ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಟೆಲ್‌ ಅವಿವ್‌: ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಉಗ್ರರು ಒಪ್ಪಿಗೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಗಾಜಾದಲ್ಲಿ 4 ದಿನಗಳ ಕದನ ವಿರಾಮವನ್ನು ಇಸ್ರೇಲ್‌ ಅನುಮೋದಿಸಿದೆ. ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವ ಕತಾರ್‌ ಮತ್ತು ಅಮೆರಿಕದ ಅಧಿಕಾರಿಗಳು, ಇಸ್ರೇಲ್ ಮತ್ತು ಹಮಾಸ್‌ ಒಪ್ಪಂದವು ಸನ್ನಿಹಿತವಾಗಿದೆ ಎಂದು

ಟೆಲ್‌ ಅವಿವ್‌: ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆ ಕುರಿತ ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವುದನ್ನು ಕತಾರ್ ದೃಢಪಡಿಸಿದ್ದು, ಒತ್ತೆಯಾಳುಗಳ ಬಿಡುಗಡೆ ಕುರಿತ  ಹಮಾಸ್-ಇಸ್ರೇಲ್ ಒಪ್ಪಂದವನ್ನು ಅಮೆರಿಕಾ ಸ್ವಾಗತಿಸಿದೆ. ಅಕ್ಟೋಬರ್ 7 ರಂದು ನಡೆಸಲಾದ ದಾಳಿಯಲ್ಲಿ ಹಮಾಸ್ ಬಂಡುಕೋರರು 240 ಮಂದಿ ಇಸ್ರೇಲಿಗರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದು,

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ (Australia Cricket Team) ಚಾಂಪಿಯನ್ ಆಗಿ ಹೊರಹೊಮ್ಮಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್​ನಲ್ಲಿ ಭಾರತ ವಿರುದ್ಧ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ತೋರಿದ ಕಾಂಗರೂ ಪಡೆ ಆರನೇ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿತು. ಟ್ರೋಫಿ

ಟೆಲ್ ಅವೀವ್: ಹಮಾಸ್ ಉಗ್ರರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಇಸ್ರೇಲ್ ಸೇನೆ ಗಾಜಾದ ಮೂಲೆ ಮೂಲೆಯಲ್ಲೂ ಉಗ್ರರಿಗಾಗಿ ತೀವ್ರ ಶೋಧ ನಡೆಸುತ್ತಿದ್ದು, ಏತನ್ಮಧ್ಯೆ ಹಮಾಸ್ ಉಗ್ರ ಸಂಘಟನೆಯ ಮುಖಂಡನ ಮನೆಯನ್ನೇ ಇಸ್ರೇಲ್ ವಾಯುಸೇನೆ ಬಾಂಬ್ ಹಾಕಿ ಉಡಾಯಿಸಿದೆ. ಹೌದು.. ಹಮಾಸ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೊಬ್ಬನ ಮನೆಯನ್ನೇ ಇಸ್ರೇಲ್‌ ಬಾಂಬಿಟ್ಟು ಧ್ವಂಸಗೊಳಿಸಿದೆ.

ಲಂಡನ್: ಪಶ್ಚಿಮ ಲಂಡನ್‌ನ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಸೋಮವಾರದಂದು ಮೆಟ್ರೋಪಾಲಿಟನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಇನ್ನೂ ಮೃತರನ್ನು ಹೆಸರಿಸಿಲ್ಲ, ಆದರೆ ಸ್ಥಳೀಯ ವರದಿಗಳ ಪ್ರಕಾರ ಕುಟುಂಬವು ಭಾರತೀಯ ಮೂಲದವರಾಗಿದ್ದು, ಭಾನುವಾರ ರಾತ್ರಿ ಬೆಂಕಿ ಸಂಭವಿಸುವ ಮೊದಲು ದೀಪಾವಳಿಯನ್ನು

ಲಂಡನ್: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ತಮ್ಮ ಸಂಪುಟವನ್ನು ಪುನರ್‌ರಚಿಸಲು ಮುಂದಾಗಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು, ಭಾರತೀಯ ಮೂಲದ ವಿವಾದಿತ ಆಂತರಿಕ ಸಚಿವ ಸುಯೆಲ್ಲಾ ಬ್ರೆವರ್‌ಮನ್ ಅವರನ್ನು ಸೋಮವಾರ ಸಂಪುಟದಿಂದ ವಜಾ ಮಾಡಿದ್ದಾರೆ. ಕಳೆದ ಶನಿವಾರ ಲಂಡನ್‌ನಲ್ಲಿ ನಡೆದ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯನ್ನು ಪೊಲೀಸರು ನಿಭಾಯಿಸಿದ

ರೇಕ್ಯಾವಿಕ್: ದೇಶದ ನೈರುತ್ಯ ಭಾಗದಲ್ಲಿರುವ ರೇಕ್ಯಾನೆಸ್ ಪರ್ಯಾಯ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ಬಳಿಕ ಐಸ್‌ಲ್ಯಾಂಡ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಜ್ವಾಲಾಮುಖಿ ಸ್ಫೋಟಕ್ಕೆ ಪೂರ್ವಭಾವಿಯಾಗಿ ಈ ಭೂಕಂಪನಗಳು ಸಂಭವಿಸಿರುವ ಸಾಧ್ಯತೆಯಿದೆ. ಕಳೆದ 14 ಗಂಟೆಗಳಲ್ಲಿ ಸುಮಾರು 800 ಬಾರಿ ಭೂಮಿ ಕಂಪಿಸಿದ್ದರಿಂದ ಐಸ್‍ಲ್ಯಾಂಡ್‍ನಲ್ಲಿ  ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ  ಘೋಷಿಸಲಾಗಿದೆ. ಈಗ

ಗಾಜಾ: ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ನಡುವಿನ ಸಂಘರ್ಷ ಮುಂದುವರೆದಿದ್ದು, ಒಟ್ಟು 10,812 ಮಂದಿ ಸಾವನ್ನಪ್ಪಿದ್ದಾರೆ. ಈ ಸಂಘರ್ಷದಲ್ಲಿ 4,412 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಇಸ್ರೇಲ್ ಗಾಜಾ ಪಟ್ಟಿ ಮೇಲೆ ವೈಮಾನಿಕ ದಾಳಿ ಆರಂಭಿಸಿ ಈಗ ಭೂಸೇನೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ.  ಅ.07 ರಂದು ಹಮಾಸ್

ವಾಷಿಂಗ್ಟನ್: ಅಮೆರಿಕದ ಇಂಡಿಯಾನಾದಲ್ಲಿ ಫಿಟ್ ನೆಸ್ ಸೆಂಟರ್ ನಲ್ಲಿ ಚಾಕು ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಭಾರತ ಮೂಲದ ವಿದ್ಯಾರ್ಥಿ ವರುಣ್ ರಾಜ್ ಪುಚಾ (24) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಾಲ್ಪಾರೈಸೊ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ವರುಣ್ ಅಕ್ಟೋಬರ್ 29 ರಂದು ಸಾರ್ವಜನಿಕ ಜಿಮ್ ನಲ್ಲಿದ್ದಾಗ ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್

ಡಮಾಸ್ಕಸ್:ನ.9: ಅಮೇರಿಕಾದ ವಿರುದ್ಧದ ದಾಳಿಗೆ ಪ್ರತಿಯಾಗಿ ಪೂರ್ವ ಸಿರಿಯಾದಲ್ಲಿ ಇರಾನ್‌ಗೆ ಸಂಬಂಧಿಸಿದ ಶಸ್ತ್ರಾಸ್ತ್ರ ಸಂಗ್ರಹಣಾ ಘಟಕದ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಹೇಳಿದ್ದಾರೆ. ಸಿರಿಯಾದಲ್ಲಿ ಒಂದು ಸ್ಥಳವನ್ನು ಗುರಿಯಾಗಿಸಿ ನಡೆಸಿದ ಎರಡನೇ ದಾಳಿ ಇದಾಗಿದ್ದು, ಕಳೆದ ತಿಂಗಳು,