ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ನ್ಯೂಯಾರ್ಕ್: ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕ ಪ್ರಾರ ಎಲಾನ್ ಮಸ್ಕ್ ಮತ್ತೊಮ್ಮೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಇದು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ದೈನಂದಿನ ಶ್ರೇಯಾಂಕವಾಗಿದೆ. ಪ್ರತಿ ಬಿಲಿಯನೇರ್ ನ ಪ್ರೊಫೈಲ್ ಪುಟದಲ್ಲಿ ನಿವ್ವಳ ಮೌಲ್ಯದ ವಿಶ್ಲೇಷಣೆಯಲ್ಲಿ ಮಾಡಲಾದ ಲೆಕ್ಕಾಚಾರಗಳ ಕುರಿತು ವಿವರಗಳನ್ನು ಒದಗಿಸಲಾಗಿದೆ. ಅಂಕಿಅಂಶಗಳನ್ನು ನ್ಯೂಯಾರ್ಕ್‌ನಲ್ಲಿ ಪ್ರತಿ ವಹಿವಾಟು ದಿನದ

ನೆವಾಡಾ: ಫೆ ,26. ಅಮೇರಿಕಾದ ಉತ್ತರ ನೆವಾಡಾದ ಪರ್ವತ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ನೆ ವಾಡಾದ ಸ್ಟೇಜ್‌ಕೋಚ್ ಬಳಿ ಶುಕ್ರವಾರ ರಾತ್ರಿ 9:15 ರ ಸುಮಾರಿಗೆ ವೈದ್ಯಕೀಯ ವಿಮಾನ ಪತನವಾಗಿದೆ ಮೃತರಲ್ಲಿ ಪೈಲಟ್, ಫ್ಲೈಟ್ ನರ್ಸ್, ಫ್ಲೈಟ್ ಪ್ಯಾರಾಮೆಡಿಕ್, ರೋಗಿ ಮತ್ತು ರೋಗಿಯ ಕುಟುಂಬದ ಸದಸ್ಯರು ಸೇರಿದ್ದಾರೆ