ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಇಸ್ರೇಲ್ ಆಕ್ರಮಿತ ಮಜ್ಜಾಲ್ ಶಾಮ್ಸ್ ಪ್ರದೇಶದ ಮೇಲೆ ಇರಾನ್ ಬೆಂಬಲಿತ ಭಯೋತ್ಪಾದಕ ಸಂಘಟನೆ ಹಿಜ್ಜುಲ್ಲಾ ನಡೆಸಿದ ರಾಕೆಟ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಕ್ಕಳು ಸೇರಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಸಂಜೆ ರಾಕೆಟ್ ನಗರದ ಫುಟ್ಬಾಲ್ ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ. ಪರಿಣಾಮ ಮಕ್ಕಳು

ಮಾಜಿ ಮದ್ಯದ ದೊರೆ ವಿಜಯ್​​​ ಮಲ್ಯಗೆ ಸೆಬಿ  ಬಿಗ್​​ ಶಾಕ್​​​ ನೀಡಿದೆ. ವಿಜಯ್​​​ ಮಲ್ಯ ಯುಬಿಎಸ್ ಎಜಿ ಹೊಂದಿರುವ ದೇಶದ ಬೇರೆ ಬೇರೆ ಬ್ಯಾಂಕ್​​ ಖಾತೆಗಳ ಮೂಲಕ ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಗೆ ಹಣವನ್ನು ರೂಟಿಂಗ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಮೂರು ವರ್ಷಗಳ ಕಾಲ ಸೆಬಿ, ಸೆಕ್ಯುರಿಟೀಸ್

Paris Olympics 2024: 33ನೇ ಒಲಿಂಪಿಕ್ಸ್ ಕ್ರೀಡಾಕೂಟಕ್ಕಾಗಿ ಪ್ರಣಯದೂರು ಪ್ಯಾರಿಸ್​ ಸಜ್ಜಾಗಿ ನಿಂತಿದೆ. ಇಂದಿನಿಂದ ಶುರುವಾಗಲಿರುವ ಒಲಿಂಪಿಯಾಡ್​ನಲ್ಲಿ ಈ ಬಾರಿ 206 ದೇಶಗಳ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯುತ್ತಿದ್ದು, ಇವರಲ್ಲಿ 47 ಮಹಿಳಾ ಸ್ಪರ್ಧಿಗಳಿರುವುದು ವಿಶೇಷ.

ಇದೇ 2024ನೇ ಇಸವಿ ನವೆ೦ಬರ್ ತಿ೦ಗಳಲ್ಲಿ ಅಮೇರಿಕದ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಡೆಮೊಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಈಗಲೇ ಘೋಷಿತರಾಗಿದ್ದ ಹಾಲಿ ಅಧ್ಯಕ್ಷ ಜೊಬೈಡನ್ ರವರು ಅನಾರೋಗ್ಯ ಹಾಗೂ ವೃದ್ದಾಪ್ಯದ ಕಾರಣದಿ೦ದ ರಿಪ್ಲಬಿಕನ್ ಪಕ್ಷದ ಡೊನಾಲ್ಡ್ ಟ್ರ೦ಪನನ್ನು ಚುನಾವಣೆಯಲ್ಲಿ ಸಮರ್ಥವಾಗಿ ಎದುರಿಸಲು ಅಸಮರ್ಥರೆ೦ದು ಸ್ವಪಕ್ಷೀಯರ ಟೀಕೆಗೆ ಹಾಗೂ

ಟೆಲ್ ಅವೀವ್: ರಾಜಧಾನಿ ಟೆಲ್ ಅವೀವ್ ಮೇಲೆ ದಾಳಿ ಮಾಡಿದ್ದ ಯೆಮೆನ್ ಹೌತಿ ಬಂಡುಕೋರರ ವಿರುದ್ಧ ಇಸ್ರೇಲ್ ಸೇನೆ ಪ್ರತೀಕಾರದ ದಾಳಿ ನಡೆಸಿದ್ದು, ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಹೌದು.. ಹೌತಿ ಬಂಡುಕೋರರ ನಿಯಂತ್ರಣದಲ್ಲಿರುವ ಪಶ್ಚಿಮ ಯೆಮನ್ ಮೇಲೆ ಇಸ್ರೇಲಿ ಸೇನಾಪಡೆ ಭಾರಿ ಪ್ರಮಾಣದ ವೈಮಾನಿಕ ದಾಳಿ ನಡೆಸಿದ್ದು,

ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಕೋವಿಡ್‌-19 ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಲಾಸ್‌ ವೇಗಾಸ್‌ಗೆ ಪ್ರಚಾರ ಪ್ರವಾಸವನ್ನು ಕಡಿತಗೊಳಿಸಿದ್ದಾರೆ. ಶೀತ, ಕೆಮ್ಮು, ಅಸ್ವಸ್ಥತೆಯಿಂದ ಬೈಡೆನ್‌ ಬಳಲುತ್ತಿದ್ದಾರೆ. ಕೋವಿಡ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಬೈಡೆನ್‌, ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ.ರೋಗನಿರ್ಣಯದ ಕಾರಣ ಬೈಡೆನ್ ಭಾಷಣ ರದ್ದುಗೊಳಿಸಿದ ನಂತರ

ಮಸ್ಕತ್: ಒಮನ್ ಕರಾವಳಿಯಲ್ಲಿ 117 ಮೀಟರ್ ಉದ್ದದ ತೈಲ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ 13 ಮಂದಿ ಭಾರತೀಯರು ಸೇರಿ 16 ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ನಾಪತ್ತೆಯಾಗಿರುವವರಲ್ಲಿ 13 ಭಾರತೀಯ ಪ್ರಜೆಗಳು ಹಾಗೂ ಮೂವರು ಶ್ರೀಲಂಕಾ ನಾಗರೀಕರು ಎಂದು ಕಡಲ ಭದ್ರತಾ ಕೇಂದ್ರ (MSC) ಮಾಹಿತಿ ನೀಡಿದೆ. ಕಾಣೆಯಾದವರ ಪತ್ತೆಹಚ್ಚಲು ಶೋಧ

ವಾಷಿಂಗ್ಟನ್: ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪೆನ್ಸಿಲ್ವೇನಿಯಾ ರ್ಯಾಲಿಯಲ್ಲಿ ಭಾಷಣ ಮಾಡುವಾಗ ಅವರನ್ನು ಕೊಲೆ ಮಾಡಲೆಂದು ಶೂಟರ್ ಒಬ್ಬ ಗುಂಡು ಹಾರಿಸಿದ್ದ. ಆ ಗುಂಡು ಕೊಂಚ ಗುರಿ ತಪ್ಪಿ ಟ್ರಂಪ್ ಕಿವಿಯನ್ನು ಸೀಳಿದ್ದರಿಂದ ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಈ ವೇಳೆ ಅಗ್ನಿಶಾಮಕದಳದ ಸಿಬ್ಬಂದಿಯೊಬ್ಬರಿಗೆ ಗುಂಡು

ತರಗತಿ ನಡೆಯುತ್ತಿರುವಾಗ ಎರಡು ಅಂತಸ್ತಿನ ಶಾಲೆಯೊಂದು ಕುಸಿದು 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿದ ದಾರುಣ ಘಟನೆ ಉತ್ತರ-ಮಧ್ಯ ನೈಜೀರಿಯಾದಲ್ಲಿ ನಡೆದಿದೆ. ಅವಶೇಷಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗಾಗಿ ಶೋಧ ನಡೆಯುತ್ತಿದೆ. ಪರಿಹಾರ ಮತ್ತು ರಕ್ಷಣಾ ತಂಡಗಳನ್ನು ಸ್ಥಳ್ದಲ್ಲಿ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ

ವಿಯೆನ್ನಾ/ ಅಸ್ಟ್ರೀ ಯಾ, ಜು. 10,ಎರಡು ದಿನಗಳ ಭೇಟಿಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಟ್ರೀಯಾ ರಾಜಧಾನಿ ವಿಯೆನ್ನಾಗೆ ಮಂ ಗಳವಾರ ತಡರಾತ್ರಿ ಬಂದಿಳಿದರು. ರಷ್ಯಾ ಪ್ರವಾಸ ಮುಗಿಸಿ ಅವರು ಅಸ್ಟ್ರೀಯಾ ಪ್ರವಾಸ ಕೈಗೊಂಡಿದ್ದಾರೆ. ಅಸ್ಟ್ರೀಯಾದ ಚಾನ್ಸಲರ್ ಕಾರ್ಲ್ ನೇಹ್ಮರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ