ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಪ್ಯಾರಿಸ್: ನೇಪಾಳದಲ್ಲಿ ಹಿಂಸಾಚಾರದ ಬೆಂಕಿಯ ಕಾವು ಇನ್ನೂ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ಫ್ರೆಂಚ್ ರಾಜಧಾನಿ ಪ್ಯಾರಿಸ್ ಕೂಡ ಧಗಧಗಿಸುತ್ತಿದೆ. ಬ್ಲಾಕ್ ಎವೆರಿಥಿಂಗ್ ಆಂದೋಲನದ ನಂತರ, ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಪ್ಯಾರಿಸ್‌ನ ಎಲ್ಲೆಡೆ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನೆ ಹಿನ್ನಲೆ ಪೊಲೀಸರು 200 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪ್ಯಾರಿಸ್‌ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ

ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ

ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಬಹುಮಾನದ ಹಣವನ್ನು ಪಡೆಯಲಿದೆ. ಇದು ಕಳೆದ ಆವೃತ್ತಿಯಲ್ಲಿ 1.32 ಮಿಲಿಯನ್ ಡಾಲರ್ (ರೂ. 11.65 ಕೋಟಿ) ನಿಂದ 4.48 ಮಿಲಿಯನ್ ಡಾಲರ್ (ರೂ 39.55 ಕೋಟಿ) ಗೆ ಏರಿದೆ. ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್

ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವ ಘಟನೆ ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಸಂಭವಿಸಿದೆ. ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ದುರಂತ ನಡೆದಿದೆ. ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಮೃತಪಟ್ಟಿದ್ದಾರೆ. ಈ ಕುರಿತು

ಆಲ್ಬನಿ:ಆ. 24,ನಯಾಗರಾ ಫಾಲ್ಸ್ ವೀಕ್ಷಿಸಿ ನ್ಯೂಯಾರ್ಕ್‌ಗೆ ಹಿಂತಿರುಗುತ್ತಿದ್ದ ಬಸ್‌ವೊಂದು ಪಲ್ಟಿ ಹೊಡೆದ ಪರಿಣಾಮ ಭಾರತೀಯರು ಸೇರಿ ಐವರು ಮೃತಪಟ್ಟಿರುವ ಘಟನೆ ಪೆಂಬ್ರೋಕ್‌ನಲ್ಲಿ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 54 ಪ್ರಯಾಣಿಕರ ಪೈಕಿ ಐದು ಮಂದಿ ಮೃತಪಟ್ಟಿದ್ದು, ಹಲವರು

ಇಸ್ಲಾಮಾಬಾದ್:ಆ. 17ಪಾಕಿಸ್ತಾನದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ 142 ಮಕ್ಕಳು ಸೇರಿದಂತೆ 325ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾರಿ ಮಳೆಯಿಂದಾಗಿ ಪ್ರವಾಹ, ಭೂಕುಸಿತಗಳು ಮತ್ತು ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ. ಇದರಿಂದಾಗಿ ಜನನಿಬಿಡ ಪ್ರದೇಶಗಳಲ್ಲಿ ಅಸ್ತವ್ಯಸ್ಥ ಆಗಿದ್ದು, ಜನರು, ಪ್ರಾಣಿಗಳು

ಸನಾ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಖಚಿತಪಡಿಸಿದೆ. ತಿಂಗಳುಗಳ ಕಾಲ ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಕೊನೆಯ ಕ್ಷಣದ ಸಭೆಯ ನಂತರ

ಮಾಸ್ಕೋ:ಜು. 24: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ ಎಎನ್-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್‌ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ

ಮಾಸ್ಕೋ: ಜು. 24,ಚೀನಾ ಗಡಿಯಲ್ಲಿ 50 ಪ್ರಯಾಣಿಕರಿದ್ದ ರಷ್ಯಾದ ಆನ್ -24 ವಿಮಾನ ನಾಪತ್ತೆಯಾಗಿರುವ ಘಟನೆ ನಡೆದಿದೆ. ವಾಯು ಸಂಚಾರ ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡ ರಷ್ಯಾದ ಪ್ರಯಾಣಿಕ ವಿಮಾನವೊಂದು ನಾಪತ್ತೆಯಾಗಿದೆ. ರಷ್ಯಾದ ಪೂರ್ವ ಅಮುರ್ ಪ್ರದೇಶದಲ್ಲಿದ್ದಾಗ ವಿಮಾನ ಸಂಪರ್ಕ ಕಡಿತಗೊಂಡಿದೆ. ಈ ಆನ್ -24 ವಿಮಾನದಲ್ಲಿ ಸುಮಾರು 50

ಡಾಕಾ, ಜುಲೈ 17: ಬಾಂಗ್ಲಾದೇಶದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ (Sheikh Hasina) ಬೆಂಬಲಿಗರು ಮತ್ತು ಪೊಲೀಸರ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಶೇಖ್ ಹಸೀನಾ ತವರಾದ ಗೋಪಾಲ್‌ಗಂಜ್‌ನಲ್ಲಿ ಬುಧವಾರ ರಾಷ್ಟ್ರೀಯ ನಾಗರಿಕ ಪಕ್ಷ (ಎನ್‌ಸಿಪಿ) ಆಯೋಜಿಸಿದ್ದ ರ್ಯಾಲಿಯ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಶೇಖ್ ಹಸೀನಾ ಅವರ ನೂರಾರು