರರು

ನವದೆಹಲಿ: ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಭಾರತವನ್ನು ತಮ್ಮ ಎರಡನೇ ಮನೆ ಎಂದು ಪರಿಗಣಿಸುತ್ತಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಎರಡು ತಂಡಗಳಿಗೆ ಆಡಿದ್ದಾರೆ. ಅವರು ತಮ್ಮ

ಮಹಿಳಾ ಟಿ20 ಏಷ್ಯಾಕಪ್ 2026 ರ ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಈ ಟೂರ್ನಿಗಾಗಿ ಡೇಟ್ ಫಿಕ್ಸ್ ಮಾಡಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎಸಿಸಿ ಇಮೇಲ್ ಮತ್ತು ಲೋಗೋ ಹಂಚಿಕೆ: ಜುಲೈ

ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಅವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಕೆನಡಾದ ಎಸ್. ಎಸ್. ಡೆಲ್ಗಾಡೊ ಅವರನ್ನು 5-0 ಅಂಕಗಳಿಂದ ಸೋಲಿಸುವ ಮೂಲಕ ಪ್ರೀತಿ ಪವಾರ್ ಚಿನ್ನ ಗೆದ್ದುಕೊಂಡಿದ್ದಾರೆ. ಪಂದ್ಯದ ಆರಂಭದಿಂದಲೇ ಪ್ರೀತಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ತಮ್ಮಿಂದ ಬೇರೆಯಾದ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಂದ ವಿಚ್ಛೇದನ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಶುಕ್ರವಾರ ಅವರಿಗೆ ಸುಪ್ರೀಂ ಕೋರ್ಟ್ ವಿಚ್ಛೇದನ ಮಂಜೂರು ಮಾಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನಿಮ್ಮ ವೈವಾಹಿಕ ಸಮಸ್ಯೆಗಳನ್ನು ಒಟ್ಟಿಗೆ ಕುಳಿತು ಪರಿಹರಿಸಿಕೊಳ್ಳಲು ಯತ್ನಿಸುವಂತೆ