....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಟೆಹ್ರಾನ್: ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ಕಾಲ ಕದನ ವಿರಾಮ ಒಪ್ಪಂದವಾಗಿದ್ದು, ಈ ನಡುವೆ ಅಮೆರಿಕಾ ವಿರುದ್ಧದ ಯುದ್ಧಲ್ಲಿ ವಿಜಯಶಾಲಿಯಾಗಿದ್ದೇವೆಂದು ಇರಾನ್ ಹೇಳಿದೆ. ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘೇರ್ ಘಾಲಿಬಾಫ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ಯುದ್ಧದ ನಂತರ ಅಮೆರಿಕಾ ತನ್ನ ಗುರಿಗಳನ್ನು ಸಾಧಿಸಲು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಧ್ಯಪ್ರಾಚ್ಯ ಸಂಘರ್ಷದ ಬಗ್ಗೆ ಪದೇ ಪದೇ ಮಾತನಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗುರುವಾರ ಹೇಳಿದ್ದಾರೆ. "ನೀವು ಗಂಭೀರವಾಗಿರಬೇಕು. ದಿನಕ್ಕೊಂದು ಕ್ಷಣಕ್ಕೊಂದು ಮಾತನಾಡಬೇಡಿ. ಒಂದು ದಿನ ಒಂದು ಮಾತು, ಮತ್ತೊಂದು ದಿನ ಇನ್ನೊಂದು ಮಾತು ಹೇಳಬಾರದು. ನಿತ್ಯವೂ

ಕತಾರ್: ಮಾರ್ಚ್​ 19: ಇರಾನ್ ನಡೆಸುತ್ತಿರುವ ದಾಳಿಯು ಭಾರತಕ್ಕೆ ನೇರವಾಗಿ ಪರಿಣಾಮ ಬೀರದಿದ್ದರೂ ಕೂಡ ಪರೋಕ್ಷವಾಗಿ ಅದರ ಪರಿಣಾಮವನ್ನು ಅನುಭವಿಸುತ್ತಿದೆ. ಪಶ್ಚಿಮ ಏಷ್ಯಾ ಅಥವಾ ಮಧ್ಯಪ್ರಾಚ್ಯವು ಪೂರ್ಣ ಪ್ರಮಾಣದ ಯುದ್ಧಭೂಮಿಯಾಗಿದೆ. ಯುದ್ಧವು ಇರಾನ್ ಮತ್ತು ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ನೇರವಾಗಿ ನಡೆದರೂ, ಅದರ ಪರಿಣಾಮವು ಇಡೀ

ವಾಷಿಂಗ್ಟನ್‌: ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕ ಜೋ ಕೆಂಟ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಇರಾನ್‌ ವಿರುದ್ಧದ ಯುದ್ಧದಲ್ಲಿ ನಾವು ಗೆದ್ದಿದ್ದೇವೆ ಎಂದು ಬೀಗುತ್ತಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ತೀವ್ರ ಹಿನ್ನೆಡೆಯಾಗಿದೆ. ಟ್ರಂಪ್ ಆಡಳಿತವು ಇರಾನ್‌ನಲ್ಲಿ ನಡೆಸುತ್ತಿರುವ ಯುದ್ಧವನ್ನು "ಒಳ್ಳೆಯ ಮನಸ್ಸಾಕ್ಷಿಯೊಂದಿಗೆ ಬೆಂಬಲಿಸಲು ಸಾಧ್ಯವಿಲ್ಲ"

ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಸಂಘರ್ಷ ಹೊಸ ಮಜಲುಗಳನ್ನು ಪಡೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಇರಾನ್

ಮಾಸ್ಕೋ: ಇರಾನ್- ಇಸ್ರೇಲ್ ನಡುವಿನ ಯುದ್ಧ ಜಿಯೋಪೊಲಿಟಿಕ್ಸ್ ನಲ್ಲಿ ಹಲವು ಪಲ್ಲಟಗಳಿಗೆ ಕಾರಣವಾಗಿದೆ. ಈ ವರೆಗೂ ಯುಕ್ರೈನ್ ವಿರುದ್ಧದ ಯುದ್ಧದಿಂದ ಪಶ್ಚಿಮದ ಜಗತ್ತಿನ ಶತ್ರುವಾಗಿದ್ದ ಪುಟಿನ್ ಈಗ ಏಕಾಏಕಿ ಆಪತ್ಬಾಂಧವನಂತೆ ಕಾಣತೊಡಗಿದ್ದಾರೆ. ಇದರ ಪರಿಣಾಮ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ರಷ್ಯಾ ಪ್ರಾಬಲ್ಯ ಸಾಧಿಸಿ ಲಾಭ ಮಾಡಿಕೊಳ್ಳಲು ಮುಂದಾಗಿದೆ. ಯುದ್ಧದ ಲಾಭಪಡೆಯುವುದಕ್ಕೆ ಮುಂದಾಗಿರುವ

ವಾಷಿಂಗ್ಟನ್: ಇರಾನ್ ಮೇಲೆ ಯುದ್ಧ ಸಾರಿರುವ ಅಮೆರಿಕಕ್ಕೆ ಭಾರಿ ದೊಡ್ಡ ಹಿನ್ನಡೆಯುಂಟಾಗಿದ್ದು, ಯುದ್ಧಸಾಮಗ್ರಿಗಳ ಗಂಭೀರ ಕೊರತೆ ಎದುರಾಗಿದೆ ಎಂದು ಅಲ್ ಜಜೀರಾ (Al Jazeera) ಸುದ್ದಿಸಂಸ್ಥೆ ವರದಿ ಮಾಡಿದೆ. ಇರಾನ್-ಇಸ್ರೇಲ್ ಮತ್ತು ಅಮೆರಿಕ ಸಂಘರ್ಷದಲ್ಲಿ ನಿರ್ಣಾಯಕ ಪಾತ್ರವಹಿಸಿರುವ ಅಮೆರಿಕಕ್ಕೆ ಹಾಲಿ ಯುದ್ಧದಲ್ಲಿ ಗಂಭೀರ ಹಿನ್ನಡೆಯಾಗುವ ಕುರಿತು ಪೆಂಟಗಾನ್ ಎಚ್ಚರಿಕೆ ನೀಡಿದ್ದು, ಮುಂದಿನ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಿಂದಾಗಿ ಇರಾನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಾಯಕನನ್ನು ಕಳೆದುಕೊಂಡಿರುವ IRGC ಮನಬಂದಂತೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ತೀವ್ರಗೊಳಿಸಿದೆ. ಇದು ಮುಸ್ಲಿಂ ರಾಷ್ಟ್ರಗಳಲ್ಲಿ ಇರಾನ್ ಕುರಿತು ಅಸಹನೆಗೆ ಕಾರಣವಾಗಿದೆ. ಹೀಗಾಗಿ ಇರಾನ್‌ ಹೊಸ ಸರ್ವೋಚ್ಚ ನಾಯಕನ ಚುನಾವಣಾ ಪ್ರಕ್ರಿಯೆ ಶುರು

ಅಮೆರಿಕದ ದಾಳಿಯಲ್ಲಿ ಹತ್ಯೆಗೀಡಾದ ಅಲಿ ಖಮೇನಿ ಅವರ 56 ವರ್ಷದ ಪುತ್ರ ಮೊಜ್ತಾಬಾ ಖಮೇನಿ ಅವರನ್ನು ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ದೇಶದ ಶಿಯಾ ಧಾರ್ಮಿಕ ಪಂಡಿತರನ್ನೊಳಗೊಂಡ ಸಂಸ್ಥೆ Assembly of Experts ಆಯ್ಕೆ ಮಾಡಿದೆ. ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾನನ್ನು ಮುಂದಿನ ಪರಮೋಚ್ಛ

ನವದೆಹಲಿ: ಭಾರತದ ಅತಿದೊಡ್ಡ ನೈಸರ್ಗಿಕ ಅನಿಲ ಆಮದು ಪೂರೈಕೆದಾರ ಕತಾರ್, ಇರಾನಿನ ಡ್ರೋನ್ ದಾಳಿಯ ನಂತರ ಉತ್ಪಾದನೆಯನ್ನು ಸ್ಥಗಿತಗೊಳಿಸಿದ ನಂತರ ಪೂರೈಕೆಗಳ ಮೇಲೆ ಬಲವಂತದ ನಿರ್ಬಂಧವನ್ನು ಘೋಷಿಸಿದೆ. ಇದರ ಪರಿಣಾಮದಿಂದ ಭಾರತೀಯ ಉದ್ಯಮಕ್ಕೆ ನೈಸರ್ಗಿಕ ಅನಿಲ ಪೂರೈಕೆಯಲ್ಲಿ ಶೇ.40 ರಷ್ಟು ಕಡಿತಕ್ಕೆ ಕಾರಣವಾಗಿದೆ. ವಿದ್ಯುತ್ ಉತ್ಪಾದನೆ ಮತ್ತು ರಸಗೊಬ್ಬರ ಉತ್ಪಾದನೆಯಿಂದ ಹಿಡಿದು