ಟೆಹರಾನ್: ತನ್ನ ಅಣ್ವಸ್ತ್ರ ಕೇಂದ್ರಗಳ ಮೇಲೆ ಅಮೆರಿಕಾ ದಾಳಿ ಮಾಡಿ, ಖಡಕ್ ಎಚ್ಚರಿಕೆ ನೀಡಿದ ಬಳಿಕವೂ ಜಗ್ಗದ ಇರಾನ್, ಇಸ್ರೇಲ್ ಮೇಲಿನ ತನ್ನ ದಾಳಿಯನ್ನು ಮತ್ತೆ ಮುಂದುವರೆಸಿದೆ. ಅಮೆರಿಕ ದಾಳಿ ಬಳಿಕ ಇರಾನ್ನ ಮೊದಲ ಪ್ರತೀಕಾರ ಇದಾಗಿದ್ದು, ಇಸ್ರೇಲ್'ನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಶ್ವೇತಭವನದಲ್ಲಿ ಔತಣಕೂಟ ಆಯೋಜಿಸಿದ ನಂತರ ಗುರುವಾರ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದು ಭಾರತೀಯ ರಾಜತಾಂತ್ರಿಕತೆಗೆ "ದೊಡ್ಡ ಹಿನ್ನಡೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಫೀಲ್ಡ್ ಮಾರ್ಷಲ್
ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು, ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಡಜನ್ ಗಟ್ಟಲೆ
ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ ಮಾಡಲಾಯಿತು. ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಪ್ರಧಾನಿ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ
ಟೆಹ್ರಾನ್:ಜೂ. 16. ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕಿಸ್ತಾನವು ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನ್ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಹೂದಿ ರಾಷ್ಟ್ರವಾದ ಇಸ್ರೇಲ್ ಇರಾನ್ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನಿನ ಹಿರಿಯ
ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ. ಹೌದು.. ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಏರ್ಪೋರ್ಟ್ ಬಳಿ ಮೇಧಿನಿ
ಅಮೆರಿಕದ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ ನೆಲಕ್ಕೆ ಕೆಡವಲಾಗಿದೆ. ಇದರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಭಾರತೀಯ-ಅಮೇರಿಕನ್ ಉದ್ಯಮಿ ಕುನಾಲ್ ಜೈನ್ ಹಂಚಿಕೊಂಡಿದ್ದು ಈ ಘಟನೆಯ ಬಗ್ಗೆ ತೀವ್ರ ದುಃಖ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಲ್ತ್ಬಾಟ್ಸ್ ಎಐ ಅಧ್ಯಕ್ಷರಾಗಿರುವ
ಲಾಸ್ ಏಂಜಲೀಸ್: ವಲಸಿಗರನ್ನು ಹೊರದಬ್ಬುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರದ ವಿರುದ್ಧ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ನಡುವಲ್ಲೇ ಹಿಂಸಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಮತ್ತು ಶಾಂತಿ ಸ್ಥಾಪಿಸಲು ಟ್ರಂಪ್ ಅವರು ಹೆಚ್ಚುವರಿಯಾಗಿ 2,000 ನ್ಯಾಷನಲ್ ಗಾರ್ಡ್ ಮತ್ತು ನೌಕಾಪಡೆಯ 700 ತುಕಡಿಗಳನ್ನು
ನವದೆಹಲಿ: 'ಆಪರೇಷನ್ ಸಿಂಧೂರ ಔಟ್ರೀಚ್' ಅಡಿಯಲ್ಲಿ ಆರು ಯುರೋಪಿಯನ್ ರಾಷ್ಟ್ರಗಳಿಗೆ ಭೇಟಿ ನೀಡಿದ ನಂತರ, ಭಾರತೀಯ ಸಂಸತ್ ಸದಸ್ಯರು ಪಾಕಿಸ್ತಾನದಿಂದ ಉಂಟಾಗುವ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಮತ್ತು ಅದನ್ನು 'ಯುದ್ಧದ ಕೃತ್ಯ' ಎಂದು ಪರಿಗಣಿಸಲಾಗುವುದು ಎಂದು ಹೇಳಿದರು. ಹಿರಿಯ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ, ಸರ್ವಪಕ್ಷ
ವಾಷಿಂಗ್ಟನ್:ಮೇ 18: ಅಮೆರಿಕದಾದ್ಯಂತ ರಣಭೀಕರ ಬಿರುಗಾಳಿ(Storm)ಯಿಂದಾಗಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಆಗ್ನೇಯ ಕೆಂಟುಕಿಯಲ್ಲಿ ಸುಂಟರಗಾಳಿಯಲ್ಲಿ ಸಾವನ್ನಪ್ಪಿದ ಒಂಬತ್ತು ಜನರು ಸೇರಿದ್ದಾರೆ. ಕೆಂಟುಕಿಯಲ್ಲಿ ಸಂಭವಿಸಿದ ವಿನಾಶಕಾರಿ ಸುಂಟರಗಾಳಿಯು ಮನೆಗಳನ್ನು ಹಾನಿಗೊಳಿಸಿತು, ವಾಹನಗಳನ್ನು ಉರುಳಿಸಿತು ಮತ್ತು ಅನೇಕ ಜನರನ್ನು ನಿರಾಶ್ರಿತರನ್ನಾಗಿ ಮಾಡಿತು. ಹದಿನೇಳು ಸಾವುಗಳು ರಾಜ್ಯದ ಆಗ್ನೇಯದಲ್ಲಿರುವ ಲಾರೆಲ್ ಕೌಂಟಿಯಲ್ಲಿ