ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ರಷ್ಯಾದ ಡಾಗೆಸ್ತಾನ್‌ನಲ್ಲಿ ಅಪರಿಚಿತ ಬಂಧೂಕುದಾರಿಗಳು ಸಿನಗಾಗ್, ಆರ್ಥೊಡಾಕ್ಸ್ ಚರ್ಚ್‌ಗಳು ಹಾಗೂ ಪೊಲೀಸ್ ಪೋಸ್ಟ್‌ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಥೊಡಾಕ್ಸ್ ಚರ್ಚ್‌ನ ಪಾದ್ರಿ, ನಾಗರಿಕರು ಹಾಗೂ ಕನಿಷ್ಠ 15 ಮಂದಿ ಪೊಲೀಸ್‌ ಅಧಿಕಾರಿಗಳನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಕಳೆದ ಮೂರ‍್ನಾಲ್ಕು ತಿಂಗಳ ಹಿಂದೆಯಷ್ಟೇ ಮಾಸ್ಕೋ ಬಳಿಯ ಸಂಗೀತ ಕಛೇರಿ ಹಾಲ್

ಭಾರತದಿಂದ ಕರೆತಂದ ಮನೆ ಕೆಲಸದವರನ್ನು ಶೋಷಣೆಗೆ ಒಳಪಡಿಸಿದ ಆರೋಪದ ಮೇಲೆ ಬ್ರಿಟನ್‌ನ ಶ್ರೀಮಂತ ಕುಟುಂಬಗಳಲ್ಲೊಂದಾದ ಹಿಂದೂಜಾ ಕುಟುಂಬದ ನಾಲ್ವರನ್ನು ಸ್ವಿಸ್ ನ್ಯಾಯಾಲಯವೊಂದು ತಪ್ಪಿತಸ್ಥರೆಂದು ಘೋಷಿಸಿದ್ದು ನಾಲ್ಕೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದರೆ, ಮಾನವ ಕಳ್ಳಸಾಗಣೆ ಆರೋಪವನ್ನು ನ್ಯಾಯಾಲಯ ತಿರಸ್ಕರಿಸಿದೆ. ಜಿನೀವಾ ಸರೋವರದಲ್ಲಿರುವ ಹಿಂದೂಜಾ ಕುಟುಂಬದ ಬಂಗಲೆಯಲ್ಲಿ ಈ ಘಟನೆ

ಈ ಪ್ರೀತಿ ಯಾವಾಗ ಹುಟ್ಟುತ್ತೆ ಅನ್ನೋದು ಗೊತ್ತಿಲ್ಲ. ಪ್ರೀತಿ ಹುಟ್ಟುವಾಗ   ಜಾತಿ, ಧರ್ಮ, ಅಂತಸ್ತು, ವಯಸ್ಸು ಯಾವುದೂ ಗಮನಕ್ಕೆ ಬರಲ್ಲ. ಹೀಗೆ ಜಾತಿ, ಅಂತಸ್ತು, ವಯಸ್ಸಿನ ಅಂತರವನ್ನೂ ಮೀರಿ ಅದೆಷ್ಟೋ ಜೋಡಿಗಳು ಪ್ರೇಮ ವಿವಾಹವಾಗಿದ್ದಾರೆ. ಅದರಲ್ಲೂ ಇತ್ತೀಚಿಗೆ ಯುವತಿಯರು ತಮಗಿಂತ 15 ರಿಂದ 20 ವರ್ಷ ಹೆಚ್ಚಿನ ವಯಸ್ಸಿನವರನ್ನು

ಆಪ್ರಿಕಾ, ಜೂ 15 :7ನೇ ಸಂಸತ್ತಿನ ರಾಷ್ಟ್ರೀಯ ಅಸೆಂಬ್ಲಿಯ ಮೊದಲ ಅಧಿವೇಶನದಲ್ಲಿ ಶುಕ್ರವಾರದಂದು ದಕ್ಷಿಣ ಆಫ್ರಿಕಾದ ಸಂಸತ್ತು ಆಫ್ರಿಕನ್ ನ್ಯಾಷನಲ್ ಕಾಂಗ್ರೆಸ್‌ನ ಅಧ್ಯಕ್ಷ ಸಿರಿಲ್ ರಾಮಾಫೋಸಾ ಅವರನ್ನು ಅಧ್ಯಕ್ಷರಾಗಿ ಮರು ಆಯ್ಕೆ ಮಾಡಿತು. ಎರಡು ವಾರಗಳ ಹಿಂದೆ ನಡೆದ ಚುನಾವಣೆಯಲ್ಲಿ ಎಎನ್‌ಸಿ ತನ್ನ 30 ವರ್ಷಗಳ ಬಹುಮತವನ್ನು ಕಳೆದುಕೊಂಡ ನಂತರ

ಕುವೈತ್​ನಲ್ಲಿ ಮಲಯಾಳಿ ಉದ್ಯಮಿಗೆ ಸೇರಿದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ  ಸಂಭವಿಸಿದ್ದು, 43 ಮಂದಿ ಸಜೀವದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮೃತರಲ್ಲಿ ನಾಲ್ವರು ಭಾರತೀಯರಾಗಿದ್ದಾರೆ. ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಟ್ಟಡದಲ್ಲಿ ಅವಘಡ ಸಂಭವಿಸಿದೆ, ಈ ಕಟ್ಟಡದಲ್ಲಿರುವವರು ಹೆಚ್ಚಿನವರು ಮಲಯಾಳಿಗಳು ಎನ್ನಲಾಗಿದೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು ಎನ್ನಲಾಗಿದೆ. ಕುವೈತ್

ಮಲಾವಿ, ಜೂ. 11:ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು   ಪ್ರಯಾಣಿಸುತ್ತಿದ್ದ ವಿಮಾನ ನಿಗದಿತ ಸಮಯವಾದ ಸೋಮವಾರ ಲ್ಯಾಂಡಿಂಗ್ ಆಗದೆ ನಾಪತ್ತೆಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಮಲಾವಿ ರಾಜಧಾನಿ ಲಿಲಾಂಗ್ವೆನಿಂದ ರಕ್ಷಣಾ ಪಡೆಯ ವಿಮಾನದಲ್ಲಿ ಉಪಾಧ್ಯಕ್ಷ ಚಿಲಿಮಾ ಹಾಗೂ ಇತರ ಒಂಬತ್ತು ಮಂದಿ ಪ್ರಯಾಣಿಕರು ಪ್ರಯಾಣಿಸಿದ್ದರು ಎಂದು

ಮಳೆಗಾಲದಲ್ಲಿ  ಯೊಂದಿಗೆ ಗುಡುಗು ಮಿಂಚುಗಳು ಬರುವುದು ಸಾಮಾನ್ಯ. ಆದರೆ ಗಾಳಿ ಮಳೆಯೊಂದಿಗೆ ಬರುವ ಭಯಾನಕ ಗುಡುಗು ಮಿಂಚುಗಳು ಎದೆಯಲ್ಲಿ ನಡುಕ ಹುಟ್ಟಿಸುವುದು ಮಾತ್ರವಲ್ಲದೆ, ಅನೇಕ ಪ್ರಾಣ ಹಾನಿಯನ್ನೂ ಕೂಡಾ ಉಂಟುಮಾಡುತ್ತದೆ. ಹೀಗೆ ಸಿಡಿಲು ಬಡಿದು ಪ್ರಾಣಿ-ಪಕ್ಷಿಗಳು, ಮನುಷ್ಯರು ಸಾವನ್ನಪ್ಪಿದ ಅನೇಕ ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದೇ ಭೀಕರ

ನ್ಯೂಯಾರ್ಕ್‌, ಮೇ.31: ಹಷ್‌ ಮನಿ ಕೇಸ್‌ಗೆ ಸಂಬಂಧಪಟ್ಟಂತೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ದೋಷಿ ಎಂದು ನ್ಯೂಯಾರ್ಕ್‌ ನ ಕೋರ್ಟ್‌ ತೀರ್ಪುನೀಡಿದೆ. ಅಪರಾಧ ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾದ ಮೊದಲ ಯುಎಸ್‌ ಮಾಜಿ ಅಧ್ಯಕ್ಷ ಎನ್ನಲಾಗಿದೆ. ಪ್ರಕರಣದಲ್ಲಿ ಎಲ್ಲಾ 34 ಆರೋಪಗಳಲ್ಲಿಯೂ ಟ್ರಂಪ್‌ ದೋಷಿ ಎಂದು ನ್ಯೂಯಾರ್ಕ್‌ ನ್ಯಾಯಾಧೀಶರು ಆದೇಶ

ವಾಷಿಂಗ್ಟನ್, ಮೇ 29: ಹವಾಮಾನದಲ್ಲಿ ಉಂಟಾದ ಭಾರೀ ವೈಪರಿತ್ಯದಿಂದಾಗಿ ಡಲ್ಲಾಸ್ ಫೋರ್ಟ್ ವರ್ತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕಳೆದ 24 ಗಂಟೆಯಲ್ಲಿ 250ಕ್ಕೂ ಹೆಚ್ಚಿನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. ಹಾಗೂ 500ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ ಎಂದು ವರದಿಯಾಗಿದೆ. ಟೆಕ್ಸಾಸ್‌ನತ್ತ ಬೀಸುತ್ತಿದ್ದ ಚಂಡಮಾರುತ ಹಾಗೂ ಬಿರುಗಾಳಿಯ ವಾತಾವರಣವು ಡಿಎಫ್‌ಡಬ್ಲ್ಯೂನ

ಪೋರ್ಟ್ ಮೊರ್‌ಸ್ಬಿ, ಮೇ 27: ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಯಾನಕ ಭೂಕುಸಿದಿಂದ 2,000ಕ್ಕೂ ಅಧಿಕ ಮಂದಿ ಮಣ್ಣಿನಲ್ಲಿ ಹಾಗೂ ಅವಶೇಷಗಳ ಅಡಿಯಲ್ಲಿ ಜೀವಂತ ಸಮಾಧಿ ಆಗಿದ್ದಾರೆ. ಭಾನುವಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರವು ಸುಮಾರು 670 ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿತ್ತು. ಆದರೀಗ ಇಂದು ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ