ಟೆಹ್ರಾನ್:ಜೂ. 16. ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕಿಸ್ತಾನವು ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನ್ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಹೂದಿ ರಾಷ್ಟ್ರವಾದ ಇಸ್ರೇಲ್ ಇರಾನ್ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನಿನ ಹಿರಿಯ
ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ. ಹೌದು.. ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಏರ್ಪೋರ್ಟ್ ಬಳಿ ಮೇಧಿನಿ
ಅಮೆರಿಕದ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ ನೆಲಕ್ಕೆ ಕೆಡವಲಾಗಿದೆ. ಇದರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಭಾರತೀಯ-ಅಮೇರಿಕನ್ ಉದ್ಯಮಿ ಕುನಾಲ್ ಜೈನ್ ಹಂಚಿಕೊಂಡಿದ್ದು ಈ ಘಟನೆಯ ಬಗ್ಗೆ ತೀವ್ರ ದುಃಖ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಲ್ತ್ಬಾಟ್ಸ್ ಎಐ ಅಧ್ಯಕ್ಷರಾಗಿರುವ
ಲಾಸ್ ಏಂಜಲೀಸ್: ವಲಸಿಗರನ್ನು ಹೊರದಬ್ಬುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರದ ವಿರುದ್ಧ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ನಡುವಲ್ಲೇ ಹಿಂಸಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಮತ್ತು ಶಾಂತಿ ಸ್ಥಾಪಿಸಲು ಟ್ರಂಪ್ ಅವರು ಹೆಚ್ಚುವರಿಯಾಗಿ 2,000 ನ್ಯಾಷನಲ್ ಗಾರ್ಡ್ ಮತ್ತು ನೌಕಾಪಡೆಯ 700 ತುಕಡಿಗಳನ್ನು
ನವದೆಹಲಿ: 'ಆಪರೇಷನ್ ಸಿಂಧೂರ ಔಟ್ರೀಚ್' ಅಡಿಯಲ್ಲಿ ಆರು ಯುರೋಪಿಯನ್ ರಾಷ್ಟ್ರಗಳಿಗೆ ಭೇಟಿ ನೀಡಿದ ನಂತರ, ಭಾರತೀಯ ಸಂಸತ್ ಸದಸ್ಯರು ಪಾಕಿಸ್ತಾನದಿಂದ ಉಂಟಾಗುವ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಮತ್ತು ಅದನ್ನು 'ಯುದ್ಧದ ಕೃತ್ಯ' ಎಂದು ಪರಿಗಣಿಸಲಾಗುವುದು ಎಂದು ಹೇಳಿದರು. ಹಿರಿಯ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ, ಸರ್ವಪಕ್ಷ
ವಾಷಿಂಗ್ಟನ್:ಮೇ 18: ಅಮೆರಿಕದಾದ್ಯಂತ ರಣಭೀಕರ ಬಿರುಗಾಳಿ(Storm)ಯಿಂದಾಗಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಆಗ್ನೇಯ ಕೆಂಟುಕಿಯಲ್ಲಿ ಸುಂಟರಗಾಳಿಯಲ್ಲಿ ಸಾವನ್ನಪ್ಪಿದ ಒಂಬತ್ತು ಜನರು ಸೇರಿದ್ದಾರೆ. ಕೆಂಟುಕಿಯಲ್ಲಿ ಸಂಭವಿಸಿದ ವಿನಾಶಕಾರಿ ಸುಂಟರಗಾಳಿಯು ಮನೆಗಳನ್ನು ಹಾನಿಗೊಳಿಸಿತು, ವಾಹನಗಳನ್ನು ಉರುಳಿಸಿತು ಮತ್ತು ಅನೇಕ ಜನರನ್ನು ನಿರಾಶ್ರಿತರನ್ನಾಗಿ ಮಾಡಿತು. ಹದಿನೇಳು ಸಾವುಗಳು ರಾಜ್ಯದ ಆಗ್ನೇಯದಲ್ಲಿರುವ ಲಾರೆಲ್ ಕೌಂಟಿಯಲ್ಲಿ
ನವದೆಹಲಿ, ಮೇ 15: ಟ್ಯಾರಿಫ್ ಆಯ್ತು, ಈಗ ಅಮೆರಿಕದ ಅಧ್ಯಕ್ಷರ ಕಣ್ಣು ಆ್ಯಪಲ್ ಕಂಪನಿ ಮೇಲೆ ನೆಟ್ಟಿದೆ. ಭಾರತದಲ್ಲಿ ಐಫೋನ್ಗಳನ್ನು ತಯಾರಿಸುತ್ತಿರುವುದು ಡೊನಾಲ್ಡ್ ಟ್ರಂಪ್ ಅವರಿಗೆ ಕೆಂಗಣ್ಣು ತಂದಿದೆ. ಚೀನಾದಿಂದ ಈಗಷ್ಟೇ ಭಾರತದಲ್ಲಿ ಉತ್ಪಾದನೆಯ ವಿಸ್ತರಿಸಿರುವ ಆ್ಯಪಲ್ ಕಂಪನಿ ಮೇಲೆ ಟ್ರಂಪ್ ಒತ್ತಡ ಹೇರುತ್ತಿದ್ಧಾರೆ. ಭಾರತದಲ್ಲಿ ನೀವು ಫ್ಯಾಕ್ಟರಿ ಕಟ್ಟೋದನ್ನು ನಿಲ್ಲಿಸಿ
ನವದೆಹಲಿ, ಮೇ 8: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ (Operation Sindoor) ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸಂಪೂರ್ಣ ಧ್ವಂಸ ಮಾಡಲಾಗಿತ್ತು. ಈ ಘಟನೆಯಲ್ಲಿ 80ಕ್ಕೂ ಹೆಚ್ಚು
ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವವರ ಸ್ಮರಣಾರ್ಥ ಸ್ಟಟ್ಗಾರ್ಟ್ನಲ್ಲಿ ಭಾರತೀಯ ಸಮುದಾಯವು ಶಾಂತಿಯುತ ಮೆರವಣಿಗೆಯನ್ನು ನಡೆಸಿತು. ಭಾರತೀಯ ಪರಿವಾರ್ ಬಿಡಬ್ಲ್ಯೂ ಬ್ಯಾನರ್ ಅಡಿಯಲ್ಲಿ, ಸ್ಟಟ್ಗಾರ್ಟ್ನಲ್ಲಿರುವ ಭಾರತೀಯ ವಲಸಿಗರು, ಭಾರತದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಮುಗ್ಧ ಜೀವಗಳಿಗೆ ಗೌರವ ಸಲ್ಲಿಸಲು ಸ್ಕ್ಲೋಸ್ಪ್ಲಾಟ್ಜ್ನಲ್ಲಿ ಶಾಂತಿಯುತ
ನವದೆಹಲಿ: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಶನಿವಾರ ಪಾಕಿಸ್ತಾನದಿಂದ ವಿಮಾನ ಮತ್ತು ರಸ್ತೆ, ಜಲ ಮಾರ್ಗಗಳ ಮೂಲಕ ಎಲ್ಲಾ ವರ್ಗದ ಅಂಚೆ ಮತ್ತು ಪಾರ್ಸೆಲ್ಗಳ ವಿನಿಮಯವನ್ನು ಸ್ಥಗಿತಗೊಳಿಸಿದೆ. ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯು