BREAKING NEWS > |
ನವದೆಹಲಿ: ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151ನೇ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 116ನೇ ಜನ್ಮದಿನವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದ್ದಾರೆ. ಗಾಂಧೀಜಿಯವಸ ಸ್ಮಾರಕ ರಾಜ್'ಘಾಟ್ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸ್ಮಾರಕ ವಿಜಯ್ ಘಾಟ್'ಗೆ ತೆರಳಿರುವ ಪ್ರಧಾನಿ ಮೋದಿಯವರು ನಮನ ಸಲ್ಲಿಸಿದರು. ಮಹಾತ್ಮ ಗಾಂಧೀಜಿಯವರ
ಹೊಸದಿಲ್ಲಿ: 30 ವರ್ಷ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತಿಯಾಗಿರುವ ಐಎನ್ಎಸ್ ವಿರಾಟ್ ರಕ್ಷಣೆಗೆ 100 ಕೋಟಿ ರೂ. ಅಗತ್ಯವಿದೆ! ಈ ಹಿಂದೆ ಐಎನ್ಎಸ್ ವಿರಾಟ್ ಹಡಗನ್ನು ಖರೀದಿಸಿದ್ದ ಶ್ರೀರಾಂ ಗ್ರೂಪ್, “ಹಡಗು ಒಡೆಯುವ ಪ್ರಕ್ರಿಯೆ’ಗೆ ಇದನ್ನು ಮುಂಬೈನಿಂದ ಗುಜರಾತ್ನ ಅಲಾಂಗ್ನಲ್ಲಿನ ಕಾರ್ಖಾನೆಗೆ ಕಳುಹಿಸಿಕೊಟ್ಟಿದೆ. ಈ ನೌಕಾ ಆಸ್ತಿಯನ್ನು ಮುಂಬೈ ಮೂಲದ ಕಂಪನಿಯೊಂದು
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ದೇಶದ ಪ್ರಥಮ ಮಹಿಳೆ, ಪತ್ನಿ ಮೆಲಾನಿಯಾ ಟ್ರಂಪ್ ಗೆ ಕೋವಿಡ್ 19 ವೈರಸ್ ಪಾಸಿಟಿವ್ ವರದಿ ಬಂದಿರುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ಸಲಹೆಗಾರ ಹೋಪ್ ಹಿಕ್ಸ್ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ
ತಿರುವನಂತಪುರ: ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್, ಖಾಸಗಿ ಬ್ಯಾಂಕೊಂದರಲ್ಲಿ 38 ಕೋಟಿ ರೂ. ಹಣ ಜಮೆ ಆಗಿರುವುದನ್ನು ಜಾರಿ ನಿರ್ದೇಶನಾಲಯದ . (ಇ.ಡಿ.) ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಹಣ ಯುಎಇಯಿಂದ ಆಕೆಗೆ ಬಂದಿರುವುದಾಗಿ ಹೇಳಲಾಗಿದೆ. ಬ್ಯಾಂಕಿನಿಂದ ಲಾಕರ್ ಸೌಲಭ್ಯವನ್ನು ಪಡೆದು ಅದರಲ್ಲಿ ಈ ದೊಡ್ಡ
ಮಹಾನಗರ: ಮಂಗಳೂರು ನಗರದಲ್ಲಿ ಅವಶ್ಯವಿರುವ 61 ಕಡೆಗಳಲ್ಲಿ “ನೋ-ಪಾರ್ಕಿಂಗ್’ ವಲಯ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ. ಸ್ಥಳಗಳ ವಿವರ 1. ಬಲ್ಮಠ ರಸ್ತೆಯಲ್ಲಿ ಬಲ್ಮಠ ವೃತ್ತದಿಂದ ರಸ್ತೆಯ ಎಡಬದಿಯಲ್ಲಿ, ಕ್ರಿಶ್ಚಿಯನ್ ಇನ್ಸ್ಟಿಟ್ಯೂಟ್ ದ್ವಾರದ ತನಕ. 2. ಬಲ್ಮಠ ರಸ್ತೆಯಲ್ಲಿ ಎಂಜೇಸ್ ಕಾಂಪ್ಲೆಕ್ಸ್ ನ ವೈನ್ಗೆàಟ್ನಿಂದ ಜ್ಯೂಸ್ ಜಂಕ್ಷನ್ ತಿರುವಿನಲ್ಲಿ
ಸ್ಯಾಂಡಲ್'ವುಡ್ ನಟ-ನಟಿಯರಿಗೆ ಡ್ರಗ್ಸ್ ನಂಟಿರುವ ಬಗ್ಗೆ ತಿಳಿಯುತ್ತಿದ್ದಂತೆಯೇ ಸಾಕಷ್ಟು ನೋವಾಗಿತ್ತು. ಹೀಗಾಗಿ ಈ ಬಗ್ಗೆ ಮಾತನಾಡಲು ನಿರ್ಧರಿಸಿದ್ದೆ. ಚಿತ್ರೀಕರಣ ವೇಳೆ ಕೆಲ ನಟ-ನಟಿಯರು ಮತ್ತಿನಲ್ಲಿಯೇ ಬರುತ್ತಿದ್ದರು. ಆದರೆ, ಈ ಬಗ್ಗೆ ಚಿತ್ರಮಂಡಳಿಯ ಯಾವೊಬ್ಬರೂ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿರಲಿಲ್ಲ ಎಂದು ಇಂದ್ರಜಿತ್ ಲಂಕೇಶ್ ಅವರು ಹೇಳಿದ್ದಾರೆ. ಚಿತ್ರರಂಗದಲ್ಲಿ ಇಂತಹ ಬೆಳವಣಿಗೆಗಳು ನಿಲ್ಲಬೇಕು.
ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿಯಲ್ಲಿ ಪಾಕಿಸ್ತಾನ ಪಡೆಗಳು ಗುರುವಾರ ಅಪ್ರಚೋದಿತ ಮತ್ತು ಮನಸೋಚ್ಛೆ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದ್ದು, ದಾಳಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ಕುಪ್ವಾರಾದ ನೌಗಮ್ ಸೆಕ್ಟರ್ನ ಗಡಿ
ನವದೆಹಲಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ಥ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ ಗೆ ತೆರಳುತ್ತಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ
ಬೆಂಗಳೂರು: ರೈತರ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ(ಕಾರ್ಮಿಕ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಈ ಕಾಯ್ದೆಗಳನ್ನು ಅಂಗೀಕರಿಸಲಾಗಿತ್ತು. ಆದರೆ ವಿಧಾನ
ಮಂಗಳೂರು: ಆ್ಯಂಕರ್ ಕಂ ನಟಿ ಅನುಶ್ರೀ ಡ್ರಗ್ಸ್ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ದೊರೆತಿದೆ. ಅನುಶ್ರೀ ಹೆಸರು ಹೇಳಿದ್ದ ಡ್ಯಾನ್ಸರ್ ಕಿಶೋರ್ ರಕ್ಷಣೆಗೆ ಭಾರೀ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿಯೊಂದು ಲಭಿಸಿದೆ. ಡ್ಯಾನ್ಸರ್ ಕಿಶೋರ್ ಅರೆಸ್ಟ್ ಆದ ದಿನವೇ ದೊಡ್ಡ ಲಾಬಿ ನಡೆದಿತ್ತು. ಪ್ರಕರಣದಿಂದ ಕಿಶೋರ್ನನ್ನು ಕೈ ಬಿಡುವಂತೆ ಕರಾವಳಿಯ