....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ನವದೆಹಲಿ: ಆಧುನಿಕ ಭಾರತದ ಕೀರ್ತಿ ಪತಾಕೆಯನ್ನು ಜಗದೆತ್ತರಕ್ಕೆ ಏರಿಸಿದ್ದ ಆರ್ಥಿಕ ತಜ್ಞ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ 9.51ಕ್ಕೆ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ್ ಅವರು ಮಾತನಾಡಿ, ಮಾಜಿ ಪ್ರಧಾನಿ

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ