ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ನವದೆಹಲಿ, ಏಪ್ರಿಲ್ 19: ಕೆನಡಾದಲ್ಲಿ ನಡೆದ ಗುಂಡಿನ ದಾಳಿಯೊಂದರಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಅಕಸ್ಮಾತಾಗಿ ಗುಂಡು ತಗುಲಿ, ಭಾರತೀಯ ವಿದ್ಯಾರ್ಥಿನಿ ಹರ್​ಸಿಮ್ರತ್ ರಾಂಧಾವಾ ಅನ್ಯಾಯವಾಗಿ ಮೃತಪಟ್ಟಿದ್ದಾರೆ. ಒಂಟೋರಿಯೋದ ಹ್ಯಾಮಿಲ್ಟನ್​​ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದ್ದ ಹರ್​ಸಿಮ್ರತ್ ರಾಂಧಾವಾ ಬಸ್ಸು

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಟ್ಯಾರಿಫ್ ಹುಚ್ಚಾಟಕ್ಕೆ ಜಾಗತಿಕ ಷೇರು ಮಾರುಕಟ್ಟೆ ತಲ್ಲಣಿಸಿದ್ದು, ಇದರ ಪರಿಣಾಮ ಭಾರತೀಯ ಮಾರುಕಟ್ಟೆಯಲ್ಲೂ ಕಂಡುಬಂದಿದೆ. ಏಷ್ಯಾದ ಷೇರುಪೇಟೆಗಳು ಮತ್ತು ಅಮೆರಿಕದ ಷೇರುಪೇಟೆಗಳಲ್ಲಿ ಮಾರಾಟ ಕುಸಿತವು ಗಮನಾರ್ಹ ನಷ್ಟವನ್ನು ಸೂಚಿಸಿದ್ದು, ಸೆನ್ಸೆಕ್ಸ್ 4,000 ಅಂಕ ಕುಸಿತ ದಾಖಲಿಸಿದೆ. ಟ್ರಂಪ್ ಸುಂಕ ಯುದ್ಧದ ಪರಿಣಾಮವಾಗಿ ಜಾಗತಿಕ

ರಾಮೇಶ್ವರಂ: ರಾಮೇಶ್ವರಂ ದ್ವೀಪ ಮತ್ತು ಮುಖ್ಯ ಭೂಭಾಗದ ನಡುವೆ ರೈಲು ಸಂಪರ್ಕವನ್ನು ಒದಗಿಸುವ ಪಂಬನ್ ಸಮುದ್ರ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದರು. ಪಂಬನ್ ಸೇತುವೆಯನ್ನು ತೆರೆದ ನಂತರ, ಪ್ರಧಾನಿ ಮೋದಿ ರಾಮೇಶ್ವರಂ - ತಾಂಬರಂ ಎಕ್ಸ್‌ಪ್ರೆಸ್‌ನಿಂದ ಹೊಸ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿದರು. ರೈಲು ಪಂಬನ್ ಸೇತುವೆಯನ್ನು

ಕೊಲಂಬೋ, ಏಪ್ರಿಲ್ 06: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಶ್ರೀಲಂಕಾ ಭೇಟಿ ಪೂರ್ಣಗೊಂಡಿದೆ. ಇಂದು ಅನುರಾಧಪುರದಲ್ಲಿ ಮಹೋ-ಅನುರಾಧಪುರ ರೈಲು ಮಾರ್ಗ ಉದ್ಘಾಟಿಸಿದರು. ಶ್ರೀಲಂಕಾ ಪ್ರವಾಸದ ಕೊನೆಯ ದಿನವಾದ ಇಂದು ಬೆಳಗ್ಗೆ ಬೇಗನೆ ಅನುರಾಧಪುರಕ್ಕೆ ಭೇಟಿ ನೀಡಿದ್ದರು. ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ಜಯ ಶ್ರೀ ಮಹಾ ಬೋಧಿ

ವಾಷಿಂಗ್ಟನ್: ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಡೊನಾಲ್ಡ್ ಟ್ರಂಪ್ ಅವರು ದೇಶದೊಳಗೆ ವಿರೋಧ ಎದುರಿಸಿದ್ದು, ಅವರು ಒಡೆದು ಆಳುವ ನೀತಿ ಹೊಂದಿದ್ದಾರೆ ಎಂದು ಆರೋಪಿಸಿ ಅಮೆರಿಕದ ಪ್ರಮುಖ ನಗರಗಳ ಬೀದಿಗಳಲ್ಲಿ ಹತ್ತಾರು ಸಾವಿರ ಜನರು ಪ್ರತಿಭಟನೆ ನಡೆಸಿದರು. ಸರ್ಕಾರದ ಹಲವು ಇಲಾಖೆಗಳಲ್ಲಿ ಸಿಬ್ಬಂದಿ ಕಡಿತದಿಂದ ಹಿಡಿದು ವ್ಯಾಪಾರ

ವಾಷಿಂಗ್ಟನ್‌:ಏ.03.ಜಾಗತಿಕ ವ್ಯಾಪಾರವನ್ನು ಪುನರ್ರೂಪಿಸುವ ದಿಟ್ಟ ಕ್ರಮದಲ್ಲಿ, ಆಮೇರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಅವರು ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುತ್ತಿರುವ ಸರಕುಗಳಿಗೆ ಸುಂಕ ವಿಧಿಸುವ ‘ಪ್ರತಿ ಸುಂಕ’ ನೀತಿಯನ್ನು ಘೋಷಿಸಿದ್ದಾರೆ. ಶ್ವೇತಭವನದ ರೋಸ್‌ ಗಾರ್ಡನ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಟ್ರಂಪ್‌ ಪ್ರತಿ ಸುಂಕ ನೀತಿಯ ವಿವರಗಳನ್ನು ತಿಳಿಸಿದರು. ಭಾರತ ಮತ್ತು ಚೀನಾ

ಬ್ಯಾಂಕಾಕ್: ಶುಕ್ರವಾರ ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 30ಕ್ಕೂಅಧಿಕ ಮ೦ದಿ ಸಾವು, 90 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಥಾಯ್ಲೆಂಡ್ ನವ್ವಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ ತೀವ್ರತೆ ಪ್ರಮಾಣ 7.7ರಷ್ಟು ದಾಖಲಾಗಿದೆ. ನಿಮಿಷಗಳ ನಂತರ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ನಂತರದ ಕಂಪನ ಸಂಭವಿಸಿದೆ. ಪರಿಣಾಮ ಬ್ಯಾಂಕಾಕ್

ಒಟ್ಟಾವಾ: ಅಮೆರಿಕಾಕ್ಕೆ ಆಮದಾಗುವ ಆಟೋ ಮೊಬೈಲ್‌ಗಳ ಮೇಲೆ ಶೇಕಡ 25ರಷ್ಟು ಸುಂಕ ಹಾಕುವ ಕಾರ್ಯಕಾರಿ ಆದೇಶಕ್ಕೆ ಬುಧವಾರ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಹಿ ಹಾಕಿದ್ದು, ಇದನ್ನು ಕೆನಡಾದ ಮೇಲಿನ ನೇರ ದಾಳಿ ಎಂದು ಕೆನಡಾ ಪ್ರಧಾನಿ ಮಾರ್ಕ್‌ ಕಾರ್ನಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಅಮೆರಿಕಾದ ಸುಂಕ ವಿಧಿಸುವ

ವಾಷಿಂಗ್ಟನ್: ನಮಗೆ ಭಾರತದೊಂದಿಗೆ 'ಉತ್ತಮ ಬಾಂಧವ್ಯ' ಇದೆ, ಆದರೆ, ಆ ದೇಶದೊಂದಿಗೆ ಅವರಿಗೆ ಇರುವ 'ಏಕೈಕ ಸಮಸ್ಯೆ' ಎಂದರೆ 'ವಿಶ್ವದ ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರವಾಗಿರುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಅಮೆರಿಕದ ಸುದ್ದಿ, ಅಭಿಪ್ರಾಯ ಮತ್ತು ವ್ಯಾಖ್ಯಾನ ವೆಬ್‌ಸೈಟ್ ಬ್ರೈಟ್‌ಬಾರ್ಟ್ ನ್ಯೂಸ್‌ಗೆ ನೀಡಿದ

ಇಸ್ಲಾಮಾಬಾದ್:ಮಾ,12.ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈ ಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾ ಚರಣೆಯ ವೇಳೆ 37 ಪ್ರಯಾಣಿಕರು