ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಗಾಜಾ: ಇಸ್ರೇಲ್ ನಲ್ಲಿ ಯುದ್ಧ ಟ್ಯಾಂಕರ್ ಗಳ ದಾಳಿಯಲ್ಲಿ ಭಾರತೀಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಮಾಜಿ ಸೇನಾ ಅಧಿಕಾರಿ ಮೃತಪಟ್ಟಿರುವುದಕ್ಕೆ ವಿಶ್ವಸಂಸ್ಥೆ ಸಂತಾಪ ಸೂಚಿಸಿ ಕ್ಷಮೆ ಕೋರಿದೆ. ಯುದ್ಧಗ್ರಸ್ತ ಗಾಜಾದ ರಫಾದಲ್ಲಿ ಈ ಘಟನೆ ನಡೆದಿದ್ದು, ಇಸ್ರೇಲ್ ನದ್ದು ಎನ್ನಲಾದ ಟ್ಯಾಂಕ್ ನಿಂದ ಸಿಡಿದಿರುವ ಗುಂಡಿನ ದಾಳಿಗೆ

ನವದೆಹಲಿ, ಮೇ.8: ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಹಿರಿಯ ಪೈಲಟ್‌ ಗಳು ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕವಾಗಿ ರಜೆ ತೆಗೆದುಕೊಂಡ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌ ವಿಮಾನ ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸುಮಾರು 300 ಮಂದಿ ಹಿರಿಯ ಪೈಲಟ್‌

ರಿಯೊ ಗ್ರಾಂಡೆ ಡೊ ಸುಲ್‌, ಮೇ.8: ದಕ್ಷಿಣ ಬ್ರೆಜಿಲ್ ನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ರಿಯೊ ಗ್ರಾಂಡೆ ಡೊ ಸುಲ್‌ ರಾಜ್ಯದಲ್ಲಿ ಉಂಟಾದ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಹಾಗೂ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಪ್ರವಾಹದಿಂದಾಗಿ ಈವರೆಗೆ 1,55,000 ಮಂದಿ ಸ್ಥಳಾಂತರ

ವಾಷಿಂಗ್ಟನ್‌, ಏ. 27: ಅಮೇರಿಕಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಮೃತ ದುರ್ದೈವಿಗಳು. ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತ ಸಂಭವಿಸಿದೆ. ಐ-85

ತೈಪೆ, ಏ.23: ತೈವಾನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ ತೈವಾನ್‌ನ ಪೂರ್ವ ಕರಾವಳಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಬಾರಿ ಭೂಮಿ ಕಂಪಿಸಿರುವುದಾಗಿ ವರದಿಯಾಗಿದೆ.< ಸೋಮವಾರ ರಾತ್ರಿ ಮತ್ತು ಮಂಗಳವಾರ ಮುಂಜಾನೆ ಈ ಘಟನೆ ನಡೆದಿದ್ದು, ಎರಡು ಬಾರಿ ಪ್ರಬಲ ಭೂಕಂಪನಗಳು ಸಂಭವಿಸಿವೆ. ಜೊತೆಗೆ ಹುವಾಲಿಯನ್‌

ಟೋಕಿಯೊ, ಏ. 21,ಜಪಾನ್ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಶನಿವಾರ ಪೆಸಿಫಿಕ್ ಸಾಗರದಲ್ಲಿ ಪತನಗೊಂಡಿವೆ. ಈ ಹೆಲಿಕಾಪ್ಟರ್‌ಗಳಲ್ಲಿ ಒಟ್ಟು ಎಂಟು ಮಂದಿ ಸಿಬ್ಬಂದಿ ಇದ್ದರು. ಅದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಪಾನ್‌ನ ಸ್ವ-ರಕ್ಷಣಾ ಪಡೆ (ಎಸ್‌ಡಿಎಫ್) ವಕ್ತಾರರು ಶನಿವಾರ ತಡರಾತ್ರಿ ಘಟನೆಯನ್ನು ದೃಢಪಡಿಸಿದ್ದು,

ನವದೆಹಲಿ: ದುಬೈ ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿಮಾನ ನಿಲ್ದಾಣಗಳು ಜಲಾವೃತಗೊಂಡಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಏ.16 ರಿಂದ ಭಾರತ, ಪಾಕ್, ಸೌದಿ, ಬ್ರಿಟನ್ ಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಾದ್ಯಂತ ಧಾರಾಕಾರ ಮಳೆಯು ಮರುಭೂಮಿ ದೇಶದ ಸುತ್ತಲೂ ವ್ಯಾಪಕವಾದ ಪ್ರವಾಹವನ್ನು ಉಂಟುಮಾಡಿದೆ. ದುಬೈನ ಪ್ರಮುಖ ಅಂತರರಾಷ್ಟ್ರೀಯ ವಿಮಾನ

ತೈಪೆ, ತೈವಾನ್: ಬುಧವಾರ ಮುಂಜಾನೆ ಪ್ರಬಲ ಭೂಕಂಪವು ಇಡೀ ತೈವಾನ್ ದ್ವೀಪವನ್ನು ನಡುಗಿಸಿದೆ. ಘಟನೆಯಲ್ಲಿ ಇದುವರೆಗೆ 4 ಜನರು ಮೃತಪಟ್ಟಿದ್ದಾರೆ. ದಕ್ಷಿಣ ನಗರದಲ್ಲಿ ಕಟ್ಟಡಗಳು ಕುಸಿದು ದಕ್ಷಿಣ ಜಪಾನಿನ ದ್ವೀಪಗಳಲ್ಲಿ ಸುನಾಮಿಯನ್ನು ಸೃಷ್ಟಿಸಿವೆ ಎಂದು ವರದಿಯಾಗಿವೆ. ಭೂಕಂಪದಿಂದ ಬೃಹತ್ ಕಟ್ಟಡಗಳು ವಾಲುವ ದೃಶ್ಯ, ಹಲವು ಕಟ್ಟಡಗಳು ನೆಲಸಮವಾಗುತ್ತಿರುವ ದೃಶ್ಯ ವಿಡಿಯೊದಲ್ಲಿ

ಸೌದಿ:ಮಾ, 27:ಮೊಟ್ಟಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಿದ್ದಗೊಂಡಿದೆ. 27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಲಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು ಸಿಕ್ಕಂತೆ. ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್

ವಾಷಿಂಗ್ಟನ್:ಮಾ, 26. ಸರಕು ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದಿದೆ ಎಂದು ಮೇರಿಲ್ಯಾಂಡ್ ಸಾರಿಗೆ ಪ್ರಾಧಿಕಾರ ಮಂಗಳವಾರ ತಿಳಿಸಿದೆ. ಘಟನೆಯಿಂದ ಸೇತುವೆ ಮೇಲೆ ಸಂಚರಿಸುತ್ತಿದ್ದ ಹಲವು ವಾಹನಗಳು ನೀರಿಗೆ ಬಿದ್ದಿರುವುದಾಗಿ ವರದಿ ತಿಳಿಸಿದ್ದು, ರಕ್ಷಣಾ ತಂಡದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.