ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಮೆಕ್ಕಾ, ನ. 17 ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದು ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿ, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾದ ಘಟನೆ ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಸೋಮವಾರ ನಸುಕಿನ ಜಾವ 1: 30ಕ್ಕೆ

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರನ್ನು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ದೋಷಿ ಎಂದು ತೀರ್ಪು ನೀಡಿದ್ದು ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ

ಕೋಲ್ಕತಾ: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 30 ರನ್ ಗಳ ಹೀನಾಯ ಸೋಲು ಕಂಡಿದ್ದು, ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ತನ್ನ ಕೈಯಾರೆ ಹಾಳು ಮಾಡಿಕೊಂಡಿದೆ. ಹೌದು.. ಕೋಲ್ಕತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಘಾತಕಾರಿ ಸೋಲು ಕಂಡಿದೆ. ದಕ್ಷಿಣ

ಮಾಸ್ಕೋ: ರಷ್ಯಾದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಸಂಭವಿಸಿದ್ದು, ಆಗಸದಲ್ಲಿ ಹಾರುತ್ತಿದ್ದಾಗಲೇ ಹೆಲಿಕಾಪ್ಟರ್ 2 ತುಂಡಾಗಿ ಪತನವಾಗಿದೆ. ರಷ್ಯಾದ ಡಾಗೆಸ್ತಾನ್ ಗಣರಾಜ್ಯದ ಅಚಿ-ಸು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ರಷ್ಯಾದ ರಕ್ಷಣಾ ಸಂಬಂಧಿತ ವಾಯುಯಾನ Ka-226 ಹೆಲಿಕಾಪ್ಟರ್(Helicopter)ಪತನಗೊಂಡು ಕನಿಷ್ಠ ಐದು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಈ ಘಟನೆ

ಇಸ್ಲಾಮಾಬಾದ್: ದೆಹಲಿ ಬಾಂಬ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲೂ ಭೀಕರ ಕಾರ್ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯದ ಹೊರಗೆ ನಡೆದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ನ್ಯಾಯಾಲಯಕ್ಕೆ ಆಗಮಿಸಿದ್ದವರು ಅಥವಾ ಪಾದಚಾರಿಗಳು. ಸ್ಫೋಟದಿಂದ

ಬುಸಾನ್: ಹಲವು ತಿಂಗಳುಗಳಿಂದ ನಡೆಯುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಂತರ ವಿಶ್ವದ ಎರಡು ದೊಡ್ಡ ಆರ್ಥಿಕ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸ್ಥಿರಗೊಳಿಸುವ ಪ್ರಯತ್ನದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಗುರುವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುತ್ತಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ವಹಿಸಿಕೊಂಡ ನಂತರ ಟ್ರಂಪ್ ಅವರು

ನವದೆಹಲಿ: ಭಾರತ ತನ್ನ ಸ್ವಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳಿಗೆ ಸಹಿ ಹಾಕುವುದಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಅಮೆರಿಕ ಜೊತೆಗಿನ ಮಹತ್ವದ ವ್ಯಾಪಾರ ಒಪ್ಪಂದ ಕುರಿತು ಭುಗಿಲೆದ್ದಿರುವ ಚರ್ಚೆಗಳ ಕುರಿತು ಇದೇ ಮೊದಲ ಬಾರಿಗೆ ಮಾತನಾಡಿರುವ ಕೇಂದ್ರ ವಾಣಿಜ್ಯ

ವಾಷಿಂಗ್ಟನ್, ಅಕ್ಟೋಬರ್ 20: ದೀಪಾವಳಿಯಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಭಾರತಕ್ಕೆ ಸುಂಕಗಳ ಬಗ್ಗೆ ಬಲವಾದ ಎಚ್ಚರಿಕೆ ರವಾನಿಸಿದ್ದಾರೆ.  ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವವರೆಗೂ ಭಾರತ ಭಾರಿ ಸುಂಕ ಪಾವತಿಸಬೇಕು ಎಂದು ಟ್ರಂಪ್ ಹೇಳಿದ್ದಾರೆ. ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ, ಮತ್ತಷ್ಟು ಸುಂಕಗಳನ್ನು ಪಾವತಿಸಲು ಸಿದ್ಧರಾಗಿರಿ ಎಂದು

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಒಂದೆಡೆ ಟೀಕೆ ವ್ಯಕ್ತವಾಗುತ್ತಲೇ ಇದೆ. ಬಿಟ್ಟಿ ಭಾಗ್ಯಗಳನ್ನು ಜನರಿಗೆ ನೀಡಿ ರಾಜ್ಯವನ್ನು ದಿವಾಳಿ ಮಾಡುತ್ತಿದೆ ಎಂಬ ಕೂಗು ಕೇಳಿಬರುವ ಮಧ್ಯೆ ಮಹಿಳೆಯರಿಗೆ ಸರ್ಕಾರಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಇರುವ 'ಶಕ್ತಿ' ಯೋಜನೆ ವಿಶ್ವ ದಾಖಲೆ ಮಾಡಿದೆ. ಶಕ್ತಿ ಯೋಜನೆ ಲಂಡನ್ ಬುಕ್

ನವದೆಹಲಿ: ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಭಾರತ ತಂಡದ ಸ್ಟಾರ್ ವೇಗಿ ಮಹಮದ್ ಶಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಉತ್ತಮ ಪ್ರದರ್ಶನದ ಹೊರತಾಗಿಯೂ ಆಸ್ಟ್ರೇಲಿಯಾ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸದಿರುವ ಕುರಿತು ಟೀಂ ಇಂಡಿಯಾ ಸ್ಟಾರ್ ವೇಗಿ ಮಹಮದ್ ಶಮಿ ನೇರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ