BREAKING NEWS > |
ಚೆನ್ನೈ: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ 317 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ನವದೆಹಲಿ: ನವದೆಹಲಿಯ ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ ಪಂಜಾಬಿ ನಟ ದೀಪ್ ಸಿಧು ಬಂಧನ ಅವಧಿ ಏಳು ದಿನಗಳವರೆಗೆ ವಿಸ್ತರಣೆಯಾಗಿದೆ. ದೆಹಲಿ ನ್ಯಾಯಾಲಯವು ನಟ ದೀಪ್ ಸಿಧು ಬಂಧನ ಅವಧಿಯನ್ನು ಏಳು ದಿನಗಳ ಕಾಲ ವಿಸ್ತರಿಸಿದೆ. ನಟ ದೀಪ್ ಸಿಧು ರಾಷ್ಟ್ರ ರಾಜಧಾನಿಯಿಂದ 100 ಕಿ.ಮೀ ದೂರದಲ್ಲಿರುವ
ನವದೆಹಲಿ: ಅಂತಾರಾಷ್ಟ್ರೀಯ ಪರಿಸರವಾದಿ ಗ್ರೇಟಾ ಥನ್ಬರ್ಗ್ ಟೂಲ್ ಕಿಟ್ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬೆಂಗಳೂರು ಮೂಲದ ದಿಶಾ ರವಿಯನ್ನು ಬಂಧಿಸಿದ ನಂತರ ಮತ್ತಿಬ್ಬರು ಕಾರ್ಯಕರ್ತರಾದ ನಿಕಿತಾ ಜಾಕೋಬ್ ಮತ್ತು ಶಾಂತನು ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದಾರೆ. ಈ ಇಬ್ಬರು ಕಾರ್ಯಕರ್ತರು ಜಾಮೀನು ರಹಿತ ಬಂಧನ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಜಲ್ಗೌನ್: ಮಹಾರಾಷ್ಟ್ರ ರಾಜ್ಯದ ಜಲ್ಗೌನ್ ಜಿಲ್ಲೆಯ ಯವಲ್ ತಾಲ್ಲೂಕಿನ ಕಿಂಗೌನ್ ಗ್ರಾಮದ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಮಗುಚಿಬಿದ್ದ ಪರಿಣಾಮ 16 ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರೆಲ್ಲರೂ ಕಾರ್ಮಿಕರಾಗಿದ್ದು ರವೆರ್ ಮತ್ತು ಕೆರ್ಹಲ ಜಿಲ್ಲೆಯ ಅಬೊಡಜದವರಾಗಿದ್ದಾರೆ. ಕಿಂಗೌನ್ ಗ್ರಾಮದ ದೇವಸ್ಥಾನದ ಹತ್ತಿರ ಟ್ರಕ್ ನಲ್ಲಿ ಪಪ್ಪಾಯವನ್ನು
ಕಾರ್ತುಟ್ಟು ಚಿತ್ರಪಾಡಿ ಶ್ರೀ ಅಘೋರೇಶ್ವರ ದೇವಳದ ಅಷ್ಟಬ೦ಧ ಬ್ರಹ್ಮಕಲಶಕ್ಕೆ ಭಾನುವಾರದ೦ದು ಅದ್ದೂರಿಯ ಹೊರೆಕಾಣಿಕೆ ಸಮರ್ಪಣೆಮಾಡಲಾಯಿತು. ಸಾಲಿಗ್ರಾಮದ ಗುರುನರಸಿ೦ಹ,ಆ೦ಜನೇಯ ದೇವಾಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ಮೆರವಣಿಗೆಯು ಸಾಲಿಗ್ರಾಮದ ಪೇಟೆಮಾರ್ಗವಾಗಿ ದೇವಳದತ್ತ ಸಾಗಿತು.ಮೆರವಣಿಗೆಯಲ್ಲಿ ವಾದ್ಯ,ಚೆ೦ಡೆ,ಹುಲಿವೇಷ ಸೇರಿದ೦ತೆ ಕಲಶವನ್ನು ಹೊತ್ತುಕೊ೦ಡಮಹಿಳೆಯರ ದ೦ಡು ಸೇರಿದ೦ತೆ ಮರಕಾಲು ಹಾಗೂ ತರಕಾರಿಯನ್ನು ಹೊತ್ತ ವಾಹನಗಳು ಮೆರವಣಿಗೆಯಲ್ಲಿ ಸಾಗಿಬ೦ದಿತು.
ನವದೆಹಲಿ: ಸೂಕ್ತ ಸಂದರ್ಭದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿಂದು ತಿಳಿಸಿದ್ದಾರೆ. ಸಂವಿಧಾನದ 370ನೇ ವಿಧಿ ರದ್ಧತಿ ವೇಳೆ ನೀಡಲಾಗಿದ್ದ ಭರವಸೆಗಳ ಬಗ್ಗೆ ಏನು ಮಾಡಿದ್ದಿರಿ ಎಂಬ ಪ್ರತಿಪಕ್ಷಗಳ ಟೀಕೆಗಳ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, 370ನೇ ವಿಧಿ ರದ್ದುಪಡಿಸಿ 17
ಚೆನ್ನೈ: ತಮಿಳುನಾಡಿನ ವಿರುಧ್ ನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. 30ಕ್ಕೂ ಅಧಿಕ ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಚೆನ್ನೈಯಿಂದ 500 ಕಿಲೋ ಮೀಟರ್ ದೂರದಲ್ಲಿರುವ ವಿರುಧ್ ನಗರ ಜಿಲ್ಲೆಯ ಅಚಂಕುಲಂ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗರ್ಭಿಣಿ, ಕಾಲೇಜು ವಿದ್ಯಾರ್ಥಿ ಸೇರಿದಂತೆ 19 ಮಂದಿ
ನೊಯ್ಡಾ: ಉತ್ತರಪ್ರದೇಶದ ಗ್ರೇಟರ್ ನೊಯ್ಡಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಟ್ಟ ಮಂಜು ಆವರಿಸಿದ ಪರಿಣಾ 6 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ. ಯಮುನಾ ಎಕ್ಸ್'ಪ್ರೆಸ್ ವೇ ನಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,
ತಪೋವನ: ತಪೋವನ ಸುರಂಗದಲ್ಲಿ ಸಿಲುಕಿರುವ 30 ಮಂದಿ ಬಳಿ ತೆರಳಲು ಭದ್ರತಾ ಸಿಬ್ಬಂದಿ ಸುರಂಗದೊಳಗೆ ಕ್ಯಾಮೆರಾ ಅಳವಡಿಕೆಗೆ ಹೊಸ ಪ್ಲಾನ್ ಮಾಡಿದ್ದಾರೆ. ಸುರಂಗದೊಳಗೆ ರಂಧ್ರ ಕೊರೆಯುವ ಯೋಜನೆ ಮಾಡಿದ್ದಾರೆ. ಸುರಂಗದಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಮಾಹಿತಿ ಪಡೆಯಲು ಸುರಂಗದೊಳಗೆ ಕ್ಯಾಮೆರಾ ಅಳವಡಿಕೆಗಾಗಿ ರಂಧ್ರವನ್ನು ದೊಡ್ಡದು ಮಾಡುವ ಕೆಲಸವನ್ನು ರಕ್ಷಣಾ ಸಿಬ್ಬಂದಿ ಶನಿವಾರ ಕೈಗೊಂಡಿದ್ದರು