BREAKING NEWS > |
ಮುಂಬೈ: ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ವಿಷಯದಲ್ಲಿ ಬಿಜೆಪಿ ಜೊತೆ ಭಿನ್ನಮತ ಹೊಂದಿರುವ ಮೈತ್ರಿಪಕ್ಷ ಶಿವಸೇನೆ ಶುಕ್ರವಾರ ಹೇಳಿಕೆ ನೀಡಿದ್ದು, ಶಿವಸೇನೆ ನಾಯಕರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ ಎಂದಿದೆ. ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ರಚನೆ ಬಗ್ಗೆ ಎರಡೂ ಪಕ್ಷಗಳ ಮಧ್ಯೆ ಯಾವುದೇ ಮಾತುಕತೆಗಳು ನಡೆದಿಲ್ಲ.
ಮಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದ ಇಬ್ಬರು ಪಿಂಪ್ ಗಳನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ. ನಗರದ ಸ್ಪಾ ಒಂದರಲ್ಲಿ ನಡೆಯುತ್ತಿದ್ದ ಈ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಪೋಲೀಸರು ಐವರು ಯುವತಿಯರನ್ನು ರಕ್ಷಿಸಿದ್ದಾರೆ. ಕಂಕನಾಡಿಯ ವಾಣಿಜ್ಯ ಸಂಕೀರ್ಣದಲ್ಲಿದ್ದ ಎಂಬಲ್ಲಿಸ್ ಸಲೂನ್ ಮತ್ತು ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ
ಬೆಳಗಾವಿ: ಗಡಿ ಭಾಗದ ಜಿಲ್ಲೆ ಬೆಳಗಾವಿ ಯಲ್ಲಿ ಕನ್ನಡದ ಹಬ್ಬಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ. ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿ ಭುವನೇಶ್ವರಿ