ಟೋಕಿಯೊ, ಏ. 21,ಜಪಾನ್ ನೌಕಾಪಡೆಯ ಎರಡು ಹೆಲಿಕಾಪ್ಟರ್ಗಳು ಶನಿವಾರ ಪೆಸಿಫಿಕ್ ಸಾಗರದಲ್ಲಿ ಪತನಗೊಂಡಿವೆ. ಈ ಹೆಲಿಕಾಪ್ಟರ್ಗಳಲ್ಲಿ ಒಟ್ಟು ಎಂಟು ಮಂದಿ ಸಿಬ್ಬಂದಿ ಇದ್ದರು. ಅದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಪಾನ್ನ ಸ್ವ-ರಕ್ಷಣಾ ಪಡೆ (ಎಸ್ಡಿಎಫ್) ವಕ್ತಾರರು ಶನಿವಾರ ತಡರಾತ್ರಿ ಘಟನೆಯನ್ನು ದೃಢಪಡಿಸಿದ್ದು,
ನವದೆಹಲಿ: ದುಬೈ ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿಮಾನ ನಿಲ್ದಾಣಗಳು ಜಲಾವೃತಗೊಂಡಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಏ.16 ರಿಂದ ಭಾರತ, ಪಾಕ್, ಸೌದಿ, ಬ್ರಿಟನ್ ಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ನಾದ್ಯಂತ ಧಾರಾಕಾರ ಮಳೆಯು ಮರುಭೂಮಿ ದೇಶದ ಸುತ್ತಲೂ ವ್ಯಾಪಕವಾದ ಪ್ರವಾಹವನ್ನು ಉಂಟುಮಾಡಿದೆ. ದುಬೈನ ಪ್ರಮುಖ ಅಂತರರಾಷ್ಟ್ರೀಯ ವಿಮಾನ
ತೈಪೆ, ತೈವಾನ್: ಬುಧವಾರ ಮುಂಜಾನೆ ಪ್ರಬಲ ಭೂಕಂಪವು ಇಡೀ ತೈವಾನ್ ದ್ವೀಪವನ್ನು ನಡುಗಿಸಿದೆ. ಘಟನೆಯಲ್ಲಿ ಇದುವರೆಗೆ 4 ಜನರು ಮೃತಪಟ್ಟಿದ್ದಾರೆ. ದಕ್ಷಿಣ ನಗರದಲ್ಲಿ ಕಟ್ಟಡಗಳು ಕುಸಿದು ದಕ್ಷಿಣ ಜಪಾನಿನ ದ್ವೀಪಗಳಲ್ಲಿ ಸುನಾಮಿಯನ್ನು ಸೃಷ್ಟಿಸಿವೆ ಎಂದು ವರದಿಯಾಗಿವೆ. ಭೂಕಂಪದಿಂದ ಬೃಹತ್ ಕಟ್ಟಡಗಳು ವಾಲುವ ದೃಶ್ಯ, ಹಲವು ಕಟ್ಟಡಗಳು ನೆಲಸಮವಾಗುತ್ತಿರುವ ದೃಶ್ಯ ವಿಡಿಯೊದಲ್ಲಿ
ಸೌದಿ:ಮಾ, 27:ಮೊಟ್ಟಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಸೌದಿ ಅರೇಬಿಯಾ ಹೊಸ ಇತಿಹಾಸ ನಿರ್ಮಿಸಲು ಸಿದ್ದಗೊಂಡಿದೆ. 27 ವರ್ಷದ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಸೌದಿ ಅರೇಬಿಯಾವನ್ನು ಪ್ರತಿನಿಧಿಸಲಿದ್ದಾರೆ. ಈ ಮೂಲಕ ಸೌದಿ ಅರೇಬಿಯಾದ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು ಸಿಕ್ಕಂತೆ. ರೂಮಿ ಅಲ್ಕಹ್ತಾನಿ ಅವರು ಮಲೇಷ್ಯಾದಲ್ಲಿನ ಮಿಸ್
ವಾಷಿಂಗ್ಟನ್:ಮಾ, 26. ಸರಕು ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದಿದೆ ಎಂದು ಮೇರಿಲ್ಯಾಂಡ್ ಸಾರಿಗೆ ಪ್ರಾಧಿಕಾರ ಮಂಗಳವಾರ ತಿಳಿಸಿದೆ. ಘಟನೆಯಿಂದ ಸೇತುವೆ ಮೇಲೆ ಸಂಚರಿಸುತ್ತಿದ್ದ ಹಲವು ವಾಹನಗಳು ನೀರಿಗೆ ಬಿದ್ದಿರುವುದಾಗಿ ವರದಿ ತಿಳಿಸಿದ್ದು, ರಕ್ಷಣಾ ತಂಡದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.
ಪೇಶಾವರ ಮಾರ್ಚ್ 26: ವಾಯವ್ಯ ಪಾಕಿಸ್ತಾನದಲ್ಲಿ (Pakistan) ಮಂಗಳವಾರ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ (suicide bomb) ಐವರು ಚೀನಾ ಪ್ರಜೆಗಳು ಸಾವಿಗೀಡಾಗಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಸ್ಲಾಮಾಬಾದ್ನಿಂದ ಖೈಬರ್ ಪಖ್ತುನ್ಖ್ವಾ (Khyber Pakhtunkhwa) ಪ್ರಾಂತ್ಯದ ದಾಸುನಲ್ಲಿರುವ ತಮ್ಮ ಶಿಬಿರಕ್ಕೆ ತೆರಳುತ್ತಿದ್ದ ಚೀನಾದ ಇಂಜಿನಿಯರ್ಗಳ ಬೆಂಗಾವಲು ವಾಹನಕ್ಕೆ ಆತ್ಮಾಹುತಿ ಬಾಂಬರ್,
ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಉಗ್ರರು ನಡೆಸಿದ ನರಮೇಧದಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐವರು ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ನ ಕನ್ಸರ್ಟ್ ವೇದಿಕೆಗೆ ನುಗ್ಗಿದ್ದು, ಮನಬಂದಂತೆ ಗುಂಡಿನ ದಾಳಿ ನಡೆಸಿದೆ. ಇದರಿಂದಾಗಿ ನೋಡ ನೋಡುತ್ತಿದ್ದಂತೆಯೇ ಹೆಣಗಳ
ಥಿಂಪು: ಮಾ 22: ಎರಡು ದಿನಗಳ ಭೇಟಿಗಾಗಿ ಭೂತಾನ್ ತೆರಳಿದ ನರೇಂದ್ರ ಮೋದಿಯವರಿಗೆ ಅಲ್ಲಿ ಭವ್ಯ ಸ್ವಾಗತ ದಿಂ ಬರ ಮಾಡಿಕೊಂಡಿದ್ದಾರೆ. ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಅವರು ಮೋದಿಯವರನ್ನು ಆಲಿಂಗಿಸಿ ನನ್ನ ಹಿರಿಯ ಸಹೋದರ ನಿಮಗೆ ಸ್ವಾಗತ ಎಂದು ಹೇಳಿದ್ದಾರೆ. ಮಾರ್ಚ್ 21 ಹಾಗೂ 22 ರಂದು ಪ್ರಧಾನಿ
ಮ೦ಗಳೂರು:ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಳೆಯಂಗಡಿ ಮೂಲದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದ ಹಳೆಯಂಗಡಿ ಮೂಲದ ದಂಪತಿಗಳು ಹಾಗೂ ನಲ್ವತು ದಿನದ ಹಸುಗೂಸು ಸೇರಿದಂತೆ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕಾರಿನಲ್ಲಿದ್ದ ಇನ್ನೊಂದು ಮಗು
ನವದೆಹಲಿ: ಸಮುದ್ರ ಪ್ರದೇಶದಲ್ಲಿ ಸರಕು ಸಾಗಾಣಿಕಾ ಹಡಗೊಂದರ ಮೇಲೆ ದಾಳಿ ಮಾಡಿ ಅದರಲ್ಲಿನ 17 ಮಂದಿ ಸಿಬ್ಬಂದಿಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ ಸೊಮಾಲಿಯಾ ಕಡಲ್ಗಳ್ಳರ ವಿರುದ್ಧ ಸತತ 40 ಗಂಟೆಗಳ ಕಾಲ ಹೋರಾಡಿ 35 ಮಂದಿ ಕಡಲ್ಗಳ್ಳರನ್ನು ಭಾರತೀಯ ನೌಕಾಪಡೆ ಬಂಧಿಸಿದೆ. ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ಮಧ್ಯೆ (Israel Palestine War) ಯುದ್ಧ