ನವದೆಹಲಿ: ಎರಡೂ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಭಾರತವು ಕೆನಡಾದಲ್ಲಿ ತನ್ನ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದೆ. ಬಿಎಲ್ ಎಸ್ ಇಂಟರ್ನ್ಯಾಶನಲ್ ಎಂಬ ಕೆನಡಿಯನ್ನರ ವೀಸಾ ಅರ್ಜಿಗಳ ಆರಂಭಿಕ ಪರಿಶೀಲನೆಗಾಗಿ ನೇಮಕಗೊಂಡ ಖಾಸಗಿ ಏಜೆನ್ಸಿ ಕಾರ್ಯಾಚರಣೆಯ ಕಾರಣಗಳಿಂದಾಗಿ, ಸೆಪ್ಟೆಂಬರ್ 21, 2023 ರಿಂದ ಜಾರಿಗೆ ಬರುವಂತೆ ಭಾರತೀಯ
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಗಳನ್ನು ಎಬ್ಬಿಸುವ ಸಾಹಸಕ್ಕೆ ಇಸ್ರೋ ಮುಂದಾಗಿದೆ. ಹೌದು.. ಈ ಹಿಂದೆ ಚಂದ್ರಯಾನ ನೌಕೆ
ಕ್ಯಾಲಿಫೋರ್ನಿಯಾ:ಸೆ 18 . ಮೀನು ತಿಂದ ಮಹಿಳೆಯೊಬ್ಬರು ತನ್ನ ದೇಹದ ನಾಲ್ಕು ಅಂಗಾಂಗವನ್ನೇ ಕಳೆದುಕೊಂಡ ವಿಚಿತ್ರ ಘಟನೆಯೊಂದು ಕ್ಯಾಲಿಫೋರ್ನಿಯಾದಲ್ಲಿ ಬೆಳಕಿಗೆ ಬಂದಿದೆ. ಕ್ಯಾಲಿಫೋರ್ನಿಯಾದ ಲಾರಾ ಬರಾಜಾಸ್(40) ಎಂಬ ಮಹಿಳೆ ಅಂಗಾಂಗ ಕಳೆದುಕೊಂಡಿರುವ ನತದಷ್ಟೆ.ಮಾರಣಾಂತಿಕ ಬ್ಯಾಕ್ಟೀರಿಯಾವಿರುವ ಮೀನುಗಳನ್ನು ತಿಂದ ಹಿನ್ನಲೆ ಲಾರಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುವೈತ್:ಸೆ 18 : ನಗರದ ಮಲಿಯಾದಲ್ಲಿರುವ ಖಾಸಗಿ ಕ್ಲಿನಿಕ್ ಮೇಲೆ ಕುವೈತ್ ಮಾನವ ಸಂಪನ್ಮೂಲ ಸಮಿತಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 19 ಮಂದಿ ಕೇರಳದ ನರ್ಸ್ಗಳು ಸೇರಿದಂತೆ 30 ಭಾರತೀಯರು ಕಳೆದ ವಾರ ಜೈಲು ಸೇರಿದ್ದಾರೆ. ಮಲಯಾಳಿ ನರ್ಸ್ಗಳ ಸಂಬಂಧಿಕರ ಪ್ರಕಾರ, ಕುವೈತ್ನಲ್ಲಿ ವಿದೇಶಿ ರೆಸಿಡೆನ್ಸಿ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ
ಲಿಬಿಯಾ: ಸೆ 12.ಉತ್ತರ ಆಫ್ರಿಕಾದ ಲಿಬಿಯಾದಲ್ಲಿ ದೊಡ್ಡ ದುರಂತವೊಂದು ನಡೆದಿದೆ. ಭಾರೀ ಮಳೆ ಮತ್ತು ಪ್ರವಾಹದಿಂದ 2,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಲಿಬಿಯಾ ದೇಶದ ಪ್ರಧಾನಿ ಒಸಾಮಾ ಹಮದ್ ತಿಳಿಸಿದ್ದಾರೆ. ಸುಮಾರು 5-6 ಸಾವಿರ ಜನರು ನಾಪತ್ತೆಯಾಗಿದ್ದಾರೆ. ಮೆಡಿಟರೇನಿಯನ್ ಸಮುದ್ರದಲ್ಲಿ ಡೇನಿಯಲ್ ಚಂಡಮಾರುತವು ಈ ಅನಾಹುತಕ್ಕೆ ಕಾರಣವಾಗಿದೆ. ಪ್ರಮುಖವಾಗಿ
ನವದೆಹಲಿ: ಮುಂದಿನ ವರ್ಷ ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಗೆ ವರ್ಗಾಯಿಸುವ ಮೂಲಕ ದೆಹಲಿಯಲ್ಲಿ ಎರಡು ದಿನಗಳ ಜಿ20 ಶೃಂಗಸಭೆ ಇಂದು ಭಾನುವಾರ ಮುಕ್ತಾಯಗೊಂಡಿದೆ. ಜಿ 20 ಅಧ್ಯಕ್ಷ ಸ್ಥಾನದ ಅಧಿಕಾರದ ದಂಡವನ್ನು ವಿದ್ಯುಕ್ತವಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ
ಬಮಾಕೊ:ಸೆ 08. ಉತ್ತರ ಮಾಲಿಯ ನೈಜರ್ ನದಿಯಲ್ಲಿ ಗುರುವಾರ ಸೇನಾ ನೆಲೆ ಮತ್ತು ಪ್ರಯಾಣಿಕರ ಇದ್ದ ಬೋಟ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ 64 ಮಂದಿ ಮೃತಪಟ್ಟಿದ್ದಾರೆ ಎಂದು ಮಾಲಿಯನ್ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೈಜರ್ ನದಿಯಲ್ಲಿನ ಟಿಂಬಕ್ಟು ಬೋಟ್ ಮತ್ತು ಉತ್ತರ ಗಾವೊ ಪ್ರದೇಶದ ಬಾಂಬಾದಲ್ಲಿ ಸೇನಾ ಸ್ಥಾನವನ್ನು
ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮೊದಲ ಸೂರ್ಯ ಯೋಜನೆ ಆದಿತ್ಯಾ ಎಲ್ 1 ನ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿಯಾಗಿದೆ. ಹೌದು.. ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ.
ಹರಾರೆ: ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ (49 ವರ್ಷ) ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಹೀತ್ ಸ್ಟ್ರೀಕ್ ಅವರ ಪತ್ನಿ ನಾಡಿನ್ ಸ್ಟ್ರೀಕ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಅವರ ನಿಧನವನ್ನು ಖಚಿತಪಡಿಸಿದ್ದಾರೆ. ಮೇ ತಿಂಗಳ ಆರಂಭದಲ್ಲಿ, ಸ್ಟ್ರೀಕ್ ಕ್ಯಾನ್ಸರ್ ವಿರುದ್ಧ
ನವದೆಹಲಿ: ಚಂದ್ರಯಾನ-3 ಮಿಷನ್ ನ ಪ್ರಗ್ಯಾನ್ ರೋವರ್ ತನ್ನ ಕೆಲಸವನ್ನು ಪೂರ್ಣಗೊಳಿಸಿದೆ. ಪ್ರಗ್ಯಾನ್ ರೋವರ್ ಅನ್ನು ಸ್ಲೀಪ್ ಮೋಡ್ನಲ್ಲಿ ಇರಿಸಲಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ. ಇದೇ ವೇಳೆ ಅದರ ಪೇಲೋಡ್ಗಳಾದ APXS ಮತ್ತು LIBS ಎರಡನ್ನೂ ಸ್ಥಗಿತಗೊಳಿಸಲಾಗಿದೆ. ಲ್ಯಾಂಡರ್ ಮೂಲಕ ಭೂಮಿಯ ಮೇಲೆ ಪೇಲೋಡ್ನ ಎಲ್ಲಾ ಡೇಟಾವನ್ನು ಸ್ವೀಕರಿಸಲಾಗಿದೆ ಎಂದು