ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತ ತನ್ನ ಆರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಕ್ರೀಡಾಕೂಟದ ಒಂಬತ್ತನೇ ದಿನ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ಕ 26 ನೇ ಪದಕ ಮತ್ತು ಆರನೇ ಚಿನ್ನದ ಪದಕವಾಗಿದೆ. ಪ್ರವೀಣ್ ಕುಮಾರ್ ಅವರು 2.08

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ವಿಭಾಗದಲ್ಲಿ ಅವನಿ ಲೇಖರಾ ಇತಿಹಾಸ ಸೃಷ್ಟಿಸಿದ್ದು, 249.7 ಅಂಕ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದಲ್ಲದೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ನಿರ್ಮಿಸಿದ್ದ ತಮ್ಮದೇ ದಾಖಲೆಯನ್ನು ಅವನಿ ಮುರಿದಿದ್ದಾರೆ. ವಾಸ್ತವವಾಗಿ ಟೋಕಿಯೋ

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ 23 ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಬಸ್​ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 23 ಪ್ರಯಾಣಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾರೆ. ಆಕ್ರಮಣಕಾರರು ಅಂತರ-ಪ್ರಾಂತೀಯ ಬಸ್‌ಗಳು ಮತ್ತು ಟ್ರಕ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರಯಾಣಿಕರನ್ನು ಗೆಳಗಿಳಿಸಿ ಗುರುತಿನ ಚೀಟಿ

ಗಣ ಅಧಿಕಾರ್ ಪರಿಷತ್ ಅಧ್ಯಕ್ಷ ವಿಪಿ ನೂರುಲ್ ಹಕ್ ನೂರ್ ಅವರು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದು, ಆಕೆಯನ್ನು ಕೂಡಲೇ ಬಾಂಗ್ಲಾದೇಶಕ್ಕೆ ಹಸ್ತಾಂತರಿಸದಿದ್ದರೆ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಆಶ್ರಯ ನೀಡಿದ ಭಾರತದ ವಿರುದ್ಧ ಬಿಎನ್‌ಪಿ

ನವದೆಹಲಿ: ನನ್ನ ವಿರುದ್ಧ ಕುಸ್ತಿ ಗೆದ್ದಿದೆ. ನಾನು ಸೋತಿದ್ದೇನೆ. ಕ್ಷಮಿಸಿ, ಈಗ ನನ್ನಲ್ಲಿ ಹೆಚ್ಚಿನ ಶಕ್ತಿ ಇಲ್ಲ ಎಂದು ಹೇಳುವ ಮೂಲಕ ಕುಸ್ತಿಪಟು ವಿನೇಶ್‌ ಫೋಗಟ್‌ ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು, ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ,

ಭಾರತಕ್ಕೆ ಮತ್ತೊಂದು ಆಘಾತವಾಗಿದೆ. ಪ್ಯಾರಿಸ್ ಒಲಿಂಪಿಕ್​​ನಲ್ಲಿ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಮಹಿಳೆಯರ 50 ಕೆಜಿ ವಿಭಾಗದಿಂದ ಅನರ್ಹಗೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ಕುಸ್ತಿಪಟು ಒಲಿಂಪಕ್​​​​​​ನಿಂದ ಹೊರಗೆ ಕಳಿಸಿದೆ. ಭಾರತದ ಪ್ರಮುಖ ಕುಸ್ತಿಪಟು ಅಂತಿಮ್ ಫಂಘಾಲ್ ಅವರನ್ನು ಅಶಿಸ್ತಿನ ಕಾರಣದಿಂದ ಪಂದ್ಯದಿಂದ ದೂರು ಇಡಲಾಗಿದೆ. ಈಗಾಗಲೇ

ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ವಿನೇಶ್

ಢಾಕಾ, ಆ.06.ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಿಡಿಗೇಡಿಗಳು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ. ಇದರೊಂದಿಗೆ ಭಾರತೀಯ ಸಾಂಸ್ಕೃತಿಕ ಕೇಂದ್ರವನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ನಿನ್ನೆ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಕಿಡಿಗೇಡಿಗಳು ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು

ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಪುರುಷರ ಜಾವೆಲಿನ್​​​​​​​​​​ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ.  89.34 ಮೀಟರ್‌ ದೂರ ಎಸೆಯುವ ಮೂಲಕ ಬಂಗಾರದ ಭರವಸೆ ಮೂಡಿಸಿದ್ದಾರೆ. 89.34 ಮೀಟರ್‌ ದೂರ ಎಸೆತ ಇದು ಜಾಗತಿಕ ಚಾಂಪಿಯನ್‌ಶಿಪ್‌ನಲ್ಲಿ ಚೋಪ್ರಾ ಅವರ ಅತ್ಯುತ್ತಮ ಎಸೆತ ಎಂದು ಹೇಳಲಾಗಿದೆ. ಈ ಹಿಂದೆ

ಢಾಕಾ: ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ದೆಹಲಿಯಲ್ಲಿ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಶೇಖ್ ಹಸೀನಾ ರಾಜೀನಾಮೆಯ ಬಳಿಕ ಇಂದು ಢಾಕಾದಿಂದ “ಸುರಕ್ಷಿತ ಸ್ಥಳ”ಕ್ಕೆ ಪಲಾಯನ ಮಾಡಿದ್ದಾರೆ. ರಾಯಿಟರ್ಸ್ ಪ್ರಕಾರ,