BREAKING NEWS > |
ಮಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಶನಿವಾರ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದಿದ್ದಾರೆ. ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದ ಸಿಸಿಬಿ ತಂಡ ಅನುಶ್ರೀಯನ್ನು ಸತತ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ವಿಚಾರಣೆ ನಂತರ
ವಿಶೇಷ ವರದಿ:ಜಯಪ್ರಕಾಶ್ ಕಿಣಿ,ಉಡುಪಿ. ಉಡುಪಿಯು ಘಟಾನುಗಟಿ ರಾಜಕೀಯ ವ್ಯಕ್ತಿಗಳಿ೦ದ ತು೦ಬಿ ತುಳು ಕುತ್ತಿದ್ದ೦ತೆ ಬಜೆ ಅಣೆಕಟ್ಟಿನಲ್ಲಿಯೂ ಮಳೆಯ ನೀರು ತು೦ಬಿ ಹರಿದು ಸಮುದ್ರಪಾಲಾಗುತ್ತಿದೆ. ನಗರದಲ್ಲಿನ ಜತೆಗೆ ಕುಡಿಯಲು ದಿನದ 24ಗ೦ಟೆಯೂ ನೀರು ಕೊಡಲೆ೦ದು ಅ೦ದಿನ ಹಿರಿಯ ರಾಜಕಾರಣಿಗಳಾದ ಡಾ.ವಿ.ಎಸ್ ಆಚಾರ್ಯರವರು ಶತಾಯಗತಾಯವಾಗಿ ಪ್ರಯತ್ನದಿ೦ದಾಗಿ ಎರಡು ಕಡೆಯಲ್ಲಿ ಅಣೆಕಟ್ಟನ್ನು ನಿರ್ಮಿಸಲಾಗಿದ್ದು ನಗರದ
ಕೇವ್ : ಸೇನಾ ವಿಮಾನವೊಂದು ಲ್ಯಾಂಡಿಂಗ್ ನಡೆಸುವ ವೇಳೆ ಪತನವಾದ ಕಾರಣ ತರಬೇತಿ ಪಡೆದ ವಾಯುಸೇನೆಯ ಕನಿಷ್ಠ 22 ಯುವ ವಿದ್ಯಾರ್ಥಿಗಳು ಸಾವನಪ್ಪಿರುವ ಘಟನೆ ಉಕ್ರೇನ್ನ ಖಾರ್ಕಿವ್ ಬಳಿ ನಡೆದಿದೆ. ಉಕ್ರೇನ್ ರಾಜಧಾನಿ ಕೈವ್ನಿಂದ ಸುಮಾರು 400 ಕಿ.ಮೀ. ದೂರವಿರುವ ಚುಹುಯಿವ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ನಡೆಸುವ ವೇಳೆ ಈ ಅವಘಡ
ಬೆಂಗಳೂರು : ಡ್ರಗ್ಸ್ ಪ್ರಕರಣದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಸೋಮವಾರ ಆದೇಶ ಪ್ರಕಟಿಸಲಿದೆ. ಸೋಮವಾರ ಅವರಿಗೆ ಜಾಮೀನು ಸಿಗಲಿದೆಯಾ ಅಥವಾ ಸೆರೆವಾಸ ಮುಂದುವರೆಯಲಿದೆಯಾ ಎಂಬುದು ನಿರ್ಧಾರವಾಗಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಿರುವ ಎನ್ಡಿಪಿಎಸ್ ನ್ಯಾಯಾಲಯ ಇಬ್ಬರ
ಚೆನ್ನೈ: ಸ್ವರ ಮಾಂತ್ರಿಕ, ನಟ, ಸಂಗೀತ ಸಂಯೋಜಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದೆ. ಸಾವಿರಾರು ಹಾಡುಗಳ ಸರದಾರ ಸಪ್ತ ಸ್ವರವೇರಿ ಗಾನ ಸರಸ್ವತಿಯ ಮಡಿಲು ಸೇರಿದ್ದಾರೆ. ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕ್ಕಂನ ರೆಡ್ ಹಿಲ್ಸ್ ಬಳಿಯ ಎಸ್ ಪಿ ಬಿ ಅವರ ಪ್ರೀತಿಯ ತೋಟದ ಮನೆಯಲ್ಲಿ
ಅಮೃತಸರ: ರೈತರು ಹಮ್ಮಿಕೊಂಡಿದ್ದ ರೈಲ್ ರೋಕೋ ಚಳವಳಿಯನ್ನು ಪಂಜಾಬಿನಲ್ಲಿ ಮೂರು ದಿನಗಳ ಕಾಲ ವಿಸ್ತರಿಸಿದೆ. ರೈಲ್ ರೋಕೋ ಚಳವಳಿಯನ್ನು ಸೆಪ್ಟಂಬರ್ 26 ರಿಂದ ಸೆಪ್ಟಂಬರ್ 29ರವರೆಗೆ ವಿಸ್ತರಿಸಲಾಗಿದೆ ಎಂದು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ರಾಜ್ಯ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂದೇರ್ ತಿಳಿಸಿದ್ದಾರೆ. ರೈತರ ಪ್ರತಿಭನೆ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಸೆಪ್ಟಂಬರ್
ಕುಮಟಾ:ಸೆಪ್ಟೆಂಬರ್, 26. ತುಂಬಿದ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿರುವ ಘಟನೆ ಇಂದು ರಾಷ್ಟ್ರೀಯ ಹೆದ್ದಾರಿ ಹಂದಿಗೋಣ ಗ್ರಾಮದ ಬಳಿ ನಡೆದಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಅನಿಲ
ಉಡುಪಿ: ಹಿರಿಯಡ್ಕ ಪೇಟೆಯಲ್ಲಿ ಗುರುವಾರ ಮಧ್ಯಾಹ್ನ ನಡೆದ ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ದಿವ್ಯರಾಜ್ ಶೆಟ್ಟಿ ಹಾಗೂ ಹರಿಪ್ರಸಾದ್ ಶೆಟ್ಟಿ ಅವರೊಂದಿಗೆ ಕಿಶನ್ ಹೆಗ್ಡೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆಂದು ತೆರಳಲು ಕಾರಿನಿಂದ ಇಳಿಯುವ ವೇಳೆ ಗುರುವಾರ ಕೊಲೆ ನಡೆದಿತ್ತು. ಸುತ್ತಿಗೆ, ಮಾರಕಾಯುಧಗಳನ್ನು
ಉಡುಪಿ ನಗರದ ಬಡಗುಪೇಟೆಯ ಚಿನ್ನ-ಬೆಳ್ಳಿಯ೦ಗಡಿಯಲ್ಲಿ ಇ೦ದು ಬೆಳಿಗ್ಗೆ ಮಹಿಳೆಯೊಬ್ಬಳು ಗ್ರಾಹಕರ ಸೊಗಿನ೦ತೆ ಬ೦ದು ಬೆಳ್ಳಿಯ ಗಾಲುಗೆಜ್ಜೆಯನ್ನು ಏರಗಿಸಿ ಪರಾಗುತ್ತಿದ್ದ೦ತೆ ಸ೦ಶಕ್ಕೆ ಬ೦ದಕೂಡಲೇ ಅ೦ಗಡಿಯ ಕೆಲಸದಾತ ಮಹಿಳೆಯನ್ನು ಹಿ೦ಬಾಲಿಸಿ ತಡೆದುನಿಲ್ಲಿಸಿ ಬೆಳ್ಳಿಯ ಕಾಲುಗೆಜ್ಜೆಯನ್ನು ಮಹಿಳೆಯು ನೀಡಿ ಪರಾಗಿಯಾದ ಘಟನೆ ಹಾಡುಗಲೇ ನಡೆದಿದೆ. ಬಡಗುಪೇಟೆಯ ಕಾಮತ್ ಮೆಡಿಕಲ್ ಮು೦ಭಾಗದಲ್ಲಿರುವ ಚಿನ್ನ-ಬೆಳ್ಳಿಯ೦ಗಡಿಯಲ್ಲೇ ಈ ಘಟನೆ
ಮಂಗಳೂರು: ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಮುಂತಾದ ಹಲವು ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿರುವ ತಿದ್ದುಪಡಿಗಳು ಬಂಡವಾಳಶಾಹಿಗಳ ಪರವಾಗಿದೆ ಎಂದು ಆರೋಪಿಸಿ ನಗರದಲ್ಲಿ ಸೆ.25ರ ಶುಕ್ರವಾರದಂದು ಹೆದ್ದಾರಿ ತಡೆ, ಪ್ರತಿಭಟನೆ ನಡೆಯಿತು. ನಂತೂರು ವೃತ್ತದ ಬಳಿ ಬಿಜೆಪಿಯೇತರ ಪಕ್ಷಗಳ ಮುಖಂಡರು ಹಾಗೂ ರೈತ ಸಂಘಟನೆಗಳು