ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ನವದೆಹಲಿ: ರಿಷಿ ಸುನಕ್ ನೇತೃತ್ವದ 14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸುವ ಮೂಲಕ ಸಂಸದೀಯ ಚುನಾವಣೆಯಲ್ಲಿ ಅವರ ಕೇಂದ್ರ-ಎಡ ಲೇಬರ್ ಪಕ್ಷವು ಗಮನಾರ್ಹ ಬಹುಮತವನ್ನು ಗೆಲ್ಲುವ ನಿರೀಕ್ಷೆಯಿದ್ದು, ಕೈರ್ ಸ್ಟಾರ್ಮರ್ ಬ್ರಿಟನ್ನ ಮುಂದಿನ ಪ್ರಧಾನಿಯಾಗಲು ಸಜ್ಜಾಗಿದ್ದಾರೆ. ಕನ್ಸರ್ವೇಟಿವ್ಗಳು ಇಲ್ಲಿಯವರೆಗೆ ಕೇವಲ 70 ಸ್ಥಾನಗಳನ್ನು ಗೆದ್ದಿದ್ದಾರೆ. ಪಕ್ಷವು ಇತಿಹಾಸದಲ್ಲಿ ತನ್ನ ಅತ್ಯಂತ

ನವದೆಹಲಿ: ಬಾರ್ಬಡೋಸ್‌ನಲ್ಲಿ 2024 ರ ಆವೃತ್ತಿಯ ಟಿ 20 ವಿಶ್ವಕಪ್‌ ಗೆದ್ದ ನಂತರ ಇಂದು ಗುರುವಾರ ತವರಿಗೆ ಆಗಮಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗುರುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಟಿ20 ವಿಶ್ವಕಪ್ ವಿಜೇತರು ದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ

ಮುಂಬೈ, ಜುಲೈ 2: ಇಂಡಿಯನ್ ಓವರ್​ಸೀಸ್ ಬ್ಯಾಂಕ್​ನಿಂದ 180 ಕೋಟಿ ರೂ ಸಾಲ ಪಡೆದು ಮರುಪಾವತಿಸದೇ ಬಾಕಿ ಉಳಿಸಿರುವ ಪ್ರಕರಣದಲ್ಲಿ ವಿಜಯ್ ಮಲ್ಯ ವಿರುದ್ಧ ಮುಂಬೈನ ವಿಶೇಷ ಸಿಬಿಐ ಕೋರ್ಟ್​ವೊಂದು ಜಾಮೀನುರಹಿತ ವಾರಂಟ್ ಹೊರಡಿಸಿದೆ. ಸಿಬಿಐ ಕೋರ್ಟ್ ಜಡ್ಜ್ ಎಸ್.ಪಿ. ನಾಯ್ಕ್ ನಿಂಬಾಳ್ಕರ್ ಅವರು ಇತ್ತೀಚೆಗೆ ಈ ಆದೇಶ ಹೊರಡಿಸಿರುವುದು

ಈಶಾನ್ಯ ಬೊರ್ನೊ ರಾಜ್ಯದಲ್ಲಿ ಶನಿವಾರ ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್ ಗಳ ಸರಣಿ ದಾಳಿಯಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗ್ವೋ ಜಾ ಪಟ್ಟಣದಲ್ಲಿ ಮದುವೆ, ಅಂತ್ಯಕ್ರಿಯೆ ಮತ್ತು ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿದೆ. ಈ ಪ್ರದೇಶದಲ್ಲಿ ದೀರ್ಘಕಾಲದಿಂದ ನಡೆಯುತ್ತಿರುವ ಇಸ್ಲಾಮಿಸ್ಟ್

T20 World Cup 2024: ಟಿ20 ವಿಶ್ವಕಪ್ ನಾಕೌಟ್ ಹಂತಕ್ಕೆ ಬಂದು ನಿಂತಿದೆ. 20 ತಂಡಗಳೊಂದಿಗೆ ಶುರುವಾದ ಟೂರ್ನಿಯು ಇದೀಗ 4 ತಂಡಗಳ ಕದನವಾಗಿ ಮಾರ್ಪಟ್ಟಿದೆ. ಅದರಂತೆ ನಾಕೌಟ್ ಹಂತದಲ್ಲಿ ಸೌತ್ ಆಫ್ರಿಕಾ, ಇಂಗ್ಲೆಂಡ್, ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯಗಳಿಗೂ ವೆಸ್ಟ್ ಇಂಡೀಸ್​ನ ಕೆರಿಬಿಯನ್ ದ್ವೀಪಗಳ

ರಷ್ಯಾದ ಡಾಗೆಸ್ತಾನ್‌ನಲ್ಲಿ ಅಪರಿಚಿತ ಬಂಧೂಕುದಾರಿಗಳು ಸಿನಗಾಗ್, ಆರ್ಥೊಡಾಕ್ಸ್ ಚರ್ಚ್‌ಗಳು ಹಾಗೂ ಪೊಲೀಸ್ ಪೋಸ್ಟ್‌ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಥೊಡಾಕ್ಸ್ ಚರ್ಚ್‌ನ ಪಾದ್ರಿ, ನಾಗರಿಕರು ಹಾಗೂ ಕನಿಷ್ಠ 15 ಮಂದಿ ಪೊಲೀಸ್‌ ಅಧಿಕಾರಿಗಳನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಕಳೆದ ಮೂರ‍್ನಾಲ್ಕು ತಿಂಗಳ ಹಿಂದೆಯಷ್ಟೇ ಮಾಸ್ಕೋ ಬಳಿಯ ಸಂಗೀತ ಕಛೇರಿ ಹಾಲ್

ಭಾರತದಿಂದ ಕರೆತಂದ ಮನೆ ಕೆಲಸದವರನ್ನು ಶೋಷಣೆಗೆ ಒಳಪಡಿಸಿದ ಆರೋಪದ ಮೇಲೆ ಬ್ರಿಟನ್‌ನ ಶ್ರೀಮಂತ ಕುಟುಂಬಗಳಲ್ಲೊಂದಾದ ಹಿಂದೂಜಾ ಕುಟುಂಬದ ನಾಲ್ವರನ್ನು ಸ್ವಿಸ್ ನ್ಯಾಯಾಲಯವೊಂದು ತಪ್ಪಿತಸ್ಥರೆಂದು ಘೋಷಿಸಿದ್ದು ನಾಲ್ಕೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದರೆ, ಮಾನವ ಕಳ್ಳಸಾಗಣೆ ಆರೋಪವನ್ನು ನ್ಯಾಯಾಲಯ ತಿರಸ್ಕರಿಸಿದೆ. ಜಿನೀವಾ ಸರೋವರದಲ್ಲಿರುವ ಹಿಂದೂಜಾ ಕುಟುಂಬದ ಬಂಗಲೆಯಲ್ಲಿ ಈ ಘಟನೆ

ಈ ಪ್ರೀತಿ ಯಾವಾಗ ಹುಟ್ಟುತ್ತೆ ಅನ್ನೋದು ಗೊತ್ತಿಲ್ಲ. ಪ್ರೀತಿ ಹುಟ್ಟುವಾಗ   ಜಾತಿ, ಧರ್ಮ, ಅಂತಸ್ತು, ವಯಸ್ಸು ಯಾವುದೂ ಗಮನಕ್ಕೆ ಬರಲ್ಲ. ಹೀಗೆ ಜಾತಿ, ಅಂತಸ್ತು, ವಯಸ್ಸಿನ ಅಂತರವನ್ನೂ ಮೀರಿ ಅದೆಷ್ಟೋ ಜೋಡಿಗಳು ಪ್ರೇಮ ವಿವಾಹವಾಗಿದ್ದಾರೆ. ಅದರಲ್ಲೂ ಇತ್ತೀಚಿಗೆ ಯುವತಿಯರು ತಮಗಿಂತ 15 ರಿಂದ 20 ವರ್ಷ ಹೆಚ್ಚಿನ ವಯಸ್ಸಿನವರನ್ನು

ಆಪ್ರಿಕಾ, ಜೂ 15 :7ನೇ ಸಂಸತ್ತಿನ ರಾಷ್ಟ್ರೀಯ ಅಸೆಂಬ್ಲಿಯ ಮೊದಲ ಅಧಿವೇಶನದಲ್ಲಿ ಶುಕ್ರವಾರದಂದು ದಕ್ಷಿಣ ಆಫ್ರಿಕಾದ ಸಂಸತ್ತು ಆಫ್ರಿಕನ್ ನ್ಯಾಷನಲ್ ಕಾಂಗ್ರೆಸ್‌ನ ಅಧ್ಯಕ್ಷ ಸಿರಿಲ್ ರಾಮಾಫೋಸಾ ಅವರನ್ನು ಅಧ್ಯಕ್ಷರಾಗಿ ಮರು ಆಯ್ಕೆ ಮಾಡಿತು. ಎರಡು ವಾರಗಳ ಹಿಂದೆ ನಡೆದ ಚುನಾವಣೆಯಲ್ಲಿ ಎಎನ್‌ಸಿ ತನ್ನ 30 ವರ್ಷಗಳ ಬಹುಮತವನ್ನು ಕಳೆದುಕೊಂಡ ನಂತರ

ಕುವೈತ್​ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ  ಸಂಭವಿಸಿದ್ದು, 43 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ. ಕುವೈತ್