ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಸೋಮವಾರದಿಂದ ದರ ಏರಿಕೆ ಇಲ್ಲ- ಸಂಸದ ತೇಜಸ್ವಿ ಸೂರ್ಯ ಮಾಹಿತಿ.....ಭಾರತ–ಅಮೆರಿಕ ಮಧ್ಯಂತರ ಒಪ್ಪಂದದಲ್ಲಿ ರೈತರಿಗೆ ಹಾನಿಯಾಗುವ ಯಾವುದೇ ವಸ್ತುಗಳಿಲ್ಲ: ಸಚಿವ ಪಿಯೂಷ್ ಗೋಯಲ್...

ವೆನೆಜುವೆಲಾದ ಪ್ರಜಾಪ್ರಭುತ್ವ ಹೋರಾಟಗಾರ್ತಿ ಮರಿಯಾ ಕೊರಿನಾ ಮಚಾದೊ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದ ನಂತರ ವಿವಾದವೊಂದು ಹುಟ್ಟಿಕೊಂಡಿದೆ. ಮರಿಯಾ ಕೊರಿನಾ ಇಸ್ರೇಲ್ ಗಾಜಾ ಮೇಲೆ ನಡೆಸಿದ ಬಾಂಬ್ ದಾಳಿಯನ್ನು ಬೆಂಬಲಿಸಿದ್ದರು ಮತ್ತು ಅವರ ದೇಶದಲ್ಲಿ ಸರ್ಕಾರವನ್ನು ಉರುಳಿಸಲು ವಿದೇಶಿ ಹಸ್ತಕ್ಷೇಪಕ್ಕೂ ಕರೆ ನೀಡಿದ್ದಾರೆ ಎಂಬ ಅಸಮಾಧಾನ

ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್ ಎಂದು ಖ್ಯಾತಿ ಪಡೆದಿದ್ದ ಪಂಜಾಬಿ ನಟ ವರೀಂದರ್ ಸಿಂಗ್ ಘುಮಾನ್ ಅಮೃತಸರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೋಳಿನ ನೋವಿಗಾಗಿ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅವರು ಅಮೃತಸರದ ಆಸ್ಪತ್ರೆಗೆ ದಾಖಲಾಗಿದ್ದರು. ಘುಮಾನ್ ಹೃದಯಾಘಾತದಿಂದ ನಿಧನರಾದರು. ವರದಿಗಳ ಪ್ರಕಾರ ಅವರಿಗೆ 42 ವರ್ಷ ವಯಸ್ಸಾಗಿತ್ತು. ಘುಮನ್, ದೇಹದಾರ್ಢ್ಯ ಮತ್ತು ಮನರಂಜನಾ

ಸ್ಟಾಕ್‌ಹೋಮ್: ಬಹುನಿರೀಕ್ಷಿತ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗಿದ್ದು, ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ, ಉಕ್ಕಿನ ಮಹಿಳೆ ಮಾರಿಯಾ ಕೊರಿನಾ ಮಚಾಡೊ ಅವರು ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದರೊಂದಿಗೆ ಸ್ವಘೋಷಿತ ಶಾಂತಿದೂತ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ತೀವ್ರ ಮುಖಭಂಗವಾಗಿದೆ. ವೆನೆಜುವೆಲಾದ ವಿರೋಧ ಪಕ್ಷದ

ಗಾಜಾ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ತನ್ನ ಭೂಪ್ರದೇಶದ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದ ನಂತರವೂ, ಶನಿವಾರ ಬೆಳಗಿನ ಜಾವದಿಂದ ಇಸ್ರೇಲಿ ಬಾಂಬ್ ದಾಳಿಯಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಇಂದು ಬೆಳಗಿನ ಜಾವದಿಂದ ನಡೆಯುತ್ತಿರುವ ಇಸ್ರೇಲಿ ಬಾಂಬ್ ದಾಳಿಯಿಂದ ಸಾವನ್ನಪ್ಪಿದವರ

ಸಿಡೋರ್ಜೊ: ಇಸ್ಲಾಮಿಕ್ ಶಾಲಾ ಕಟ್ಟಡ ಕುಸಿದು ಎರಡು ದಿನಗಳ ನಂತರ ಕನಿಷ್ಠ 91 ವಿದ್ಯಾರ್ಥಿಗಳು ಕಾಂಕ್ರೀಟ್ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಯಲ್ಲಿ ಮಕ್ಕಳ ಹಾಜರಾತಿ ದಾಖಲೆಗಳು ಮತ್ತು ಕಾಣೆಯಾದವರ ಆತಂಕಗೊಂಡ ಕುಟುಂಬಗಳ ವರದಿಗಳನ್ನು ಪರಿಶೀಲಿಸಿದ ನಂತರ ಅಧಿಕಾರಿಗಳು ಈ ಸಂಖ್ಯೆಯನ್ನು ತಿಳಿಸಿದ್ದಾರೆ. ಪೂರ್ವ ಜಾವಾ ಪ್ರಾಂತ್ಯದ ಶತಮಾನಗಳಷ್ಟು ಹಳೆಯದಾದ

ಮನಿಲಾ: ಮಧ್ಯ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 69ಕ್ಕೆ ಏರಿಕೆಯಾಗಿದೆ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದ 6.9 ತೀವ್ರತೆಯ ಭೂಕಂಪವು ಬೊಗೊ ನಗರ ಮತ್ತು ಸೆಬು ಪ್ರಾಂತ್ಯದ ಹೊರವಲಯದ ಗ್ರಾಮೀಣ ಪಟ್ಟಣಗಳಲ್ಲಿ ಕುಸಿದ ಮನೆಗಳು, ನೈಟ್‌ಕ್ಲಬ್‌ಗಳು ಮತ್ತು ನೂರಾರು ನಿವಾಸಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇಂದು ರಕ್ಷಣಾ

ವಾಷಿಂಗ್ಟನ್‌:ಸೆ. 12 : ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ವ್ಯಕ್ತಿ ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ. ಭಾರತ ಮೂಲದ 50 ವರ್ಷದ ಚಂದ್ರಮೌಳಿ ನಾಗಮಲ್ಲಯ್ಯ ಅವರನ್ನು ಅವರ

ಪ್ಯಾರಿಸ್: ನೇಪಾಳದಲ್ಲಿ ಹಿಂಸಾಚಾರದ ಬೆಂಕಿಯ ಕಾವು ಇನ್ನೂ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ಫ್ರೆಂಚ್ ರಾಜಧಾನಿ ಪ್ಯಾರಿಸ್ ಕೂಡ ಧಗಧಗಿಸುತ್ತಿದೆ. ಬ್ಲಾಕ್ ಎವೆರಿಥಿಂಗ್ ಆಂದೋಲನದ ನಂತರ, ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಪ್ಯಾರಿಸ್‌ನ ಎಲ್ಲೆಡೆ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನೆ ಹಿನ್ನಲೆ ಪೊಲೀಸರು 200 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪ್ಯಾರಿಸ್‌ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ

ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ

ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಬಹುಮಾನದ ಹಣವನ್ನು ಪಡೆಯಲಿದೆ. ಇದು ಕಳೆದ ಆವೃತ್ತಿಯಲ್ಲಿ 1.32 ಮಿಲಿಯನ್ ಡಾಲರ್ (ರೂ. 11.65 ಕೋಟಿ) ನಿಂದ 4.48 ಮಿಲಿಯನ್ ಡಾಲರ್ (ರೂ 39.55 ಕೋಟಿ) ಗೆ ಏರಿದೆ. ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್