Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಂಗಳೂರು, ಅ 13 : ಕರಾವಳಿ ಭಾಗದಲ್ಲಿ ಬೆಳಕಿಗೆ ಬಂದಿರೋ ಅನೈತಿಕ ಪೊಲೀಸ್ ಗಿರಿ ಬಹಳ ಸೂಕ್ಷ್ಮವಾಗಿರೋ ವಿಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ.ಸಮಾಜದಲ್ಲಿ ಹಲವಾರು ಭಾವನೆಗಳಿದ್ದಾವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ

ಉಡುಪಿ : ಉಡುಪಿ ನಗರದ ಮಂಜುನಾಥ್ ಕಣ್ಣಿನ ಆಸ್ಪತ್ರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ್ದ ಅಂತರರಾಜ್ಯ ಕಳ್ಳನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಸೇರಿದಂತೆ ಕೆಲವು ಕಡೆಗಳಲ್ಲಿ ಆರೋಪಿಯು ಕಳ್ಳತನ ನಡೆಸುತ್ತಿದ್ದ ಎನ್ನಲಾಗಿದೆ.ಬಂಧಿತ ಆರೋಪಿಯು ಕಾರ್ಕಳದ ನಿವಾಸಿ‌ ಸುರೇಶ್ ಪೂಜಾರಿ ಎಂದು ತಿಳಿದು ಬಂದಿದೆ. ಮಂಜುನಾಥ್ ಕಣ್ಣಿನ ಆಸ್ಪತ್ರೆಯ ಶೆಟರ್

ಕಾಪು:ಕಾಪು ಇತಿಹಾಸ ಪ್ರಸಿದ್ಧ ಹೊಸಮಾರಿಗುಡಿಗೆ ಬುಧವಾರದ೦ದು ರಾಜ್ಯದ ಮುಖ್ಯಮ೦ತ್ರಿಯಾದ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿದರು. ಈ ಸ೦ದರ್ಭದಲ್ಲಿ ನೂತನವಾಗಿ ಕಟ್ಟಲಾಗುತ್ತಿರುವ ಶ್ರೀಮಾರಿಯಮ್ಮ ಗುಡಿಯ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ ಬಳಿಕ ದೇವರದರ್ಶನವನ್ನು ಪಡೆದರು. ಮುಖ್ಯಮ೦ತ್ರಿಯವರನ್ನು ಈ ಸ೦ದರ್ಭದಲ್ಲಿ ಆದರದಿ೦ದ ಸ್ವಾಗತಿಸಿವುದರೊ೦ದಿಗೆ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು,

ಮುಂಬೈ: ಮುಂಬೈನ ನೆಹರು ನಗರದ ಕುರ್ಲಾದ ವಸತಿ ಸೊಸೈಟಿಯಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು ಅಲ್ಲಿ ನಿಲ್ಲಿಸಿದ್ದ ಸುಮಾರು 20 ಮೋಟಾರ್ ಸೈಕಲ್‌ ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದರು. ಮುಂಬೈ: ಮುಂಬೈನ ನೆಹರು ನಗರದ ಕುರ್ಲಾದ ವಸತಿ ಸೊಸೈಟಿಯಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು

ತಿರುವನಂತಪುರಂ: ಹಾವಿನಿಂದ ಕಚ್ಚಿಸಿ ಹೆಂಡತಿಯನ್ನು ಕೊಲೆ ಮಾಡಿದ್ದ ಕೇರಳದ ಪ್ರಕರಣ ಭಾರೀ ಕುತೂಹಲ ಕೆರಳಿಸಿತ್ತು. ಕೊಲ್ಲಂನ ಉತ್ರಾ ಹತ್ಯೆ ಪ್ರಕರಣದ ತೀರ್ಪನ್ನು ಇಂದಿಗೆ ಕಾಯ್ದಿರಿಸಲಾಗಿತ್ತು. ಆ ತೀರ್ಪು ಇದೀಗ ಹೊರಬಿದ್ದಿದ್ದು, ಹಾವಿನಿಂದ ಕಚ್ಚಿಸಿ ಹೆಂಡತಿಯನ್ನು ಕೊಂದು, ಅದೊಂದು ಆಕಸ್ಮಿಕ ಸಾವೆಂದು ಎಲ್ಲರನ್ನೂ ನಂಬಿಸಿದ್ದ ಆರೋಪಿ ಸೂರಜ್ ಕುಮಾರ್​ಗೆ ಎರಡು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಕೋಟಿ ಕೋಟಿ ಡೀಲ್ ನಡೆಯುತ್ತದೆ, ಡಿಕೆ ಶಿವಕುಮಾರ್ ದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್, ಡೀಲ್  ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ ಅಂದ ಮೇಲೆ ಇವರ ಬಳಿ ಎಷ್ಟಿರಬೇಡ, ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ

ನವದೆಹಲಿ: ಭಾರತ ಲಸಿಕೆ ವಿಷಯವನ್ನು ಉತ್ತಮವಾಗಿ ನಿಭಾಯಿಸುತ್ತಿದ್ದು ಇದು ದೇಶದ ಆರ್ಥಿಕತೆ ಉತಮಗೊಳ್ಳುವುದಕ್ಕೂ ಸಹಕಾರಿಯಾಗಿದೆ ಎಂದು ಐಎಂಎಫ್ ನ ಉನ್ನತ ಅಧಿಕಾರಿ ಗೀತಾ ಗೋಪಿನಾಥ್ ಹೇಳಿದ್ದಾರೆ. 2021 ನೇ ವರ್ಷದಲ್ಲಿ ಆರ್ಥಿಕ ಮುನ್ನೋಟವನ್ನು ಐಎಂಎಫ್ ಬಿಡುಗಡೆ ಮಾಡಿದ್ದು ಬೆಳವಣಿಗೆ ದರವನ್ನು ಶೇ.9.5 ರಷ್ಟಕ್ಕೆ ಅಂತಾರಾಷ್ಟ್ರೀಯ ಸಂಸ್ಥೆ ನಿಗದಿಪಡಿಸಿದೆ. ಈ ವರ್ಷ ಭಾರತಕ್ಕೆ ನಾವು

ನವದೆಹಲಿ: ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ಕಾಡುತ್ತಿದ್ದ ಬಹುದೊಡ್ಡ ಪ್ರಶ್ನೆಗೆ ಕೊನೆಗೂ ಇಂದು ಉತ್ತರ ಲಭಿಸಿದ್ದು, ಮಕ್ಕಳಿಗೆ ನೀಡುವ ಕೋವಿಡ್ ಲಸಿಕೆ ಕುರಿತು ವಿಷಯ ತಜ್ಞರ ಸಮಿತಿ (ಎಸ್ಇಸಿ) ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ನೂತನ ಶಿಫಾರಸ್ಸು ಮಾಡಿದೆ. ಹೌದು.. ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ಇಲ್ಲಿಯವರೆಗೂ ಮಕ್ಕಳಿಗೆ ಕೊರೋನಾ ಲಸಿಕೆ

ಉಡುಪಿ:ಉಪ್ಪೂರು ಉಡುಪಿ - ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಅ. 12ರ ಮಂಗಳವಾರ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗರಾಜು (40) ಎಂದು ಗುರುತಿಸಲಾಗಿದೆ. ಚಲಿಸುತಿದ್ದ ಸ್ಕೂಟರಿಗೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು