ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತದಲ್ಲಿ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿ (DNI) ಕಾರ್ಯನಿರ್ವಹಿಸುತ್ತಿದ್ದ ತುಳಸಿ ಗಬ್ಬಾರ್ಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ಪತಿ ಅಬ್ರಹಾಂ ಅವರಿಗೆ ಅಪರೂಪದ ಎಲುಬಿನ ಕ್ಯಾನ್ಸರ್ ಪತ್ತೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕ ಸೇವೆಯಿಂದ ಹಿಂದೆ ಸರಿಯುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಶುಕ್ರವಾರ ವೈಟ್ ಹೌಸ್‌ನ ಓವಲ್

ಬೀಜಿಂಗ್: ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 82 ಮಂದಿ ಕಾರ್ಮಿಕರು ಸಾವನ್ನಪ್ಪಿ ಇನ್ನೂ ಒಂಬತ್ತು ಮಂದಿ ನಾಪತ್ತೆಯಾಗಿರುವ ಘಟನೆ ದೇಶವನ್ನು ಬೆಚ್ಚಿಬೀಳಿಸಿದೆ. ಚೀನಾದ ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ರಾತ್ರಿ 7.29ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಚೀನಾದ ಸರ್ಕಾರಿ ಸುದ್ದಿ

ಭಾರತ MIRV ತಂತ್ರಜ್ಞಾನದೊಂದಿಗೆ ಅಗ್ನಿ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದೆ. ಒಂದೇ ಕ್ಷಿಪಣಿಯು ವಿವಿಧ ಗುರಿಗಳಲ್ಲಿ ಬಹು ಸಿಡಿತಲೆಗಳನ್ನು ನಿಯೋಜಿಸಲು ಈ ತಂತ್ರಜ್ಞಾನ ಅನುವು ಮಾಡಿಕೊಡಲಿದ್ದು ದೇಶದ ರಕ್ಷಣಾ ಸಾಮರ್ಥ್ಯ ಅಧಿಕಗೊಂಡಿದೆ. ಗುರಿಗಳನ್ನು ಪ್ರತ್ಯೇಕಿಸಲು ಬಹು ಪೇಲೋಡ್‌ಗಳನ್ನು ಏಕಕಾಲದಲ್ಲಿ ನಿಯೋಜಿಸುವ ಕಾರ್ಯತಂತ್ರದ ಸಾಮರ್ಥ್ಯದೊಂದಿಗೆ ಭಾರತ ಸುಧಾರಿತ ಅಗ್ನಿ ಕ್ಷಿಪಣಿಯನ್ನು ಯಶಸ್ವಿಯಾಗಿ

ಮರದ ಬೋಟ್‌ಗೆ ಬೆಂಕಿಗೆ ಆಹುತಿಯಾಗಿ ಮುಳುಗಿದ ಪರಿಣಾಮ ಭಾರತೀಯ ನಾವಿಕನೊಬ್ಬ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಹಾರ್ಮುಜ್ ಬಳಿ ಸಂಭವಿಸಿದೆ.ಬೋಟ್‌ನಲ್ಲಿ 18 ಭಾರತೀಯ ಸಿಬ್ಬಂದಿ ಇದ್ದರು. ಬೋಟ್ ಪಕ್ಕದಲ್ಲೇ ಹಾದುಹೋಗುತ್ತಿದ್ದ ಹಡಗು ಅವರನ್ನು ರಕ್ಷಣೆ ಮಾಡಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಗೊಂಡ ನಾವಿಕರು ದುಬೈನಲ್ಲಿ ವೈದ್ಯಕೀಯ

ಟೆಹ್ರಾನ್: ಮೇ. 06,ಟೆಹ್ರಾನ್ ಸಮೀಪದ ಶಾಪಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತುರ್ತು ಸೇವಾ ಇಲಾಖೆ ತಿಳಿಸಿದೆ. ಆಂಡಿಶೆ ಪಟ್ಟಣದಲ್ಲಿರುವ ಅರ್ಘವನ್ ಶಾಪಿಂಗ್ ಸೆಂಟರ್‌ನಲ್ಲಿ ಮಂಗಳವಾರ ಈ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ

ಪೂರ್ವ ಚಾಡ್‌ನಲ್ಲಿ ನೀರಿಗಾಗಿ ಎರಡು ಕುಟುಂಬಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ನೀರಿನ ಮೂಲದ ಹಕ್ಕುಗಳ ಬಗ್ಗೆ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ. ಸುಡಾನ್ ಗಡಿಯ ಬಳಿಯ ವಾಡಿ ಫಿರಾ ಪ್ರಾಂತ್ಯದ ಇಗೋಟ್ ಗ್ರಾಮಕ್ಕೆ ಚಾಡ್‌ನ ಉಪ ಪ್ರಧಾನ ಮಂತ್ರಿ ಲಿಮಾನೆ

ವಾಷಿಂಗ್ಟನ್: ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಸೋತು ಗೆದ್ದಿರುವ ಇರಾನ್, ವಿಶ್ವದ ದೊಡ್ಡಣ್ಣ ಎಂದೇ ಬೀಗುತ್ತಿರುವ ಅಮೆರಿಕವನ್ನು ಶಾಂತಿ ಮಾತುಕತೆಗಾಗಿ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ. ಮುಂದಿನ ಮೂರು ದಿನಗಳಲ್ಲಿ ಅಮೆರಿಕ-ಇರಾನ್ ನಡುವೆ ಎರಡನೇ ಸುತ್ತಿನ ಮಾತುಕತೆ ನಡೆಯಬಹುದು ಎಂದು ಪಾಕಿಸ್ತಾನದ ಮೂಲಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂಯಾರ್ಕ್

ವಾಷಿಂಗ್ಟನ್: ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೆ ಅಮೆರಿಕ ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆಗೆದುಹಾಕುವುದಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ. ದಿಗ್ಬಂಧನ ಇರಾನ್ ನ್ನು ನಾಶಪಡಿಸುತ್ತಿದ್ದು, ಒಪ್ಪಂದ ಅಂತಿಮವಾಗುವವರೆಗೂ ಅದನ್ನು ನಾವು ತೆರವುಗೊಳಿಸುವುದಿಲ್ಲ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. ಇರಾನ್ ದಿನಕ್ಕೆ $500 ಮಿಲಿಯನ್ ಡಾಲರ್‌ ಕಳೆದುಕೊಳ್ಳುತ್ತಿದ್ದಾರೆ.

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.ಭಾರತದ 'ಜಾಗರ್ನವ್' ಮತ್ತು 'ಸನ್ಮಾರ್ ಹೆರಾಲ್ಡ್' ಹಡಗುಗಳ ಮೇಲೆ

ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಾಂತಿ ಒಪ್ಪಂದ ಇನ್ನೂ ಅಂತಿಮ ಹಂತ ತಲುಪಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ “ಮಾತುಕತೆಗಳು ಉತ್ತಮವಾಗಿ ಸಾಗುತ್ತಿವೆ” ಎಂಬ ಹೇಳಿಕೆಗೆ ತಿರುಗೇಟು ನೀಡಿರುವ ಇರಾನ್, ವಾಸ್ತವದಲ್ಲಿ ಒಪ್ಪಂದದ ದಾರಿ ಇನ್ನೂ ದೂರದಲ್ಲಿದ್ದು, ಅಂತಿಮ ಹಂತ