ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕೇಪ್‌ಟೌನ್ :ಆ 31. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ 5 ಅಂತಸ್ತಿನ ಕಟ್ಟಡವೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿ 63 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಧ್ಯ ಜೋಹಾನ್ಸ್‌ಬರ್ಗ್‌ನ ಬಹುಮಹಡಿ ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 63 ಜನರು ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿನ

ಅಥೆನ್ಸ್: ಪ್ರಧಾನಿ ಮೋದಿಯವರಿಗೆ ಗ್ರೀಸ್ ತನ್ನ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿದೆ. ಅಥೆನ್ಸ್‌ನಲ್ಲಿ ಗ್ರೀಸ್ ಅಧ್ಯಕ್ಷೆ ಕಟರೀನಾ ಸಕೆಲ್ಲರೊಪೌಲೌ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ ಪ್ರಧಾನ ಮಾಡಿದರು. ಈ ಅತ್ಯುನ್ನತ ಗೌರವಕ್ಕಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ

ಆಫ್ರಿಕಾ:ಆ 17. ಸೆನೆಗಲ್‌ನಿಂದ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಕೇಪ್ ವರ್ಡೆಯ ಅಟ್ಲಾಂಟಿಕ್ ಸಾಗರದಲ್ಲಿ ಮುಳುಗಿದ ಪರಿಣಾಮ 60ಕ್ಕೂ ಹೆಚ್ಚು ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜುಲೈ 10 ರಂದು ಸೆನೆಗಲ್‌ನಿಂದ ಹೊರಟಿದ್ದು 101 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದು ಇದು ಸೆನೆಗಲ್‌ನಿಂದ ಹೊರಟಿದ್ದು, ಮಂಗಳವಾರ ಕೇಪ್‌ ವರ್ಡೆ ದ್ವೀಪದಲ್ಲಿ ಮಗುಚಿದೆ. ಕೇಪ್ ವರ್ಡೆಯ ಸಾಲ್ಟ್

ಇಸ್ಲಾಮಾಬಾದ್: ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ವಹಾಬ್ ರಿಯಾಜ್, ‘ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಅಂತ್ಯಗೊಳಿಸುವ ನಿರ್ಧಾರ

ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ತೀವ್ರಗಾಮಿಗಳ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ ಎಂದು ಆಸ್ಟ್ರೇಲಿಯಾ ಟುಡೇ ವರದಿ ಮಾಡಿದೆ. ಶನಿವಾರ ತಡರಾತ್ರಿ ಖಾಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಪೋಸ್ಟರ್‌ಗಳೊಂದಿಗೆ ಕೆನಡಾದಲ್ಲಿ ತೀವ್ರಗಾಮಿಗಳ ತಂಡವೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಿವೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. 'ಜೂನ್

ಹವಾಯಿ:ಆ 11: ಪಶ್ಚಿಮ ಯುನೈಟೆಡ್ ಸ್ಟೇಟ್ಸ್ ನ ಐತಿಹಾಸಿಕ ದ್ವೀಪ ರಾಜ್ಯ ಹವಾಯಿಯಲ್ಲಿ ಉಂಟಾದ ಭಾರಿ ಕಾಡ್ಗಿಚ್ಚು ದ್ವೀಪರಾಜ್ಯದ ಮವ್ವಿ ಪಟ್ಟಣವನ್ನು ವ್ಯಾಪಿಸಿದ್ದು, ಪಟ್ಟಣದ ಬಹುತೇಕ ಭಾಗ ಬೆಂಕಿ ಅವಘಡಕ್ಕೆ ಭಸ್ಮಗೊಂಡಿದೆ. ಅಮೆರಿಕದ ಹವಾಯಿಯಲ್ಲಿರುವ ಮಾಯಿ ಅರಣ್ಯದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನಿಂದಾಗಿ ಬೆಂಕಿಯ ಜ್ವಾಲೆ ಇಡೀ ನಗರವನ್ನೇ ಆವರಿಸಿಕೊಂಡಿದೆ. ಲಹೈನಾ ಪಟ್ಟಣದ

ಮೆಕ್ಸಿಕೊ:ಆ,4. ಮೆಕ್ಸಿಕೊದ ನಯಾರಿತ್ ರಾಜ್ಯದಲ್ಲಿ ವಿದೇಶಿಗರನ್ನು ಮತ್ತು ಸ್ಥಳೀಯರನ್ನು ಹೊತ್ತೊಯ್ಯುತ್ತಿದ್ದ ಬಸ್ 164 ಅಡಿ ಆಳದ ಕಂದಕಕ್ಕೆ ಬಿದ್ದ ಪರಿಣಾಮ ಭಾರತೀಯ ವಲಸಿಗರು ಸೇರಿ ಕನಿಷ್ಠ 18 ಮಂದಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಉತ್ತರ ಗಡಿ ಪಟ್ಟಣವಾದ ಟಿಜುವಾನಾಗೆ ಹೋಗುವ ಮಾರ್ಗದಲ್ಲಿ ಅವಘಡ ಸಂಭವಿಸಿದ್ದು, ಬಸ್‌ನಲ್ಲಿ ಭಾರತ, ಡೊಮಿನಿಕನ್

ನೆದರ್ಲ್ಯಾಂಡ್ :ಜು 27. ಸುಮಾರು 3,000 ವಾಹನಗಳನ್ನು ಸಾಗಿಸುತ್ತಿದ್ದ ಸರಕು ಹಡಗಿನಲ್ಲಿ ಬುಧವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಡಚ್ ಕರಾವಳಿಯಲ್ಲಿ ಅಂದರೆ ನೆದರ್ಲ್ಯಾಂಡ್ ಅಮೆಲ್ಯಾಂಡ್ನಿಂದ ಉತ್ತರಕ್ಕೆ 27 ಕಿಲೋಮೀಟರ್ ದೂರದಲ್ಲಿ 199 ಮೀಟರ್ ಪನಾಮ-ನೋಂದಾಯಿತ ಫ್ರೀಮ್ಯಾಂಟಲ್ ಹೆದ್ದಾರಿಯಲ್ಲಿ ಹಡಗು ಅಪಘಾತಕ್ಕೀಡಾಗಿದ್ದು,ಹಡಗು

ರೋಡ್ಸ್:, ಜು 26, ಗ್ರೀಸ್​ ನಲ್ಲಿ ಶಾಖದ ಅಲೆ ಹೆಚ್ಚಾಗಿ ಕಾಡ್ಗಿಚ್ಚು ಎಲ್ಲೆಡೆ ಹಬ್ಬಿದ್ದು, ಅದನ್ನು ನಂದಿಸಲು ಬಂದಿದ್ದ ಅಗ್ನಿಶಾಮಕ ವಿಮಾನವು ಮರಕ್ಕೆ ಡಿಕ್ಕಿ ಹೊಡದು ಪತನಗೊಂಡು ಇಬ್ಬರು ಪೈಲಟ್​ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಡ್ಗಿಚ್ಚಿನಿಂದಾಗಿ ಕಾಡಿನಲ್ಲಿ ಬೆಂಕಿ ಧಗಧಗಿಸುತ್ತಿತ್ತು, ಅದನ್ನು ನಂದಿಸಲು ಗ್ರೀಕ್ ವಾಟರ್ ಬಾಂಬ್ ವಿಮಾನವು ಕೂಡ ಬಂದಿತ್ತು,

ಹ್ಯಾರಿ ಬ್ರೂಕ್ ಮತ್ತು ಕ್ರಿಸ್ ವೋಕ್ಸ್ ಅವರ ಅತ್ಯುತ್ತಮ ಬ್ಯಾಟಿಂಗ್ ಆಧಾರದ ಮೇಲೆ ಇಂಗ್ಲೆಂಡ್ 2023ರ ಆಶಸ್ ಸರಣಿಯ ಮೂರನೇ ಮತ್ತು ರೋಚಕ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿತು. ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಆತಿಥೇಯರು ಗೆಲ್ಲಲು 251 ರನ್‌ಗಳ ಗುರಿಯನ್ನು ಪಡೆದಿದ್ದರು. ಭಾನುವಾರ ನಾಲ್ಕನೇ ದಿನದಲ್ಲಿ