ಉಡುಪಿ ಶ್ರೀ ರಾಘವೇಂದ್ರ ಮಠದಲ್ಲಿ ಆ. 29-31: ಆರಾಧನಾ ಮಹೋತ್ಸವ...ಸೆ.4ಮತ್ತು 5ರ೦ದು ಉಡುಪಿಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ...

ವಾಷಿಂಗ್ಟನ್: ಇರಾನ್ ಮೇಲೆ ಯುದ್ಧ ಸಾರಿರುವ ಅಮೆರಿಕಕ್ಕೆ ಭಾರಿ ದೊಡ್ಡ ಹಿನ್ನಡೆಯುಂಟಾಗಿದ್ದು, ಯುದ್ಧಸಾಮಗ್ರಿಗಳ ಗಂಭೀರ ಕೊರತೆ ಎದುರಾಗಿದೆ ಎಂದು ಅಲ್ ಜಜೀರಾ (Al Jazeera) ಸುದ್ದಿಸಂಸ್ಥೆ ವರದಿ ಮಾಡಿದೆ. ಇರಾನ್-ಇಸ್ರೇಲ್ ಮತ್ತು ಅಮೆರಿಕ ಸಂಘರ್ಷದಲ್ಲಿ ನಿರ್ಣಾಯಕ ಪಾತ್ರವಹಿಸಿರುವ ಅಮೆರಿಕಕ್ಕೆ ಹಾಲಿ ಯುದ್ಧದಲ್ಲಿ ಗಂಭೀರ ಹಿನ್ನಡೆಯಾಗುವ ಕುರಿತು ಪೆಂಟಗಾನ್ ಎಚ್ಚರಿಕೆ ನೀಡಿದ್ದು, ಮುಂದಿನ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಿಂದಾಗಿ ಇರಾನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಾಯಕನನ್ನು ಕಳೆದುಕೊಂಡಿರುವ IRGC ಮನಬಂದಂತೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ತೀವ್ರಗೊಳಿಸಿದೆ. ಇದು ಮುಸ್ಲಿಂ ರಾಷ್ಟ್ರಗಳಲ್ಲಿ ಇರಾನ್ ಕುರಿತು ಅಸಹನೆಗೆ ಕಾರಣವಾಗಿದೆ. ಹೀಗಾಗಿ ಇರಾನ್‌ ಹೊಸ ಸರ್ವೋಚ್ಚ ನಾಯಕನ ಚುನಾವಣಾ ಪ್ರಕ್ರಿಯೆ ಶುರು

ಅಮೆರಿಕದ ದಾಳಿಯಲ್ಲಿ ಹತ್ಯೆಗೀಡಾದ ಅಲಿ ಖಮೇನಿ ಅವರ 56 ವರ್ಷದ ಪುತ್ರ ಮೊಜ್ತಾಬಾ ಖಮೇನಿ ಅವರನ್ನು ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ದೇಶದ ಶಿಯಾ ಧಾರ್ಮಿಕ ಪಂಡಿತರನ್ನೊಳಗೊಂಡ ಸಂಸ್ಥೆ Assembly of Experts ಆಯ್ಕೆ ಮಾಡಿದೆ. ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾನನ್ನು ಮುಂದಿನ ಪರಮೋಚ್ಛ

ನವದೆಹಲಿ: ಭಾರತದ ಅತಿದೊಡ್ಡ ನೈಸರ್ಗಿಕ ಅನಿಲ ಆಮದು ಪೂರೈಕೆದಾರ ಕತಾರ್, ಇರಾನಿನ ಡ್ರೋನ್ ದಾಳಿಯ ನಂತರ ಉತ್ಪಾದನೆಯನ್ನು ಸ್ಥಗಿತಗೊಳಿಸಿದ ನಂತರ ಪೂರೈಕೆಗಳ ಮೇಲೆ ಬಲವಂತದ ನಿರ್ಬಂಧವನ್ನು ಘೋಷಿಸಿದೆ. ಇದರ ಪರಿಣಾಮದಿಂದ ಭಾರತೀಯ ಉದ್ಯಮಕ್ಕೆ ನೈಸರ್ಗಿಕ ಅನಿಲ ಪೂರೈಕೆಯಲ್ಲಿ ಶೇ.40 ರಷ್ಟು ಕಡಿತಕ್ಕೆ ಕಾರಣವಾಗಿದೆ. ವಿದ್ಯುತ್ ಉತ್ಪಾದನೆ ಮತ್ತು ರಸಗೊಬ್ಬರ ಉತ್ಪಾದನೆಯಿಂದ ಹಿಡಿದು

ಟೆಹ್ರಾನ್/ಟೆಲ್ ಅವಿವ್, ಮಾ. 03 ,ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಸೇನಾ ಕಾರ್ಯಾಚರಣೆಯನ್ನ ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಈ ದಾಳಿಗೆ ಇರಾನ್‌ನಲ್ಲೇ 700 ಕ್ಕೂ ಅಧಿಕ ಸಾವು ಸಂಭವಿಸಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ

ಲೆಬನಾನ್‌: ಪಶ್ಚಿಮ ಏಷ್ಯಾದಾದ್ಯಂತ ಮಂಗಳವಾರವೂ ಉದ್ವಿಗ್ನತೆ ಮುಂದುವರೆದಿದೆ. ಇರಾಕ್, ಸೌದಿ ಅರೇಬಿಯಾ ಮತ್ತು ಲೆಬನಾನ್‌ನಲ್ಲಿ ಹಲವು ದಾಳಿಯ ಘಟನೆಗಳ ಬಗ್ಗೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಎರ್ಬಿಲ್‌ನಲ್ಲಿರುವ ಹೋಟೆಲ್‌ನ ಮೇಲೆ ದಾಳಿಯ ಹೊಣೆಯನ್ನು ಇರಾಕಿನ ಸಶಸ್ತ್ರ ಗುಂಪು ಹೊತ್ತುಕೊಂಡಿದೆ. ಈ ಹೋಟೆಲ್ ನಲ್ಲಿ ಯುಎಸ್ ಪಡೆಗಳಿಗೆ ಆಶ್ರಯ ನೀಡಲಾಗಿತ್ತು ಎಂದು ಆರೋಪಿಸಿರುವುದಾಗಿ

ಹ್ಯೂಸ್ಟನ್: ಆಸ್ಟಿನ್‌ನ ನಗರದ ವೆಸ್ಟ್ ಸಿಕ್ಸ್‌ಥ್ ಸ್ಟ್ರೀಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವನ್ನಪ್ಪಿದ್ದು, ಭಯೋತ್ಪಾದನಾ ಕೃತ್ಯ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಎಫ್'ಬಿಐ ತನಿಖೆ ಕೈಗೊಂಡಿದೆ. ಮೃತ ಭಾರತೀಯ ವಿದ್ಯಾರ್ಥಿನಿಯನ್ನು ಸವಿತಾ ಶನ್ (ಶಣ್ಮುಗಸುಂದರಂ) ಎಂದು ಗುರುತಿಸಲಾಗಿದೆ. ಸವಿತಾ

ಚಿಕ್ಕಬಳ್ಳಾಪುರ: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಬಾಂಬ್ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ

ಟೆಹ್ರಾನ್: ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ ಖಮೇನಿ ಅಮೆರಿಕ ಮತ್ತು ಇಸ್ರೇಲ್ ಸೇನಾದಾಳಿಯಲ್ಲಿ ಹತರಾದ ಬೆನ್ನಲ್ಲೇ ಇರಾನ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದ್ದು, 40 ದಿನಗಳ ಶೋಕಾಚರಣೆಗೆ ಸ್ಥಳೀಯ ಆಡಳಿತ ಆದೇಶ ನೀಡಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲ ಅಲಿ

ಬೊಲಿವಿಯಾ, ಫೆ. 28: ಹೊಸ ಕರೆನ್ಸಿ ನೋಟುಗಳನ್ನು ಸಾಗುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು (Cargo Plane) ಪತನಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿರುವುದು ವರದಿಯಾಗಿದೆ.  ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ನೂರಾರು ವಾಹನಗಳು ಬೆಂಕಿಯ