ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ಭಾನುವಾರ ಬ್ರೆಜಿಲ್‌ನ ಪ್ರವಾಸಿ ಪಟ್ಟಣವಾದ ಗ್ರಾಮಡೊಗೆ ಸಣ್ಣ ವಿಮಾನವೊಂದು ಪತನಗೊಂಡ ಹಿನ್ನೆಲೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 1 ಡಜನ್​ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬ್ರೆಜಿಲ್‌ನ ಸಿವಿಲ್ ಡಿಫೆನ್ಸ್ ಏಜೆನ್ಸಿ ಪ್ರಕಾರ, ಹಡಗಿನಲ್ಲಿದ್ದ ಎಲ್ಲಾ 10 ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ನೆಲದ ಮೇಲೆ ಡಜನ್‌ಗಿಂತಲೂ

ಇಸ್ತಾಂಬುಲ್: ವಾಯುವ್ಯ ಟರ್ಕಿಯಲ್ಲಿ ಮಂಗಳವಾರ ಸ್ಫೋಟಕ ವಸ್ತುಗಳ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 12 ಜನ ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಬಲಿಕೇಸಿರ್ ಪ್ರಾಂತ್ಯದ ಕರೇಸಿ ಜಿಲ್ಲೆಯ ಸ್ಫೋಟಕ ವಸ್ತುಗಳ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಐವರು

ಬ್ರೆಜಿಲ್‌:ಡಿ.22, ಆಗ್ನೇಯ ಬ್ರೆಜಿಲ್‌ನ ಮಿನಾಸ್ ಗೆರೈಸ್‌ನ ಹೆದ್ದಾರಿಯಲ್ಲಿ ಪ್ರಯಾಣಿಕರಿದ್ದ ಬಸ್ ಮತ್ತು ಟ್ರಕ್ ನಡುವೆ ದುರಂತ ಅಪಘಾತ ಸಂಭವಿಸಿದ್ದು, ಶನಿವಾರ ಮುಂಜಾನೆ 37 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಟಿಯೋಫಿಲೋ ಒಟೋನಿ ನಗರದ ಸಮೀಪ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, 13 ಮಂದಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ನಿರಂತರವಾಗಿ ಹೆಚ್ಚುತ್ತಿದೆ. ಉಕ್ರೇನ್ ಸೇನೆಯು ರಷ್ಯಾದ ಕಜಾನ್ ನಗರದಲ್ಲಿ ಸ್ಫೋಟಕಗಳನ್ನು ತುಂಬಿದ ಡ್ರೋನ್‌ನೊಂದಿಗೆ ಭಾರಿ ದಾಳಿ ನಡೆಸಿದೆ. ಉಕ್ರೇನ್‌ನ 8 ಸ್ಫೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜಾನ್ ನಗರದ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ. ಇದೇ ನಗರದಲ್ಲಿ ಇತ್ತೀಚೆಗೆ ಬ್ರಿಕ್ಸ್

ಮ್ಯಾಗ್ಡೆಬರ್ಗ್: ಪೂರ್ವ ಜರ್ಮನಿಯ ಮ್ಯಾಗ್ಡೆಬರ್ಗ್ ನಗರದಲ್ಲಿ ನಿನ್ನೆ ಶುಕ್ರವಾರ ಜನನಿಬಿಡ ಕ್ರಿಸ್‌ಮಸ್ ಮಾರುಕಟ್ಟೆಗೆ ಕಾರೊಂದು ನುಗ್ಗಿ ಇಬ್ಬರು ಮೃತಪಟ್ಟು ಕನಿಷ್ಠ 60 ಮಂದಿ ಗಾಯಗೊಂಡಿದ್ದಾರೆ, ಇದೊಂದು ಉದ್ದೇಶಪೂರ್ವಕ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾರಾಂತ್ಯ ವ್ಯಾಪಾರಿಗಳಿಂದ ತುಂಬಿ ತುಳುಕುತ್ತಿದ್ದಾಗ, ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಮಾರುಕಟ್ಟೆಗೆ ಕಾರು ನುಗ್ಗಿದ ಕೂಡಲೇ

ದುಬೈ: ಭಾರತವು 2025 ರ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗುರುವಾರ ಪ್ರಕಟಿಸಿದೆ. 2021ರಲ್ಲಿ ಪಂದ್ಯಾವಳಿಯ ಆತಿಥ್ಯ ಹಕ್ಕನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಪಾಕಿಸ್ತಾನಕ್ಕೆ ತೆರಳಲು ಬಿಸಿಸಿಐ ನಿರಾಕರಿಸಿತ್ತು. ಇದಕ್ಕೆ ಪರಿಹಾರ ಕಂಡುಕೊಂಡಿರುವ ICC ಭಾರತ ತಂಡದ ಪಂದ್ಯಗಳನ್ನು

ಮಾಸ್ಕೋ: ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲ್ಲೋವ್ ಅವರು ಇಂದು ಬೆಳಿಗ್ಗೆ ವಸತಿ ಅಪಾರ್ಟ್ಮೆಂಟ್ ಬ್ಲಾಕ್ ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ. ರಷ್ಯಾದ ತನಿಖಾ ಸಮಿತಿ ಈ ಮಾಹಿತಿ ನೀಡಿದೆ. ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್

ಸಿಂಗಪೂರ್: ಚೀನಾದ ಚಾಂಪಿಯನ್ ನ್ನು ಮಣಿಸಿ ಚೆಸ್ ಚಾಂಪಿಯನ್ ಶಿಪ್ ನ್ನು ಮುಡಿಗೇರಿಸಿಕೊಂಡ ಗುಕೇಶ್ ಗೆಲುವನ್ನು ಪ್ರಶ್ನಿಸಲಾಗುತ್ತಿದೆ. 18 ವರ್ಷದ ಗುಕೇಶ್ ಇತಿಹಾಸ ನಿರ್ಮಿಸುತ್ತಿದ್ದಂತೆಯೇ ಈ ಬಗ್ಗೆ ರಷ್ಯಾ ಕ್ಯಾತೆ ತೆಗೆದಿದೆ. ಗುಕೇಶ್ ಗೆಲುವು ಅನುಮಾನಾಸ್ಪದವಾಗಿದೆ. ಚೀನಾದ ಹಾಲಿ ಚಾಂಪಿಯನ್ ಲಿರೆನ್ ಉದ್ದೇಶಪೂರ್ವಕವಾಗಿ ಪಂದ್ಯ ಸೋತಿದ್ದಾರೆ ಆದ್ದರಿಂದ ಈ ಬಗ್ಗೆ ತನಿಖೆ

ನವದೆಹಲಿ, ಡಿಸೆಂಬರ್ 4: ಅದಾನಿ ಡಿಫೆನ್ಸ್ ಅಂಡ್ ಏರೋಸ್ಪೇಸ್ ಕಂಪನಿ ನಿರ್ಮಿಸಿರುವ ದೃಷ್ಟಿ-10 ಸ್ಟಾರ್​ಲೈನರ್ ಡ್ರೋನ್ ಅನ್ನು ಭಾರತೀಯ ನೌಕಾಪಡೆ ಪಡೆದುಕೊಂಡಿದೆ. ಇದು ಅದಾನಿಯಿಂದ ಸರಬರಾಜು ಆದ ಎರಡನೇ ಡ್ರೋನ್ ಆಗಿದೆ. ಸಮುದ್ರದಲ್ಲಿ ಸಾಗುವ ಹಡಗುಗಳ ಮೇಲೆ ಕಣ್ಣಿಡಲು ಮತ್ತು ಸಾಗರ ವಲಯದ ಭದ್ರತೆಗೆ ಸಹಾಯವಾಗಲು ಈ ಡ್ರೋನ್​ಗಳನ್ನು ಬಳಸಲಾಗುತ್ತದೆ.

ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಅವರ ಬ್ಯಾಗಿ ಕ್ಯಾಪ್ ಹತ್ತೇ ಹತ್ತು ನಿಮಿಷಗಳಲ್ಲಿ ಬರೋಬ್ಬರಿ 2.63 ಕೋಟಿ ರೂ.ಗೆ ಹರಾಜಾಗಿದೆ. ಸಿಡ್ನಿಯಲ್ಲಿ ನಡೆದ ಹರಾಜು ಕಾರ್ಯಕ್ರಮದಲ್ಲಿ 1947-48ರ ಭಾರತ ವಿರುದ್ಧದ ಸರಣಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಡಾನ್ ಬ್ರಾಡ್ಮನ್ ಧರಿಸಿದ್ದ ಪ್ರಸಿದ್ಧ ‘ಬ್ಯಾಗಿ ಗ್ರೀನ್’ ಹರಾಜಿಗಿಡಲಾಗಿತ್ತು. ಖ್ಯಾತ ಕ್ರಿಕೆಟಿಗನ ಈ