ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!

ನವದೆಹಲಿ,ಫೆ 28: ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಮಹತ್ವದ ಕಾರ್ಯಾಚರಣೆಯಲ್ಲಿ ಗುಜರಾತ್‌ನ ಪೋರಬಂದರ್ ಬಳಿ ಸಣ್ಣ ಹಡಗೊಂದರಿಂದ 3,300 ಕೆಜಿಗೂ ಹೆಚ್ಚು ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಇದು ನೌಕಾಪಡೆ ಘೋಷಿಸಿದಂತೆ ಇತ್ತೀಚಿನ ದಿನಗಳಲ್ಲಿ ಅತಿದೊಡ್ಡ ಮಾದಕ ದ್ರವ್ಯ ದಂಧೆ ಪತ್ತೆಯಾಗಿದೆ. ನೌಕಾಪಡೆಯು ಮಂಗಳವಾರದಂದು ಅನುಮಾನಸ್ಪದ್ದ ಸಣ್ಣ ಹಡಗನ್ನು

ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಬ್ ಷರೀಫ್ ಅವರ ಪುತ್ರಿ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ನಾಯಕಿಯೂ ಆಗಿರುವ ಮರ್ಯಮ್ ನವಾಜ್ ಅವರು ಪಾಕ್ ನ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪಂಜಾಬ್‌ ಪ್ರಾಂತ್ಯದಲ್ಲಿ ನಡೆದ ಚುನಾವಣೆಯಲ್ಲಿ ಇಮ್ರಾನ್‌ ಖಾನ್‌ ಅವರ ಪಿಟಿಐ ಬೆಂಬಲಿತ ಪಕ್ಷದ ಬಸುನ್ನಿ

ನವದೆಹಲಿ: ಕೇರಳದ ಮೂಲದ ಕುಟುಂಬವೊಂದು ಅಮೆರಿಕದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಕೊಲೆ/ಆತ್ಮಹತ್ಯೆಯ ಅಸ್ಪಷ್ಟ ಪ್ರಕರಣದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕುಟುಂಬವನ್ನು ಆನಂದ್ ಸುಜಿತ್ ಹೆನ್ರಿ, 42, ಅವರ ಪತ್ನಿ ಆಲಿಸ್ ಪ್ರಿಯಾಂಕಾ, 40 ಮತ್ತು ಅವರ 4 ವರ್ಷದ ಅವಳಿ ಮಕ್ಕಳಾದ ನೋಹ್ ಮತ್ತು ನೀಥಾನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಕರೆಗೆ

ಕ್ಯಾಲಿಫೋರ್ನಿಯಾ: ಫೆ11 . ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಹೆಲಿಕಾಪ್ಟರ್ ಪತನಗೊಂಡು ಆಕ್ಸಿಸ್ ಬ್ಯಾಂಕ್ ಗ್ರೂಪ್ ನ ಸಿಇಓ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ದಕ್ಷಿಣ ಕ್ಯಾಲಿಫೋರ್ನಿಯಾದ ಮೊಹಾವಿ ಮರುಭೂಮಿಯಲ್ಲಿ ಫೆ 9 ರಂದು ರಾತ್ರಿ 10ಕ್ಕೆ ಹೆಲಿಕಾಪ್ಟರ್ ಪತನಗೊಂಡಿದ್ದು, ಈ ವೇಳೆ ಅದರಲ್ಲಿ ಬ್ಯಾಂಕ್ ಸಿಇಓ

ಲಾಹೋರ್: ಸಾರ್ವತ್ರಿಕ ಚುನಾವಣಾ ಫಲಿತಾಂಶ ಪಾಕಿಸ್ತಾನದಲ್ಲಿ ರಾಜಕೀಯ ಕೋಲಾಹಲ ಸೃಷ್ಟಿ ಮಾಡಿದ್ದು, ಸರ್ಕಾರ ರಚನೆಗೆ ನವಾಜ್‌ ಷರೀಫ್-‌ಬಿಲಾವಲ್‌ ಭುಟ್ಟೋ ಕಸರತ್ತು ಮುಂದುವರೆಸಿದ್ದಾರೆ. ಪಾಕಿಸ್ತಾನದ ಪಾರ್ಲಿಮೆಂಟ್‌ ಚುನಾವಣೆಯ ಫಲಿತಾಂಶವನ್ನು ಅಲ್ಲಿನ ಚುನಾವಣಾ ಆಯೋಗ ಇನ್ನೂ ಪ್ರಕಟಿಸಿಲ್ಲ. ಆದರೆ ಮಾಜಿ ಪ್ರಧಾನಿಗಳಾದ ನವಾಜ್‌ ಷರೀಫ್ (Nawaz Sharif) ಹಾಗೂ ಇಮ್ರಾನ್‌ ಖಾನ್‌ ಇಬ್ಬರೂ ಗೆಲವು

ಲಾಹೋರ್: ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ. ಮೇ 9ರ ಗಲಭೆಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಹಾಗೂ

ಚಿಲಿ: ಚಿಲಿಯಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಇದು ವಿನಾಶಕಾರಿಯಂತೆ ಹರಡುತ್ತಿದ್ದು ಈವರೆಗೆ 100 ಕ್ಕೂ ಹೆಚ್ಚು ಜನರನ್ನು ಸಾವನ್ನಪ್ಪಿದ್ದಾರೆ , ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆಯು ಈವರೆಗೆ ಕನಿಷ್ಠ 112 ಜನರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದು,