ಬ್ಯಾಂಕಾಕ್: ಥಾಯ್ಲೆಂಡ್ನಲ್ಲಿ ಮಂಗಳವಾರ ನಡೆದ ಸ್ಥಳೀಯ ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು 24 ವರ್ಷದ ಆಟಗಾರ ಸೋಫ್ವಾನ್ ಅವಾಯೆ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ದಕ್ಷಿಣ ಥಾಯ್ಲೆಂಡ್ನಲ್ಲಿ ನಡೆದ ಈ ಪಂದ್ಯದಲ್ಲಿ ಸಿಡಿಲು ಬಡಿದ ಪರಿಣಾಮ ಇತರ 12 ಆಟಗಾರರೂ ಗಾಯಗೊಂಡಿದ್ದಾರೆ. ಘಟನೆಯಿಂದ ಮೈದಾನದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಮಳೆಯ ನಡುವೆಯೇ ಆಟಗಾರರು
ನವದೆಹಲಿ: ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಭಾರತವನ್ನು ತಮ್ಮ ಎರಡನೇ ಮನೆ ಎಂದು ಪರಿಗಣಿಸುತ್ತಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಎರಡು ತಂಡಗಳಿಗೆ ಆಡಿದ್ದಾರೆ. ಅವರು ತಮ್ಮ
ಮಹಿಳಾ ಟಿ20 ಏಷ್ಯಾಕಪ್ 2026 ರ ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಈ ಟೂರ್ನಿಗಾಗಿ ಡೇಟ್ ಫಿಕ್ಸ್ ಮಾಡಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎಸಿಸಿ ಇಮೇಲ್ ಮತ್ತು ಲೋಗೋ ಹಂಚಿಕೆ: ಜುಲೈ
ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಅವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. 54 ಕೆಜಿ ವಿಭಾಗದ ಬಾಕ್ಸಿಂಗ್ನಲ್ಲಿ ಕೆನಡಾದ ಎಸ್. ಎಸ್. ಡೆಲ್ಗಾಡೊ ಅವರನ್ನು 5-0 ಅಂಕಗಳಿಂದ ಸೋಲಿಸುವ ಮೂಲಕ ಪ್ರೀತಿ ಪವಾರ್ ಚಿನ್ನ ಗೆದ್ದುಕೊಂಡಿದ್ದಾರೆ. ಪಂದ್ಯದ ಆರಂಭದಿಂದಲೇ ಪ್ರೀತಿ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ತಮ್ಮಿಂದ ಬೇರೆಯಾದ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಂದ ವಿಚ್ಛೇದನ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಶುಕ್ರವಾರ ಅವರಿಗೆ ಸುಪ್ರೀಂ ಕೋರ್ಟ್ ವಿಚ್ಛೇದನ ಮಂಜೂರು ಮಾಡಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ನಿಮ್ಮ ವೈವಾಹಿಕ ಸಮಸ್ಯೆಗಳನ್ನು ಒಟ್ಟಿಗೆ ಕುಳಿತು ಪರಿಹರಿಸಿಕೊಳ್ಳಲು ಯತ್ನಿಸುವಂತೆ
ಟೋಕಿಯೋ:ಜು. 29,ಜಪಾನ್ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ ಮಧ್ಯಾಹ್ನ 4:27ಕ್ಕೆ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಸನಾಯೆ ತಕೈಚಿ ತಿಳಿಸಿದ್ದಾರೆ. ಭೂಕಂಪದ ತೀವ್ರತೆಯು 6.8 ರಷ್ಟಿದ್ದು, 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ. ಆದರೆ ಆರಂಭಿಕ ವರದಿಗಳು
ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು ಸೋಮವಾರ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ
ಗ್ಲ್ಯಾಸ್ಗೋ, ಜು. 26,ಕಾಮನ್ವೆಲ್ತ್ ಗೇಮ್ಸ್ನ ಪುರುಷರ 60 ಕೆಜಿ ತೂಕದ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಚನಂಬಮ್ ಋಷಿಕಾಂತ್ ಸಿಂಗ್ ಬೆಳ್ಳಿ ಪದಕವನ್ನ ತಮ್ಮದಾಗಿಸಿಕೊಂಡಿದ್ದಾರೆ. ಸ್ನ್ಯಾಚ್ ವಿಭಾಗದಲ್ಲಿ ಮಣಿಪುರದ ಇಂಫಾಲ್ ಮೂಲದ ಋಷಿಕಾಂತ್ ಸಿಂಗ್ 116 ಕೆಜಿ ತೂಕವನ್ನು ತಮ್ಮ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಎತ್ತಿದರು. ತಮ್ಮ ಎರಡನೇ ಪ್ರಯತ್ನದಲ್ಲಿ 119
ಕಠ್ಮಂಡು: ರಾಜಕೀಯ ಮೇಲಾಟದಿಂದ ಭಾರತದಿಂದ ದೂರಾಗಿದ್ದ ನೇಪಾಳ ಇದೀಗ ಭಾರತದೊಂದಿಗೆ ತನ್ನ ಸಂಬಂಧ ಸುಧಾರಿಸಿಕೊಳ್ಳಲು ಮುಂದಾಗಿದ್ದು, ಇದರ ಮೊದಲ ಹೆಜ್ಜೆಯಾಗಿ ಭಾರತದ ನೋಟುಗಳಿಗೆ ನೇಪಾಳದಲ್ಲಿ ಮತ್ತೆ ಮಾನ್ಯತೆ ನೀಡುವ ಕುರಿತು ಮಹತ್ವದ ನಿರ್ಣಯ ಕೈಗೊಂಡಿದೆ. ಹೌದು. ಭಾರತೀಯ ಕರೆನ್ಸಿಗಳ ಮೇಲೆ ಸುಮಾರು 10 ವರ್ಷಗಳ ಹಿಂದೆ ಹೇರಲಾಗಿದ್ದ ನಿರ್ಬಂಧ ಅಂತ್ಯಗೊಳಿಸಿದ್ದು, ಅದರಂತೆ
ವಾಷಿಂಗ್ಟನ್: ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಹೈದರಾಬಾದ್ನ ಸೈದಾಬಾದ್ ನಿವಾಸಿಯಾಗಿರುವ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನವೀದ್ ಪತ್ನಿ