....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ದುಬೈ: ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೆರಿಕ ಭಾನುವಾರ ಮುಂಜಾನೆ ಇರಾನ್‌ನ ಸುಮಾರು 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಬಹ್ರೇನ್, ಕತಾರ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕಡೆಗೆ ಕ್ಷಿಪಣಿ ಮತ್ತು ಡ್ರೋನ್

ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ನಂತರ ಯುದ್ಧ ಸ್ಥಗಿತಗೊಂಡಿದೆ. ಇರಾನ್ ಪ್ರಸ್ತುತ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ನಡೆಸುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡುಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಯುಕೆ ಮ್ಯಾರಿಟೈಮ್ ಏಜೆನ್ಸಿ ಹೇಳಿಕೊಂಡಿದೆ. ಈ ನಿರ್ಣಾಯಕ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೋಮವಾರ ಸುರಿದ ಭಾರೀ ಮಳೆ ಪರಿಣಾಮ ನಿರ್ಮಾಣ ಹಂತದ 540 ಮೆಗಾವ್ಯಾಟ್ ಕ್ವಾರ್ ಜಲವಿದ್ಯುತ್ ಯೋಜನೆ ಘಟಕದ ಸಮೀಪ ಭಾರಿ ಭೂಕುಸಿತ ಸಂಭವಿಸಿದೆ. ಪರಿಣಾಮ ಮಣ್ಣು, ಬಂಡೆಗಳು ಹಾಗೂ ಅವಶೇಷಗಳಡಿ ಹಲವು ವಾಹನಗಳು ಸಿಲುಕಿಕೊಂಡಿವೆ. ಚೆನಾಬ್ ನದಿಯ ಮೇಲೆ ನಿರ್ಮಾಣವಾಗುತ್ತಿರುವ ಕ್ವಾರ್ ಜಲವಿದ್ಯುತ್ ಯೋಜನೆಯನ್ನು ಚೆನಾಬ್

ಬಾಗ್ದಾದ್: ಇರಾಕ್‌ನಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜಕಾರಣಿಗಳು ಮತ್ತು ಸಚಿವರ ವಿರುದ್ಧ ಪ್ರಮುಖ ಕ್ರಮ ಕೈಗೊಳ್ಳಲಾಗಿದೆ. ಹಲವಾರು ಸಂಸದರು ಮತ್ತು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಇತರ ಸ್ಥಳಗಳಿಂದ ಸುಮಾರು 2,700 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇರಾಕಿ ಸಂಸದೆ ಅಲಿಯಾ ನಾಸಿಫ್ ಅವರ ಮನೆಯಿಂದ ಅಧಿಕಾರಿಗಳು

NEW DELHI: (Jul 2) Prime Minister Narendra Modi on Thursday addressed his Japanese counterpart Sanae Takaichi as his "younger sister" and hailed her as a "visionary and popular leader" while delivering his statement during a

ಐರ್ಲೆಂಡ್: ಐರ್ಲೆಂಡ್ ನಲ್ಲಿ ನಡೆದ ಭಾರತ-ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ತಂಡ 34 ರನ್ ಗಳಿಂದ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲಿಂಗ್ ನ್ನು ಸಮರ್ಥವಾಗಿ ಎದುರಿಸಿದ ಎದುರಾಳಿ ತಂಡ, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182

ನವದೆಹಲಿ: ಕೇಂದ್ರ ಸರ್ಕಾರ ಪಾಸ್‌ಪೋರ್ಟ್ ಶುಲ್ಕವನ್ನು ಹೆಚ್ಚಿಸುತ್ತಿದೆ. ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)ಅಧಿಸೂಚನೆ ಹೊರಡಿಸಿದ ನಂತರ ಜುಲೈ 1, 2026 ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಹೊಸ ಪಾಸ್‌ಪೋರ್ಟ್ ಅರ್ಜಿಗಳು, ನವೀಕರಣಗಳು, ತತ್ಕಾಲ್ ಸೇವೆಗಳು ಮತ್ತಿತರ ಪಾಸ್‌ಪೋರ್ಟ್ ಸಂಬಂಧಿತ ಸೌಲಭ್ಯಗಳಿಗೆ ಹೊಸ ಶುಲ್ಕಗಳು ಅನ್ವಯಿಸುತ್ತವೆ. ಆದಾಗ್ಯೂ, ಪಾಸ್‌ಪೋರ್ಟ್‌ಗಳ

ಕರಾಕಸ್, ಜೂನ್ 25: ದಕ್ಷಿಣ ಅಮೆರಿಕಾದ ದೇಶವಾದ ವೆನೆಜುವೆಲಾದಲ್ಲಿ ಭೀಕರ ಪ್ರಕೃತಿ ವಿಕೋಪ ಸಂಭವಿಸಿದೆ. ದೇಶದ ವಿವಿಧ ಭಾಗಗಳಲ್ಲಿ ಸಂಭವಿಸಿದ ಸರಣಿ ಪ್ರಬಲ ಭೂಕಂಪಗಳ (Earthquake) ಪರಿಣಾಮವಾಗಿ ಕನಿಷ್ಠ 164 ಜನರು ಸಾವನ್ನಪ್ಪಿದ್ದಾರೆ ಮತ್ತು 971ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭೂಕಂಪದ ತೀವ್ರತೆಗೆ

ನವದೆಹಲಿ: ಮಂಗಳವಾರ ನಡೆದ ಜಿ7 ನಾಯಕರ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಕ್ಷಿಪ್ತ ಸಂಭಾಷಣೆ ನಡೆಸಿದರು. 16 ತಿಂಗಳಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿ ಭೇಟಿಯಾದ ಭಾರತ-ಅಮೆರಿಕ ಸಂಬಂಧಗಳು ಹದಗೆಟ್ಟಿದ್ದರೂ, ಇಬ್ಬರೂ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ವರ್ಷದ ಪ್ರಬಲ ಗುಂಪಿನ ಜಿ7 ಶೃಂಗಸಭೆಯ ಸ್ಥಳವಾದ ಎವಿಯನ್-ಲೆಸ್-ಬೈನ್ಸ್‌ನಲ್ಲಿ, ಮೋದಿ

ಟೆಹ್ರಾನ್: ಹೋರ್ಮುಜ್ ಜಲಸಂಧಿಯ ಸಮೀಪ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯ ನಾವಿಕರು ಸಾವನ್ನಪ್ಪಿದ್ದು, ಮುಖ್ಯ ಇಂಜಿನಿಯರ್ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ (FSUI) ತಿಳಿಸಿದೆ. FSUI ಪ್ರಧಾನ ಕಾರ್ಯದರ್ಶಿ ಮನೋಜ್ ಯಾದವ್ ಅವರು, ಹಡಗಿನೊಂದಿಗೆ ಸಂಪರ್ಕ ತೀವ್ರವಾಗಿ ವ್ಯತ್ಯಯಗೊಂಡಿದ್ದು, ಸಂಪೂರ್ಣ ಮಾಹಿತಿ