BREAKING NEWS > |
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರ ಉಲ್ಬಣಗೊಂಡಿದ್ದು, ಸಿಎಂ ಮಮತಾ ಬ್ಯಾನರ್ಜಿ ಅವರು ನೀಡಿದ್ದ ಸಂಧಾನಸಭೆ ಆಹ್ವಾನವನ್ನು ಪ್ರತಿಭಟನಾ ನಿರತ ವೈದ್ಯರು ನಾಜೂಕಾಗಿ ತಿರಸ್ಕರಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಪ್ರತಿಭಟನಾ ನಿರತ ವೈದ್ಯರ ವಕ್ತಾರ ಅರಿಂದಮ್ ದತ್ತಾ ಅವರು, ಸಿಎಂ ಮಮತಾ ಬ್ಯಾನರ್ಜಿ ಅವರು ಸಂಧಾನಸಭೆ ಕರೆದಿರುವುದು ಒಳ್ಳೆಯ ವಿಚಾರವೇ..
ಹೊಸದಿಲ್ಲಿ : ಏಮ್ಸ್ ರೆಸಿಡೆಂಟ್ ಡಾಕ್ಟರ್ ಗಳ ಸಂಘ ವೈದ್ಯರ ಮುಷ್ಕರವನ್ನು ಇಂದು ಶನಿವಾರ ಹಿಂಪಡೆದುಕೊಂಡಿದೆ. ಭಾರತೀಯ ವೈದ್ಯಕೀಯ ಸಂಘದ ನಿಯೋಗ ಇಂದು ಮತ್ತೆ ಆರೋಗ್ಯ ಸಚಿವರನ್ನು ಭೇಟಿಯಾಗಿದೆ. ಈಗಾಗಲೇ ತಾನು ನೀಡಿರುವ 48 ತಾಸುಗಳ ಗಡುವಿನೊಳಗೆ ವೈದ್ಯರ ಬೇಡಿಕೆಯನ್ನು ಈಡೇರಿಸಬೇಕೆಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸಂಘವು
ಅಹಮದಾಬಾದ್:ಗುರುವಾರದ ಮಧ್ಯಾಹ್ನದ ವೇಳೆಗೆ ಗುಜರಾತ್ ಕರಾವಳಿಗೆ ಅಪ್ಪಳಿಸುತ್ತದೆ ಎಂದು ಹೇಳಲಾಗಿದ್ದ “ವಾಯು” ಚಂಡಮಾರುತವು ಬುಧವಾರ ರಾತ್ರೋರಾತ್ರಿ ಪಥ ಬದಲಿಸಿದ್ದು, ಇದೀಗ ಮತ್ತೆ ಗುಜರಾತ್ ಕರಾವಳಿಯತ್ತ ಮುಖಮಾಡಿರುವ ವಾಯು ಜೂನ್ 17-18ರಂದು ಕಛ್ ಕರಾವಳಿಗೆ ಅಪ್ಪಳಿಸಲಿದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಪ್ರಬಲ ವಾಯು ಚಂಡ ಮಾರುತ
ಪಟ್ನಾ : ಬಿಹಾರದ ಮುಜಫರಪುರ ಜಿಲ್ಲೆಯಲ್ಲಿ ಇಂದು ಶನಿವಾರ ತೀವ್ರ ಮೆದುಳು ಜ್ವರ ರೋಗಕ್ಕೆ ಮತ್ತೆ ಆರು ಮಕ್ಕಳು ಬಲಿಯಾಗಿದ್ದಾರೆ. ಇದರೊಂದಿಗೆ ಬಿಹಾರದಲ್ಲಿ ಈ ತನಕ ತೀವ್ರ ಮೆದುಳು ಜ್ವರ ರೋಗಕ್ಕೆ ಬಲಿಯಾದವವರ ಸಂಖ್ಯೆ 83ಕ್ಕೇರಿದೆ. ಮುಜಫುರಪುರ ಜಿಲ್ಲಾಡಳಿತೆ ಪ್ರಕಟನೆಯೊಂದನ್ನು ಹೊರಡಿಸಿ ಸರಕಾರಿ ಒಡೆತದ ಎಸ್ಕೆಎಂಸಿಎಚ್ ಆಸ್ಪತ್ರೆಯಲ್ಲಿ ಆರು ಮಕ್ಕಳು ಮತ್ತು ಕೇಜ್ರಿವಾಲ್
ವಡೋದರ : ಗುಜರಾತಿನ ವಡೋದರದ ಹೊಟೇಲ್ ಒಂದರ ಗಟಾರವನ್ನು ಕ್ಲೀನ್ ಮಾಡಲು ಮ್ಯಾನ್ ಹೋಲ್ಗೆ ಇಳಿದಿದ್ದ ನಾಲ್ವರು ಶೌಚ ಕಾರ್ಮಿಕರ ಸಹಿತ ಒಟ್ಟು ಏಳು ಮಂದಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಇಂದು ಶನಿವಾರ ನಡೆದಿದೆ. ವಡೋದರದಿಂದ ಸುಮಾರು 30 ಕಿ.ಮೀ. ದೂರದ ದಾಭೋಯಿ ತೆಹಶೀಲ್ನ ಫಾರ್ತಿಕುಯಿ ಗ್ರಾಮದಲ್ಲಿನ ಹೊಟೇಲ್ ಮ್ಯಾನ್ಹೋಲ್ನಲ್ಲಿ
ವರ್ಷಗಳ ನಂತರ ಸ್ಯಾಂಡಲ್ ವುಡ್ ಕ್ಯೂಟ್ ನಟಿ ರಾಧಿಕಾ ಪಂಡಿತ್ ಮತ್ತೆ ಬೆಳ್ಳಿ ತೆರೆ ಮೇಲೆ ಮಿಂಚಲು ತಯಾರಾಗುತ್ತಿದ್ದಾರೆ.ವಿ ಪ್ರಿಯಾ ನಿರ್ದೇಶನದ, ರಾಧಿಕಾ ಅಭಿನಯದ "ಆದಿಲಕ್ಷ್ಮಿ ಪುರಾಣ" ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ನಿರೂಪ್ ಭಂಡಾರಿ, ರಾಧಿಕಾ ಜತೆಯಾಗಿ ನಟಿಸಿರುವ ಈ ಚಿತ್ರ ಜುಲೈ 19 ರಂದು ತೆರೆ
“ನಟಸಾರ್ವಭೌಮ’ ಚಿತ್ರದ ನಂತರ ನಿರ್ದೇಶಕ ಪವನ್ ಒಡೆಯರ್ ಏನು ಮಾಡುತ್ತಿದ್ದಾರೆಂಬ ಕುತೂಹಲ ಅನೇಕರಿಗಿತ್ತು. ಏಕೆಂದರೆ ಯಾವ ಸಿನಿಮಾವನ್ನು ಪವನ್ ಅನೌನ್ಸ್ ಮಾಡಿರಲಿಲ್ಲ. ಈಗ ಪವನ್ ಮತ್ತೆ ಸುದ್ದಿಯಲ್ಲಿದ್ದಾರೆ. ಅದು ಹೊಸ ಸಿನಿಮಾ ಮೂಲಕ. ಇಶಾನ್ ನಾಯಕರಾಗಿರುವ ಸಿನಿಮಾವನ್ನು ಪವನ್ ನಿರ್ದೇಶಿಸುತ್ತಾರೆಂದು ಸುದ್ದಿ ಇತ್ತಾದರೂ ಅದು ಅಂತಿಮವಾಗಿರಲಿಲ್ಲ. ಈಗ ಬಹುತೇಕ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಬುಧವಾರ ಭಾಗೀರಥಿ ಜಯಂತಿ ಹಾಗೂ ಪ್ರಸಕ್ತ ಸಾಲಿನ ಕೊನೆಯ ಬ್ರಹ್ಮರಥೋತ್ಸವ ಸೇವೆ ನಡೆಯಿತು. ಮಧ್ವ ಸರೋವರದಲ್ಲಿನ ಭಾಗೀರಥಿ (ಗಂಗಾದೇವಿ) ಗುಡಿಯಲ್ಲಿ ಪ್ರತಿವರ್ಷ ಭಾಗೀರಥಿ ಜಯಂತಿ ಆಚರಿಸಲಾಗುತ್ತದೆ. ಪಲಿಮಾರು ವಿದ್ಯಾಧೀಶ ಸ್ವಾಮೀಜಿ ಗಂಗೆಗೆ ಆರತಿಯೆತ್ತಿ, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥರು,
ಲಂಡನ್: ನಾಟಿಂಗ್ಹ್ಯಾಮ್ ಟ್ರೆಂಟ್ಬ್ರಿಜ್ ಮೈದಾನದಲ್ಲಿ ಗುರುವಾರ ನಡೆಯುವ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ವಿಶ್ವಕಪ್ ಪಂದ್ಯದ ಟಾಸ್ ಮಳೆಯಿಂದಲಾಗಿ ವಿಳಂಬವಾಗಿದೆ. 3 ಗಂಟೆಗೆ ಆರಂಭವಾಗಬೇಕಿರುವ ಪಂದ್ಯ ಮಳೆಯ ಕಾರಣದಿಂದಲಾಗಿ ವಿಳಂಬವಾಗಲಿದೆ. ಪಂದ್ಯಕ್ಕೆ ಪೂರ್ಣಪ್ರಮಾಣದಲ್ಲಿ ಮಳೆ ಅಡ್ಡಿ ಮಾಡುವ ಸಾಧ್ಯತೆಯಿಲ್ಲ ಎಂದು ವರದಿಯಾಗಿದೆ. ಡಕ್ವರ್ಥ್ ಲೂಯಿಸ್ ನಿಯಮದಡಿಯಾದರೂ ಫಲಿತಾಂಶ ಬರಬಹುದೆನ್ನುವ ನಿರೀಕ್ಷೆಯಿದೆ. ಮಳೆ ಸುರಿಯುವ ಸಾಧ್ಯತೆಯಿದೆ
ಮುಂಬಯಿ: ಶಿವಸೇನೆಯ ಯುವ ನಾಯಕ ಆದಿತ್ಯ ಠಾಕ್ರೆ ಅವರಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆಗಳಿವೆ ಎಂದು ವರದಿಯೊಂದು ಹೇಳಿದೆ. ವಿಧಾನಸಭಾ ಚುನಾವಣೆ ಸನಿಹವಾಗಿರುವ ವೇಳೆಯಲ್ಲಿ ಈ ಬಗ್ಗೆ ಹೇಳಲಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಈಗಾಗಲೇ ಈ ಬಗ್ಗೆ ಮಾತುಕತೆಗಳು ನಡೆದಿವೆ ಎನ್ನಲಾಗಿದೆ. ಡಿಎನ್ಎ ವರದಿಯಂತೆ ಶುಕ್ರವಾರ ಇಲ್ಲ ಶನಿವಾರ ನಡೆಯಲಿರುವ