Log In
BREAKING NEWS >
```````ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆಮತ್ತು ಅಭಿಮಾನಿಗಳಿಗೆ ಶ್ರೀಗೌರಿ-ಗಣೇಶ ಹಬ್ಬದ ಶುಭಾಶಯಗಳು````````

ಶ್ರೀನಗರ: 2019 ರ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಈ ವೇಳೆ ಹುತಾತ್ಮ ಇನ್ಸ್‌ಪೆಕ್ಟರ್ ಪರ್ವೈಜ್ ಅವರ ಮನೆಗೆ ಭೇಟಿ ನೀಡಿದರು. ಶನಿವಾರ ಬೆಳಗ್ಗೆ ಕಾಶ್ಮೀರಕ್ಕೆ ಆಗಮಿಸಿದ ಅಮಿತ್

ದುಬೈ: ಟಿ20 ವಿಶ್ವಕಪ್ ಟೂರ್ನಿಯ ಮೊದಲ ಹೈ ವೋಲ್ಟೇಜ್ ಪಂದ್ಯ ಎಂದೇ ಹೇಳಲಾಗುತ್ತಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಪಾಕ್ ತಂಡವನ್ನು ಘೋಷಣೆ ಮಾಡಲಾಗಿದೆ. ಪಂದ್ಯ ಆರಂಭಕ್ಕೆ ಇನ್ನು ಕೇವಲ 24 ಗಂಟೆಗಳ ಅವಧಿ ಇರುವಂತೆಯೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಡುವ 11ರ ಬಳಗವನ್ನು ಪ್ರಕಟಿಸಿದೆ. ನಾಳಿನ ಭಾರತದ ವಿರುದ್ಧದ ಪಂದ್ಯಕ್ಕಾಗಿ ಬಾಬರ್ ಅಜಮ್

ಲಾಹೋರ್: ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಇಸ್ಲಾಮಿಸ್ಟ್ ಹೋರಾಟಗಾರರು ಮೃತಪಟ್ಟಿದ್ದಾರೆ. ಫ್ರಾನ್ಸ್ ನಲ್ಲಿ ಇಸ್ಲಾಂ ಪ್ರವಾದಿ ಮೊಹಮ್ಮದ್ ಅವರ ವ್ಯಂಗ್ಯ ಚಿತ್ರ ರಚಿಸಿದ್ದಕ್ಕಾಗಿ ಕಳೆದ ವರ್ಷ ಪಾಕಿಸ್ತಾನದಲ್ಲಿ ಪ್ರತಿಭಟನೆಗಳು ನಡೆದಿದದ್ದವು.

ಹುಬ್ಬಳ್ಳಿ: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ  ಇಂದು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಹದಗೆಟ್ಟ ಭದ್ರತಾ ಪರಿಸ್ಥಿತಿ ಮುಂದುವರೆದಿದ್ದು, ಸರ್ಕಾರ ಪತನಕ್ಕೂ ಮುಂಚೆ ಶೋಚನೀಯ ಪರಿಸ್ಥಿತಿಯಲ್ಲಿದ್ದ ಸಿಖ್ ಸಮುದಾಯ, ಸುನ್ನಿ ಇಸ್ಲಾಂಗೆ ಮತಾಂತರವಾಗುವ ಅಥವಾ ದೇಶ ತೊರೆಯುವ ಆಯ್ಕೆಯನ್ನು ಮಾಡಿಕೊಳ್ಳಬೇಕಾಗಿದೆ ಎಂದು ವರದಿಯೊಂದು ತಿಳಿಸಿದೆ. ಒಂದು ಕಾಲದಲ್ಲಿ ಸಹಸ್ರಾರು ಸಂಖ್ಯೆಯಲ್ಲಿದ್ದ  ಸಿಖ್  ಸಮುದಾಯ ಅಫ್ಘಾನಿಸ್ತಾನದಲ್ಲಿ ವ್ಯವಸ್ಥಿತ ತಾರತಮ್ಯ ಮತ್ತು ಅತಿರೇಕದ ಧಾರ್ಮಿಕ ಹಿಂಸಾಚಾರಗಳ

ಲಾಸ್‌ ಏಂಜಲೀಸ್‌:  ಹಾಲಿವುಡ್ ಸಿನಿಮಾ ಚಿತ್ರೀಕರಣ ವೇಳೆ ದುರಂತವೊಂದು ಸಂಭವಿಸಿದ್ದು, ನಟ ಆಲೆಕ್‌ ಬಾಲ್ಡ್‌ವಿನ್‌ ಸಿಡಿಸಿದ ಗುಂಡು ಗುರಿ ತಪ್ಪಿ ಛಾಯಾಗ್ರಾಹಕಿಗೆ ಬಿದ್ದಿದ್ದು, ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸಿನಿಮಾ ಚಿತ್ರೀಕರಣದ ವೇಳೆ ಅಮೆರಿಕದ ನಟ ಆಲೆಕ್‌ ಬಾಲ್ಡ್‌ವಿನ್‌ ಬಳಸುತ್ತಿದ್ದ ಬಂದೂಕಿನಿಂದ ಹಾರಿದ ಗುಂಡು ಛಾಯಾಗ್ರಾಹಕಿಯನ್ನು ಬಲಿ

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಪ್ರಮಾದದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ಎದುರಾಗಿದೆ. ಸೆಂಟ್ರಲ್ ಮುಂಬೈನ ಮಾಧವ್ ಪಾಲವ್ ಮಾರ್ಗದಲ್ಲಿರುವ ಅವಿಘ್ನ ಪಾರ್ಕ್ ಕಟ್ಟಡದಲ್ಲಿ ಇಂದು ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿತು. ಸುಮಾರು 61 ಅಂತಸ್ತಿನ ಈ ವಸತಿ ಕಟ್ಟಡದ 19ನೇ

ನವದೆಹಲಿ: ಕಲ್ಲಿದ್ದಲು ಕೊರತೆ ಪೆಡಂಭೂತವಾಗಿ ದೇಶವನ್ನು ಕಾಡುವ ಸೂಚನೆಗಳು ಗೋಚರಿಸಿವೆ. 59 ಥರ್ಮಲ್ ಪ್ಲಾಂಟ್ ಗಳಲ್ಲಿ ಕೇವಲ 4 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನು ಮಾತ್ರವೇ ಉಳಿದಿದೆ ಎಂಬ ಮಾಹಿತಿ ದಾಖಲೆಗಳಿಂದ ತಿಳಿದುಬಂದಿದೆ. ಅಕ್ಟೋಬರ್ 13ರಂದು 63 ಥರ್ಮಲ್ ಪ್ಲಾಂಟುಗಳಲ್ಲಿ ಕಲ್ಲಿದ್ದಲು ಕೊರತೆ ಎದುರಾಗಿತ್ತು. ಆದರೀಗ ಆ ಸಂಖ್ಯೆ 59ಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ

ನವದೆಹಲಿ: ಅಕ್ಟೋಬರ್ 21, 2021ಕ್ಕೆ ಭಾರತ ಶತಕೋಟಿ ಕೋವಿಡ್-19 ಲಸಿಕೆ ಪೂರೈಕೆ ಗುರಿಯನ್ನು ಸಾಧಿಸಿದೆ. ಇದು ಪ್ರತಿಯೊಬ್ಬ ಭಾರತೀಯನ ಸಾಧನೆ. 100 ಕೋಟಿ ಲಸಿಕೆ ಪ್ರಮಾಣ ಕೇವಲ ಸಂಖ್ಯೆಯಲ್ಲ, ರಾಷ್ಟ್ರವಾಗಿ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ದೇಶದ ನಾಗರಿಕರಿಗೆ ಶತಕೋಟಿ ಕೋವಿಡ್ ಲಸಿಕೆ

ಬೆಂಗಳೂರು : ರಿವಾಲ್ವರ್ ತೋರಿಸಿ ದರೋಡೆ ಹಾಗೂ ಮನೆಗಳವು ಮಾಡುತ್ತಿದ್ದ ಇಬ್ಬರನ್ನು ಬಾಣಸವಾಡಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಾಂಬೆ ಸಲೀಂ, ತಮ್ಮ ಬಶೀರ್ ಅಲಿಯಾಸ್ ಸಮ್ಮು ಬಂಧಿತರು ಎಂದು ಗುರುತಿಸಲಾಗಿದೆ. 2018ರಲ್ಲಿ ಕಳುವಾಗಿದ್ದ ಕಾರನ್ನೇ ಈ ಆರೋಪಿಗಳು ಕಳ್ಳತನಕ್ಕೆ ಬಳಸುತ್ತಿದ್ದರು ಎನ್ನಲಾಗಿದೆ. ಬಶೀರ್ ಅಲಿಯಸ್ ಸಮ್ಮೂ ಎಂಬಾತ ಪೊಲೀಸರಿಂದ ತಪ್ಪಿಸಿಕೊಳ್ಳಲು ಮಾಧ್ಯಮ