ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಢಾಕಾ, ಆ.06.ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಿಡಿಗೇಡಿಗಳು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ. ಇದರೊಂದಿಗೆ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ನಿನ್ನೆ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಕಿಡಿಗೇಡಿಗಳು ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು

ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್​​​​​​​​​​ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ.  89.34 ಮೀಟರ್‌ ದೂರ ಎಸೆಯುವ ಮೂಲಕ ಬಂಗಾರದ ಭರವಸೆ ಮೂಡಿಸಿದ್ದಾರೆ. 89.34 ಮೀಟರ್‌ ದೂರ ಎಸೆತ ಇದು ಜಾಗತಿಕ ಚಾಂಪಿಯನ್‌ಶಿಪ್‌ನಲ್ಲಿ ಚೋಪ್ರಾ ಅವರ ಅತ್ಯುತ್ತಮ ಎಸೆತ ಎಂದು ಹೇಳಲಾಗಿದೆ. ಈ ಹಿಂದೆ

ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ದೆಹಲಿಯಲ್ಲಿ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಶೇಖ್ ಹಸೀನಾ ರಾಜೀನಾಮೆಯ ಬಳಿಕ ಇಂದು ಢಾಕಾದಿಂದ “ಸುರಕ್ಷಿತ ಸ್ಥಳ”ಕ್ಕೆ ಪಲಾಯನ ಮಾಡಿದ್ದಾರೆ. ರಾಯಿಟರ್ಸ್ ಪ್ರಕಾರ,

ಪ್ಯಾರಿಸ್ ಒಲಿಂಪಿಕ್ಸ್​ನ ಶೂಟಿಂಗ್​ ಸ್ಪರ್ಧೆಯಲ್ಲಿ ಹ್ಯಾಟ್ರಿಕ್ ಪದಕ ಗೆಲ್ಲುವ ಮನು ಭಾಕರ್ ಅವರ ಕನಸು ಕಮರಿದೆ. ಫ್ರಾನ್ಸ್‌ನ ಚಟೌರೌಕ್ಸ್‌ನಲ್ಲಿ ನಡೆದ ಮಹಿಳೆಯರ 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಆರಂಭದಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ಮೂರನೇ ಪದಕಕ್ಕೆ ಕೊರೊಳೊಡ್ಡುವ ಅವಕಾಶವನ್ನು ತಪ್ಪಿಸಿಕೊಂಡರು. ಫೈನಲ್ ಸುತ್ತಿನ ಆರಂಭದಲ್ಲಿ ಮುನ್ನಡೆ ಪಡೆದಿದ್ದ ಮನು, ಎಲಿಮಿನೇಷನ್

ಲಾಹೋರ್: ಜು.30ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಳ್ಳಸಾಗಾಣಿಕೆ ವ್ಯವಹಾರದಲ್ಲಿ ಸಿಕ್ಕಿಬಿದ್ದಿರುವ ಬಗ್ಗೆ ಸಾಕಷ್ಟು ಸುದ್ದಿ ಕೇಳಿರುತ್ತೇವೆ. ಆದರೆ ಇದೀಗ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು ತನ್ನ ಸಾಕ್ಸ್ ನಲ್ಲಿ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾಳೆ. ಲಾಹೋರ್‌ನ ಅಲ್ಲಮಾ ಇಕ್ಬಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್‌ಲೈನ್ಸ್‌ನಲ್ಲಿ ಗಗನಸಖಿಯೊಬ್ಬಳು ವಿದೇಶಿ ಕರೆನ್ಸಿಯನ್ನು

ಪ್ಯಾರಿಸ್‌: ಪ್ಯಾರಿಸ್​ ಒಲಿಂಪಿಕ್ಸ್‌ 2024ನಲ್ಲಿ ಭಾರತ ಮತ್ತೊಂದು ಪದಕವನ್ನು ತನ್ನದಾಗಿಸಿಕೊಂಡಿದೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಮತ್ತು ಮನು ಭಾಕರ್​ ಜೋಡಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. 2 ದಿನಗಳ ಹಿಂದಷ್ಟೇ ಮಹಿಳೆಯರ 10 ಮೀ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ

ಪ್ಯಾರಿಸ್ ಒಲಿಂಪಿಕ್ಸ್​ನ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಭಾರತದ ಮಣಿಕಾ ಬಾತ್ರಾ ಪ್ರಿ ಕ್ವಾರ್ಟರ್‌ಫೈನಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸೋಮವಾರ ನಡೆದ ಮಹಿಳಾ ಸಿಂಗಲ್ಸ್ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಮಣಿಕಾ ಬಾತ್ರಾ ಹಾಗೂ ಫ್ರಾನ್ಸ್​ನ ಪ್ರಿತಿಕಾ ಪವಾಡೆ

33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್​ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ

ಇಸ್ರೇಲ್ ಆಕ್ರಮಿತ ಮಜ್ಜಾಲ್ ಶಾಮ್ಸ್ ಪ್ರದೇಶದ ಮೇಲೆ ಇರಾನ್ ಬೆಂಬಲಿತ ಭಯೋತ್ಪಾದಕ ಸಂಘಟನೆ ಹಿಜ್ಜುಲ್ಲಾ ನಡೆಸಿದ ರಾಕೆಟ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಕ್ಕಳು ಸೇರಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ಸಂಜೆ ರಾಕೆಟ್ ನಗರದ ಫುಟ್ಬಾಲ್ ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಬಿದ್ದಿದೆ. ಪರಿಣಾಮ ಮಕ್ಕಳು

ಮಾಜಿ ಮದ್ಯದ ದೊರೆ ವಿಜಯ್​​​ ಮಲ್ಯಗೆ ಸೆಬಿ  ಬಿಗ್​​ ಶಾಕ್​​​ ನೀಡಿದೆ. ವಿಜಯ್​​​ ಮಲ್ಯ ಯುಬಿಎಸ್ ಎಜಿ ಹೊಂದಿರುವ ದೇಶದ ಬೇರೆ ಬೇರೆ ಬ್ಯಾಂಕ್​​ ಖಾತೆಗಳ ಮೂಲಕ ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಗೆ ಹಣವನ್ನು ರೂಟಿಂಗ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಮೂರು ವರ್ಷಗಳ ಕಾಲ ಸೆಬಿ, ಸೆಕ್ಯುರಿಟೀಸ್