BREAKING NEWS > |
ಉಡುಪಿ: ಮಾರುಕಟ್ಟೆಯಲ್ಲಿ ಅನಾನಸ್ಗಳ ಬೆಲೆ ಕುಸಿಯುತ್ತಿರುವುದರಿಂದ, ಉಡುಪಿ ಜಿಲ್ಲೆಯ ಅನಾನಸ್ ಬೆಳೆಗಾಗರು ಭಾರಿ ನಷ್ಟವನ್ನು ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಬೆಳೆದ ಅನಾನಸ್ಗೆ ಕೇರಳದ ಹೊರತಾಗಿ ದೆಹಲಿ ಮತ್ತು ಮುಂಬೈ ಸೇರಿದಂತೆ ದೇಶದ ವಿವಿಧ ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಆದಾಗ್ಯೂ, ಈ ವರ್ಷ, ರಾಜ್ಯದ ಹೊರಗಿನ ಬೇಡಿಕೆ ಕುಸಿದಿದೆ ಮತ್ತು ಬೆಳೆಗಾರರು
ಹಾಸನ: ಕಂಟೇನರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ನಾಲ್ವರು ಬೆಂಗಳೂರು ಮೂಲದವರಾಗಿದ್ದಾರೆ. ಈ
ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಪ್ರಾರಂಭಿಸಲಾದ ' ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆ''ಯನ್ನು ಮುಂದುವರಿಸುವ ಉದ್ದೇಶವಿಲ್ಲ ಎಂದು ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ, ಗ್ರಾಹಕ, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ದನ್ವೆ ರೌಸಾಹೇಬ್ ಅವರು ಪೂರಕ ಪ್ರಶ್ನೆಗೆ ಈ
ನವದೆಹಲಿ: ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಅನಿರ್ದಿಷ್ಟಾವಧಿಯವರೆಗೂ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಶುಕ್ರವಾರ ಹೇಳಿದ್ದಾರೆ. ಪ್ರಸ್ತುತ ಯಾವುದೇ ಯೋಜನೆ ಇಲ್ಲದಿರುವುದರಿಂದ ರೈತರ ಪ್ರತಿಭಟನೆ ಅನಿರ್ದಿಷ್ಟಾವಧಿಯವರೆಗೂ ಮುಂದುವರೆಯಲಿದೆ. ಅದು ಅಕ್ಟೋಬರ್ ವರೆಗೂ ಮುಂದುವರೆಯುವ ಸಾಧ್ಯತೆಯಿರುವುದಾಗಿ ಎಎನ್
ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ರಾಜಕೀಯದಲ್ಲಿ ಹಲವು ನಾಟಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿನೇಶ್ ತ್ರಿವೇದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಕಟಿಸಿದ್ದಾರೆ. ರಾಜ್ಯಸಭೆಯಲ್ಲಿ ಇದು ನನ್ನ ಕೊನೆಯ ಭಾಷಣ ಎಂದ ದಿನೇಶ್ ತ್ರಿವೇದಿ ಅವರು, ಹೆಚ್ಚುತ್ತಿರುವ 'ರಾಜಕೀಯ ಹಿಂಸಾಚಾರ'ವೇ
ನಿರ್ದೇಶಕ ಸೂರಿ ಹಾಗೂ ಅಭಿಷೇಕ್ ಅಂಬರೀಶ್ ಕಾಂಬಿನೇಷನ್ನ ‘ಬ್ಯಾಡ್ ಮ್ಯಾನರ್ಸ್’ ಚಿತ್ರಕ್ಕೆ ಇಬ್ಬರು ನಾಯಕಿಯರು ಆಯ್ಕೆಯಾಗಿದ್ದಾರೆ. ರಚಿತಾ ರಾಮ್ ಮತ್ತು ಪ್ರಿಯಾಂಕ ಕುಮಾರ್ ನಾಯಕಿಯಾಗಿದ್ದಾರೆ. ಪ್ರಿಯಾಂಕ ಅವರಿಗೆ ಇದು ಮೊದಲ ಸಿನಿಮಾ. ಈ ಹಿಂದೆ ಅವರು ತಮಿಳು ಧಾರಾವಾಹಿಯಲ್ಲಿ ನಟಿಸಿ, ತಮಿಳು ಕಿರುತೆರೆಯಲ್ಲಿ ಗುರುತಿಸಿಕೊಂಡವರು. ಮೈಸೂರು ಮೂಲದ ಈಕೆಗೆ ‘ಬ್ಯಾಡ್ಮ್ಯಾನರ್ಸ್’
ಬೆಂಗಳೂರು: ಮದ್ಯ ತಯಾರಿಕಾ ಕ್ಷೇತ್ರದ ಪ್ರಮುಖ ಕಂಪನಿ ಖೋಡೇಸ್ ಗ್ರೂಪ್ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿ ವೇಳೆ ರೂ.878.82 ಕೋಟಿಗಳಷ್ಟು ಅಘೋಷಿತ ಆದಾಯ ಪತ್ತೆ ಹಚ್ಚಿದ್ದಾರೆ. ಖೋಡೇಸ್ ಗ್ರೂಪ್'ನ ಮಾಲೀಕರ ಮನೆ, ಕಚೇರಿ ಸೇರಿದಂತೆ ಒಟ್ಟು 26 ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ
ಕಾರವಾರ: ಬೆಂಗಳೂರು ಬಳಿ ಸ್ವಲ್ಪ ಜಮೀನು ಪಡೆಯಲು ಹೆಣಗಾಡುತ್ತಿರುವ ರಕ್ಷಣಾ ಘಟಕವಾದ ಎಡಿಡಿ ಎಂಜಿನೀಯರಿಗ್ ಗೆ ಶೀಘ್ರದಲ್ಲೇ ತುಮಕುೂರು ಮೆಷಿನ್ ಟೂಲ್ ಪಾರ್ಕ್ನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿಯನ್ನು ಹಂಚಿಕೆ ಮಾಡಿದೆ. ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಎಸ್ಐಡಿಸಿ) 2018 ರಿಂದ ಕೈಬಿಟ್ಟಿತು.
ನವದೆಹಲಿ: ರಾಜ್ಯಸಭೆ ಸಂಸದ ಗುಲಾಮ್ ನಭಿ ಆಜಾದ್ ಅವರ ಅವಧಿಪೂರ್ಣಗೊಂಡ ಹಿನ್ನೆಲೆಯಲ್ಲಿ ತೆರವುಗೊಂಡಿರುವ ರಾಜ್ಯಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ ಕಾಂಗ್ರೆಸ್ ಖರ್ಗೆ ಅವರ ಹೆಸರನ್ನು ಕಳಿಸಿದ್ದು, ಇದೇ ಅಂತಿಮಗೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ 2014 ರಿಂದ 2019 ವರೆಗೆ ಲೋಕಸಭೆಯಲ್ಲಿ ಕಾಂಗ್ರೆಸ್
ಮುಂಬೈ: ಜೀವನ್ಮರಣ ಹೋರಾಟ ನಡೆಸುತ್ತಿರುವ ಐದು ತಿಂಗಳ ಟೀರಾ ಕಾಮತ್ಳ ಜೀವ ಉಳಿಸುವ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ನಾ ಮಾಡಿದ್ದು ಈ ನಿರ್ಧಾರ ಮಗುವಿನ ಪೋಷಕರಿಗೆ ಹೊಸ ಆಶಾಕಿರಣ ಮೂಡಿಸಿದೆ. ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಟೀರಾ ಕಾಮತ್ ಗೆ 16 ಕೋಟಿ ರೂ. ಮೌಲ್ಯದ