ಮುಂಬೈ: ವಾಟರ್​ಮೆಲನ್ ನಲ್ಲಿ ಕಾದಿದ್ದ ಜವರಾಯ; ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು....ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್...

ಸ್ಯಾನ್ ಫ್ರಾನ್ಸಿಸ್ಕೊ: ಜಾಗತಿಕ ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಉದ್ಯೋಗಿಗಳಿಗೆ ಮತ್ತೊಂದು ಶಾಕ್ ನೀಡಿದ್ದು, ಸುಮಾರು 30,000 ಕಾರ್ಪೊರೇಟ್ ಹುದ್ದೆಗಳನ್ನು ತೆಗೆದುಹಾಕುವ ವಿಶಾಲ ಯೋಜನೆಯ ಭಾಗವಾಗಿ ಮುಂದಿನ ವಾರದ ವೇಳೆಗೆ ಸುಮಾರು 14,000 ಉದ್ಯೋಗಿಗಳನ್ನು ವಜಾಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. ಒಟ್ಟು ಉದ್ಯೋಗ ಕಡಿತಗಳ ಸಂಖ್ಯೆಯು ಸುಮಾರು 1.58

ವಾಷಿಂಗ್ಟನ್: ಇರಾನ್ ಜೊತೆ ವ್ಯಾಪಾರ ಮಾಡುವ ಯಾವುದೇ ದೇಶದ ಮೇಲೆ ಶೇಕಡಾ 25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ಹಿಂಸಾತ್ಮಕ ಕ್ರಮ ಕೈಗೊಳ್ಳುತ್ತಿರುವ ಇರಾನ್ ಮೇಲೆ ಒತ್ತಡವನ್ನು ಹೆಚ್ಚಿಸಿದೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ, ಇಸ್ಲಾಮಿಕ್ ರಿಪಬ್ಲಿಕ್ ಆಫ್

ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್): ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ. ನೈಋತ್ಯ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾನೆ. ಈ ಸುದ್ದಿ ಹರಡುತ್ತಿದ್ದಂತೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಸಾವಿರಾರು

ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಗುಂಡಿನ ದಾಳಿ ನಡೆಸಿ 16 ಜನರನ್ನು ಹತ್ಯೆ ಮಾಡಿದ ಇಬ್ಬರು ಬಂದೂಕುಧಾರಿ ತಂದೆ ಮತ್ತು ಮಗ ಭಾರತೀಯ ಮೂಲದವರು ಎಂಬುದು ಬೆಳಕಿಗೆ ಬಂದಿದೆ. ಈಗಾಗಲೇ ಆರೋಪಿ ಸಾಜಿದ್ ಅಕ್ರಮ್(50) ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನ ಮಗ ನವೀದ್ ಅಕ್ರಮ್(24) ಗಾಯಗೊಂಡು ಆಸ್ಪತ್ರೆಯಲ್ಲಿ

ದುಬೈನಲ್ಲಿ ಇಂದಿನಿಂದ ಆರಂಭವಾಗಿರುವ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಯುವ ಪಡೆ ನಿಗದಿತ 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಬರೋಬ್ಬರಿ 433 ರನ್ ಕಲೆಹಾಕಿದೆ. ತಂಡವನ್ನು ಈ

ಜಪಾನ್: ಡಿ. 12ಜಪಾನ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಈ ಬಗ್ಗೆ ವಿವರವಾದ

ಇಸ್ಲಾಮಾಬಾದ್: ಪಾಕಿಸ್ತಾನದ ಅಡಿಯಾಲಾ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ? ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಮುಖ್ಯಸ್ಥ 'ಮಾನಸಿಕ ಅಸ್ವಸ್ಥ' ಮತ್ತು ದೇಶಕ್ಕೆ ಬೆದರಿಕೆ ಎಂದು ಪಾಕಿಸ್ತಾನ ಸೇನೆ ಘೋಷಿಸಿದೆ. ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಇಮ್ರಾನ್ ಖಾನ್ ಅವರು ಸೇನಾ ವಿರೋಧಿ

ಟೀಂ ಇಂಡಿಯಾ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಸಪ್ಪೆ ಪ್ರದರ್ಶನ ನೀಡಿದ್ದ ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಇದೀಗ ಮೂರನೇ ಏಕದಿನದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ, ಡಿ ಕಾಕ್

ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 17 ರನ್ ಗಳಿಂದ ರೋಚಕ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್ ಮಾಡಿದ್ದು ಗೆಲುವಿನ ಸೂಚನೆ ನೀಡಿತ್ತು. ಆದರೆ ಭಾರತೀಯ ಬೌಲರ್ ಆಫ್ರಿಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು. ಈ ಮೂಲಕ ಟೆಸ್ಟ್ ಸರಣಿ ಸೋಲನ್ನು ಭಾರತ