ಮುಂಬೈ: ವಾಟರ್​ಮೆಲನ್ ನಲ್ಲಿ ಕಾದಿದ್ದ ಜವರಾಯ; ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು....ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್...

ಸಿಡ್ನಿ: ಶುಕ್ರವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್‌ನ ಆರಂಭಿಕ ದಿನದಂದು ಭಾರತ 185 ರನ್‌ಗಳಿಗೆ ಆಲೌಟ್ ಆಗಿದೆ. ಚಹಾ ವಿರಾಮದ ವೇಳೆಗೆ 3 ವಿಕೆಟ್‌ ನಷ್ಟಕ್ಕೆ 57 ರನ್ ಗಳಿಸಿದ್ದ ಭಾರತ ನಂತರ 4 ವಿಕೆಟ್‌ ನಷ್ಟಕ್ಕೆ 107 ರನ್‌ಗಳನ್ನು ಕಲೆಹಾಕುವ ಮೂಲಕ ಚೇತರಿಸಿಕೊಂಡಿತ್ತು. ಆದರೆ,

ನ್ಯೂ ಓರ್ಲಿಯನ್ಸ್: ಅಮೆರಿಕದ ನ್ಯೂ ಓರ್ಲಿಯನ್ಸ್‌ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿಸಿ ವಿಧ್ವಂಸಕ ಕೃತ್ಯ ಎಸಗಿದ ಪ್ರಕರಣದಲ್ಲಿ ಶಂಕಿತ ಉಗ್ರನನ್ನು ಪತ್ತೆ ಮಾಡಲಾಗಿದ್ದು, 42 ವರ್ಷದ ಅಮೇರಿಕಾ ಪ್ರಜೆ ಶಂಸುದ್-ದಿನ್ ಜಬ್ಬಾರ್ (Shamsud-Din Jabbar) ಎಂದು ಗುರುತಿಸಲಾಗಿದೆ. ಈತ ಟೆಕ್ಸಾಸ್ ನಲ್ಲಿ ರಿಯಲ್

ಸಿಯೋಲ್:ಡಿ.31: ದಕ್ಷಿಣ ಕೊರಿಯಾ ನ್ಯಾಯಾಲಯವು ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಡಿಸೆಂಬರ್ 3 ರಂದು ಸಮರ ಕಾನೂನನ್ನು ಹೇರುವ ಅವರ ನಿರ್ಧಾರದ ಮೇಲೆ ಅಧಿಕಾರದಿಂದ ಅಮಾನತುಗೊಳಿಸಲಾಯಿತು. ಅಮಾನತುಗೊಂಡಿರುವ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ದಕ್ಷಿಣ ಕೊರಿಯಾ ನ್ಯಾಯಾಲಯವು ಬಂಧನ ವಾರಂಟ್

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಇರುವ ಪರ್ಯಾಯ ಆಯ್ಕೆಗಳನ್ನು ಹುಡುಕಾಡಲು ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಭಾರತ ಮಂಗಳವಾರ ಹೇಳಿದೆ. ಯೆಮೆನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಸೋಮವಾರ ಕೇರಳದ ನರ್ಸ್‌ಗೆ ಮರಣದಂಡನೆ ಶಿಕ್ಷೆಗೆ ಅನುಮೋದನೆ ನೀಡಿದ ನಂತರ ಕೇಂದ್ರ ವಿದೇಶಾಂಗ ವ್ಯವಹಾರಗಳ

ಸಿಯೋಲ್: ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ 181 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಿಂದ ಪಲ್ಟಿಯಾದ ನಂತರ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಕನಿಷ್ಠ 124 ಜನರು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆ ದೃಢಪಡಿಸಿದೆ. ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದಲ್ಲಿ ಇಳಿಯುವಾಗ ಪತನಗೊಂಡ ನಂತರ 124 ಜನರು

ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ