Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಬಾಲಿವುಡ್​ನ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ಇಂದು (ಅಕ್ಟೋಬರ್ 08) ಮುಂಬೈನ ನ್ಯಾಯಾಲಯದಲ್ಲಿ ನಡೆಯಿತು. 23 ವರ್ಷದ ಆರ್ಯನ್ ಪರ ಸತೀಶ್ ಮಾನೆಶಿಂಧೆ ವಾದ ಮಂಡಿಸಿದರು. ಆರ್ಯನ್ ಖಾನ್ ಅವರ ಎನ್​ಸಿಬಿ ಕಸ್ಟಡಿಯ ಅವಧಿಯು ಇಂದಿಗೆ ಮುಗಿದಿದ್ದು, ನ್ಯಾಯಾಲಯವು ನಿನ್ನೆ

ಉಡುಪಿ: ಮಳೆಗಾಲ ಆಗಿರುವುದರಿಂದ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕಳೆದ 10- 15 ದಿನಗಳಿಂದ ಕಲ್ಲಿದ್ದಲು ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ. ಈ ಸಂಬಂಧ, ಇಂದು ಬೆಳಗ್ಗೆ ಕೇಂದ್ರ ಸಚಿವರ ಜೊತೆ ಮಾತನಾಡಿದ್ದೇನೆ. ಮಹಾರಾಷ್ಟ್ರ, ಒಡಿಶಾದಿಂದ ಕಲ್ಲಿದ್ದಲು ಪೂರೈಕೆಯಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದು ಕಲ್ಲಿದ್ದಲು ಅವಲಂಬಿತ

ಒಸ್ಲೋ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ದಿಟ್ಟ ಹೋರಾಟ ನಡೆಸಿದ ಫಿಲಿಪೈನ್ಸ್‌ನ ಪತ್ರಕರ್ತೆ ಮಾರಿಯಾ ರೆಸ್ಸಾ ಮತ್ತು ರಷ್ಯಾದ ಪತ್ರಕರ್ತ ಡಿಮಿಟ್ರಿ ಮುರಾಟೋವ್ ಅವರಿಗೆ 2021 ನೇ ಸಾಲಿನ ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರ ನೀಡಲಾಗಿದೆ. ಫಿಲಿಪೈನ್ಸ್‌ ಮತ್ತು ರಷ್ಯಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟ ಪರಿಗಣಿಸಿ ಮಾರಿಯಾ ರೆಸ್ಸಾ ಮತ್ತು ಮುರಾಟೋವ್ ಅವರಿಗೆ

ಉಡುಪಿ:ಮು೦ದಿನ ವರುಷ ಜನವರಿಯಲ್ಲಿ ಪರ್ಯಾಯ ಪೀಠವನ್ನೇರಲಿರುವ ಉಡುಪಿಯ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಗುರುವಾರದ೦ದು ಹರಿದ್ವಾರದಲ್ಲಿ ಗ೦ಗಾ ಪೂಜೆಯನ್ನು ನೆರವೇರಿಸಿದರು.

ಉಡುಪಿ:ನವರಾತ್ರೆಯ ಎರಡನೇ ದಿನವಾದ ಶುಕ್ರವಾರದ೦ದು ಅದಮಾರು ಪರ್ಯಾಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಮತ್ತು ಶ್ರೀ ಸೋದೆ ಮಠಾಧೀಶರಾದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಅವರ ದಿವ್ಯ ಸಮ್ಮುಖದಲ್ಲಿ, ಶಿರೂರು ಮಠಾಧೀಶರಾದ ಶ್ರೀ ವೇದವರ್ಧನ

ಲಿಮಾ: ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಮನು ಭಾಕರ್‌ ನಾಲ್ಕನೇ ಚಿನ್ನ ಗೆದ್ದಿದ್ದಾರೆ. ಪೆರುವಿನಲ್ಲಿ ನಡೆದ ಮೆಗಾ ಈವೆಂಟ್‌ನಲ್ಲಿ 25 ಮೀ ಪಿಸ್ತೂಲ್ ವಿಭಾಗದ ಫೈನಲ್‌ನಲ್ಲಿ ಮನು, ರಿಥಮ್ , ನಾಮ್ಯಾ ಕಪೂರ್ ಅವರನ್ನೊಳಗೊಂಡ ಟೀಂ ಇಂಡಿಯಾ 16–4ರಿಂದ ಅಮೆರಿಕಾವನ್ನು ಮಣಿಸಿದೆ. ಪುರುಷರ ಟ್ರ್ಯಾಪ್ ಟೀಮ್ ಈವೆಂಟ್‌ನಲ್ಲಿ 25 ಮೀಟರ್ ರಾಪಿಡ್

ಕರಾಚಿ: ಭಾರತ ಮನಸ್ಸು ಮಾಡಿದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) "ಬೀದಿಪಾಲಾಗಬಹುದು". ಏಕೆಂದರೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಗೆ ಶೇಕಡಾ 90 ರಷ್ಟು ಧನಸಹಾಯ ಭಾರತದಿಂದ ಬರುತ್ತದೆ. ಇದರ್ಥ ಇಲ್ಲಿ ಕ್ರೀಡೆಯನ್ನು "ಭಾರತದ ವ್ಯಾಪಾರ ಸಂಸ್ಥೆಗಳು" ನಡೆಸುತ್ತಿವೆ ಎಂದು ಪಿಸಿಬಿ ಮುಖ್ಯಸ್ಥ ರಮೀಜ್ ರಾಜಾ ಅವರು ಹೇಳಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಗುರುವಾರ ಅಂತರ ಪ್ರಾಂತೀಯ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಿಳೆ ಒಬ್ಬರು ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಗರದ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಒಂದೇ ಕುಟುಂಬದ ಮೂವರು ಚಲಿಸುತ್ತಿದ್ದರು. ಈ ವೇಳೆ ರಸ್ತೆ ಮಧ್ಯೆಯಿದ್ದ ಗುಂಡಿ ತಪ್ಪಿಸಲು ಹೋಗಿ, ಮಹಿಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಟಿಪ್ಪರ್

ಮಂಗಳೂರು: ಇತ್ತೀಚೆಗೆ ತಂದೆಯೇ ತನ್ನ ಮಗನ ಮೇಲೆ ಫೈರಿಂಗ್ ಮಾಡಿದ್ದ ಘಟನೆ ಮಂಗಳೂರಿನ ಮಾರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಕಾರ್ಗೋ ಸಂಸ್ಥೆಯಲ್ಲಿ ನಡೆದಿತ್ತು. ಇದೀಗ ಚಿಂತಾಜನಕ ಸ್ಥಿತಿಯಲ್ಲಿದ್ದ ಮಗ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾನೆ. ಸುಧೀಂದ್ರ ಪ್ರಭು(14) ಮೃತ ಬಾಲಕ. ತಂದೆ ರಾಜೇಶ್ ಪ್ರಭು, ಮಗನ ಮೇಲೆ ಗುಂಡು

ಮಂಗಳೂರು, ಅ.07: ಇಂದಿನಿಂದ ವಿಶ್ವವಿಖ್ಯಾತ ಮಂಗಳೂರು ದಸರಾ ಆರಂಭವಾಗಿದ್ದು, ನಗರದ ಗೋಕರ್ಣನಾಥ ಕುದ್ರೋಳಿ ಕ್ಷೇತ್ರ, ಮಂಗಳಾದೇವಿ ಕ್ಷೇತ್ರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆ ನೀಡಿದರು. ಇಂದಿನಿಂದ ಅ.16ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಅಂಗವಾಗಿ ಕುದ್ರೋಳಿ ಕ್ಷೇತ್ರದಲ್ಲಿ