ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವ ಘಟನೆ ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಸಂಭವಿಸಿದೆ. ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ದುರಂತ ನಡೆದಿದೆ. ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಮೃತಪಟ್ಟಿದ್ದಾರೆ. ಈ ಕುರಿತು

ಆಲ್ಬನಿ:ಆ. 24,ನಯಾಗರಾ ಫಾಲ್ಸ್ ವೀಕ್ಷಿಸಿ ನ್ಯೂಯಾರ್ಕ್‌ಗೆ ಹಿಂತಿರುಗುತ್ತಿದ್ದ ಬಸ್‌ವೊಂದು ಪಲ್ಟಿ ಹೊಡೆದ ಪರಿಣಾಮ ಭಾರತೀಯರು ಸೇರಿ ಐವರು ಮೃತಪಟ್ಟಿರುವ ಘಟನೆ ಪೆಂಬ್ರೋಕ್‌ನಲ್ಲಿ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 54 ಪ್ರಯಾಣಿಕರ ಪೈಕಿ ಐದು ಮಂದಿ ಮೃತಪಟ್ಟಿದ್ದು, ಹಲವರು

ಇಸ್ಲಾಮಾಬಾದ್:ಆ. 17ಪಾಕಿಸ್ತಾನದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ 142 ಮಕ್ಕಳು ಸೇರಿದಂತೆ 325ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾರಿ ಮಳೆಯಿಂದಾಗಿ ಪ್ರವಾಹ, ಭೂಕುಸಿತಗಳು ಮತ್ತು ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ. ಇದರಿಂದಾಗಿ ಜನನಿಬಿಡ ಪ್ರದೇಶಗಳಲ್ಲಿ ಅಸ್ತವ್ಯಸ್ಥ ಆಗಿದ್ದು, ಜನರು, ಪ್ರಾಣಿಗಳು

ಸನಾ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಖಚಿತಪಡಿಸಿದೆ. ತಿಂಗಳುಗಳ ಕಾಲ ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಕೊನೆಯ ಕ್ಷಣದ ಸಭೆಯ ನಂತರ

ಮಾಸ್ಕೋ:ಜು. 24: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ ಎಎನ್-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್‌ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ

ಮಾಸ್ಕೋ: ಜು. 24,ಚೀನಾ ಗಡಿಯಲ್ಲಿ 50 ಪ್ರಯಾಣಿಕರಿದ್ದ ರಷ್ಯಾದ ಆನ್ -24 ವಿಮಾನ ನಾಪತ್ತೆಯಾಗಿರುವ ಘಟನೆ ನಡೆದಿದೆ. ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡ ರಷ್ಯಾದ ಪ್ರಯಾಣಿಕ ವಿಮಾನವೊಂದು ನಾಪತ್ತೆಯಾಗಿದೆ. ರಷ್ಯಾದ ಪೂರ್ವ ಅಮುರ್ ಪ್ರದೇಶದಲ್ಲಿದ್ದಾಗ ವಿಮಾನ ಸಂಪರ್ಕ ಕಡಿತಗೊಂಡಿದೆ. ಈ ಆನ್ -24 ವಿಮಾನದಲ್ಲಿ ಸುಮಾರು 50

ಡಾಕಾ, ಜುಲೈ 17: ಬಾಂಗ್ಲಾದೇಶದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ (Sheikh Hasina) ಬೆಂಬಲಿಗರು ಮತ್ತು ಪೊಲೀಸರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಶೇಖ್ ಹಸೀನಾ ತವರಾದ ಗೋಪಾಲ್‌ಗಂಜ್‌ನಲ್ಲಿ ಬುಧವಾರ ರಾಷ್ಟ್ರೀಯ ನಾಗರಿಕ ಪಕ್ಷ (ಎನ್‌ಸಿಪಿ) ಆಯೋಜಿಸಿದ್ದ ರ್ಯಾಲಿಯ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಶೇಖ್ ಹಸೀನಾ ಅವರ ನೂರಾರು

ಕೋಝಿಕೋಡ್: ಯೆಮೆನ್‌ನಲ್ಲಿ ಬುಧವಾರ ಭಾರತೀಯ ನರ್ಸ್‌ ನಿಮಿಷಾ ಪ್ರಿಯಾ ಅವರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಬೇಕಾಗಿತ್ತು. ಆದರೆ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯ ಪ್ರವೇಶದ ನಂತರ ಶಿಕ್ಷೆ ಮುಂದೂಡಲಾಗಿದೆ. ಹೀಗಾಗಿ ಸದ್ಯಕ್ಕೆ ನಿಮಿಷಾ ಪ್ರಿಯಾ ಅವರು ಗಲ್ಲು ಶಿಕ್ಷೆಯಿಂದ ಬಚಾವ್ ಆಗಿದ್ದಾರೆ, ಕೇರಳದಲ್ಲಿರುವ

ನ್ಯೂಯಾರ್ಕ್: ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. "ನಾವು ಮನೆಗೆ ಮರಳಿದ್ದೇವೆ" ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ(ಐಎಸ್‌ಎಸ್‌) 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಸೋಮವಾರ ಮಧ್ಯಾಹ್ನ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿದ್ದು, ಭೂಮಿಯತ್ತ ತಮ್ಮ ಪ್ರಯಾಣ ಆರಂಭಿಸಲು ಸಿದ್ಧರಾಗಿದ್ದಾರೆ. ಮಿಷನ್ ಪೈಲಟ್ ಶುಕ್ಲಾ, ಕಮಾಂಡರ್ ಪೆಗ್ಗಿ ವಿಟ್ಸನ್