ವಾಷಿಂಗ್ಟನ್: ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಡೊನಾಲ್ಡ್ ಟ್ರಂಪ್ ಅವರು ದೇಶದೊಳಗೆ ವಿರೋಧ ಎದುರಿಸಿದ್ದು, ಅವರು ಒಡೆದು ಆಳುವ ನೀತಿ ಹೊಂದಿದ್ದಾರೆ ಎಂದು ಆರೋಪಿಸಿ ಅಮೆರಿಕದ ಪ್ರಮುಖ ನಗರಗಳ ಬೀದಿಗಳಲ್ಲಿ ಹತ್ತಾರು ಸಾವಿರ ಜನರು ಪ್ರತಿಭಟನೆ ನಡೆಸಿದರು. ಸರ್ಕಾರದ ಹಲವು ಇಲಾಖೆಗಳಲ್ಲಿ ಸಿಬ್ಬಂದಿ ಕಡಿತದಿಂದ ಹಿಡಿದು ವ್ಯಾಪಾರ
ವಾಷಿಂಗ್ಟನ್:ಏ.03.ಜಾಗತಿಕ ವ್ಯಾಪಾರವನ್ನು ಪುನರ್ರೂಪಿಸುವ ದಿಟ್ಟ ಕ್ರಮದಲ್ಲಿ, ಆಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಅವರು ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುತ್ತಿರುವ ಸರಕುಗಳಿಗೆ ಸುಂಕ ವಿಧಿಸುವ ‘ಪ್ರತಿ ಸುಂಕ’ ನೀತಿಯನ್ನು ಘೋಷಿಸಿದ್ದಾರೆ. ಶ್ವೇತಭವನದ ರೋಸ್ ಗಾರ್ಡನ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಟ್ರಂಪ್ ಪ್ರತಿ ಸುಂಕ ನೀತಿಯ ವಿವರಗಳನ್ನು ತಿಳಿಸಿದರು. ಭಾರತ ಮತ್ತು ಚೀನಾ
ಬ್ಯಾಂಕಾಕ್: ಶುಕ್ರವಾರ ಬ್ಯಾಂಕಾಕ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 30ಕ್ಕೂಅಧಿಕ ಮ೦ದಿ ಸಾವು, 90 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಥಾಯ್ಲೆಂಡ್ ನವ್ವಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ತೀವ್ರತೆ ಪ್ರಮಾಣ 7.7ರಷ್ಟು ದಾಖಲಾಗಿದೆ. ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಕಂಪನ ಸಂಭವಿಸಿದೆ. ಪರಿಣಾಮ ಬ್ಯಾಂಕಾಕ್
ಒಟ್ಟಾವಾ: ಅಮೆರಿಕಾಕ್ಕೆ ಆಮದಾಗುವ ಆಟೋ ಮೊಬೈಲ್ಗಳ ಮೇಲೆ ಶೇಕಡ 25ರಷ್ಟು ಸುಂಕ ಹಾಕುವ ಕಾರ್ಯಕಾರಿ ಆದೇಶಕ್ಕೆ ಬುಧವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದು, ಇದನ್ನು ಕೆನಡಾದ ಮೇಲಿನ ನೇರ ದಾಳಿ ಎಂದು ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಅಮೆರಿಕಾದ ಸುಂಕ ವಿಧಿಸುವ
ವಾಷಿಂಗ್ಟನ್: ನಮಗೆ ಭಾರತದೊಂದಿಗೆ 'ಉತ್ತಮ ಬಾಂಧವ್ಯ' ಇದೆ, ಆದರೆ, ಆ ದೇಶದೊಂದಿಗೆ ಅವರಿಗೆ ಇರುವ 'ಏಕೈಕ ಸಮಸ್ಯೆ' ಎಂದರೆ 'ವಿಶ್ವದ ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರವಾಗಿರುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಅಮೆರಿಕದ ಸುದ್ದಿ, ಅಭಿಪ್ರಾಯ ಮತ್ತು ವ್ಯಾಖ್ಯಾನ ವೆಬ್ಸೈಟ್ ಬ್ರೈಟ್ಬಾರ್ಟ್ ನ್ಯೂಸ್ಗೆ ನೀಡಿದ
ಇಸ್ಲಾಮಾಬಾದ್:ಮಾ,12.ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈ ಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾ ಚರಣೆಯ ವೇಳೆ 37 ಪ್ರಯಾಣಿಕರು
ಇಸ್ಲಾಮಾಬಾದ್: ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ. ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ ಚರ್ಚೆಗೆ ಗ್ರಸಾವಾಗುತ್ತಿದ್ದು, ಈ ವರೆಗೂ ಪಾಕಿಸ್ತಾನ ಸೇನೆ 150 ಒತ್ತೆಯಾಳುಗಳನ್ನು ರಕ್ಷಣೆ ಮಾಡಿದೆ. ಅಂತೆಯೇ
ಬೈರುತ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಷರ್ ಅಸ್ಸಾದ್ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ ಎಂದು ಯುದ್ಧ ಮೇಲ್ವಿಚಾರಣಾ ಗುಂಪು ತಿಳಿಸಿದೆ, ಇದು 14 ವರ್ಷಗಳ ಹಿಂದೆ ಸಿರಿಯಾದ ಸಂಘರ್ಷ ಪ್ರಾರಂಭವಾದಾಗಿನಿಂದ ನಡೆದ ಅತ್ಯಂತ
ಲಾಹೋರ್: ಹರಸಾಹಸ ಪಟ್ಟು ತನ್ನ ದೇಶದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿಕೊಂಡಿದ್ದ ಪಾಕಿಸ್ತಾನಕ್ಕೆ ಒಂದರ ಮೆಲೊಂದು ತಲೆನೋವು ಆರಂಭವಾಗುತ್ತಿದ್ದು, ಇದೀಗ ಬಾಂಬ್ ಸ್ಫೋಟ ಪ್ರಕರಣ ಹೊಸ ತಲೆನೋವಿಗೆ ಕಾರಣವಾಗಿದೆ. ಹೌದು.. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಉಗ್ರರು ದಾಳಿ ಮಾಡುವ ಎಚ್ಚರಿಕೆ ನೀಡಿದ್ದರು.
ಸುಡಾನ್, ಫೆಬ್ರವರಿ 27: ಸುಡಾನ್ ರಾಜಧಾನಿ ಖಾರ್ಟೌಮ್ ಹೊರವಲಯದಲ್ಲಿ ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಿಂದ ಹಾರುವಾಗ ವಿಮಾನ ಪತನಗೊಂಡು, ಸೇನಾ ಸಿಬ್ಬಂದಿ ಮತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಅಪಘಾತದಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ