BREAKING NEWS > |
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಸುಮಾರು 1.1 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಏರ್ಪೋರ್ಟ್ ಕಸ್ಟಮ್ಸ್ನ ವಾಯು ಗುಪ್ತಚರ ವಿಭಾಗವು ವಿಮಾನದಲ್ಲಿ ಅಡಗಿಸಿಟ್ಟು ಬಿಟ್ಟುಹೋಗಿದ್ದ ಸುಮಾರು 1 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ವಿಮಾನದಲ್ಲಿ
ಡೆಹ್ರಾಡೂನ್: ಕೇವಲ 2 ದಿನ ಸುರಿದ ಮಳೆಗೇ ಉತ್ತರಾಖಂಡ ರಾಜ್ಯ ಮತ್ತೆ ಪ್ರವಾಹದಲ್ಲಿ ಮುಳುಗಿದ್ಜು, ಆ ರಾಜ್ಯದ ಇಂದಿನ ದಯನೀಯ ಪರಿಸ್ತಿಗೆ ಅಲ್ಲಿ ನಡೆಯುತ್ತಿರುವ ಬುದ್ದಿಹೀನ -ದೂರದೃಷ್ಟಿ ರಹಿತ ಕಾಮಗಾರಿಗಳೇ ಕಾರಣ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಉತ್ತರಾಖಂಡದಲ್ಲಿ ಇದುವರೆಗೆ ಅತಿಹೆಚ್ಚು ಮಳೆ ದಾಖಲಾಗಿದೆ. ಈ ಬಗ್ಗೆ ತೀವ್ರ
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಗೆ ಮತ್ತಷ್ಟು ಸಂಕಷ್ಟ ಎದುರಾಗುತ್ತಿದೆ. ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ ಅಧಿಕಾರಿಗಳ ತಂಡ ಗುರುವಾರ ಬೆಳಗ್ಗೆ ಶಾರೂಕ್ ಖಾನ್ ನಿವಾಸ 'ಮನ್ನತ್'ಗೆ ಆಗಮಿಸಿ ಶೋಧ ನಡೆಸುತ್ತಿದ್ದಾರೆ. ಎನ್ ಸಿಬಿ ಅಧಿಕಾರಿಗಳು ಯಾವ ಮಾಹಿತಿಯನ್ನು ಕಲೆ ಹಾಕಲು ಶಾರೂಕ್ ಖಾನ್ ನಿವಾಸಕ್ಕೆ ಆಗಮಿಸಿದ್ದಾರೆ, ನಟನ ಮನೆಯಲ್ಲಿ
ಮೈಸೂರು: ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಚಾಮುಂಡಿ ಬೆಟ್ಟದಲ್ಲಿ ಎರಡನೇ ಬಾರಿಗೆ ಭೂ ಕುಸಿತವಾಗಿದೆ. ಈ ಹಿಂದೆ 2019 ರ ಅಕ್ಟೋಬರ್ ತಿಂಗಳಲ್ಲಿ ಚಾಮುಂಡಿ
ಚುರು: ಹೋಮ್ವರ್ಕ್ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಹೋಮ್ವರ್ಕ್ ಮಾಡಿಲ್ಲ ಎಂದು ಶಿಕ್ಷಕ ಮಗುವನ್ನು ನೆಲಕ್ಕೆ ಹಾಕಿ ಒದ್ದು, ಮುಷ್ಟಿಕಟ್ಟಿ ಹೊಡೆದಿದ್ದಾನೆ. ತುಂಬಾ ಹೊಡೆದ ನಂತರ ಬಾಲಕನ ಮೂಗಿನಿಂದ ರಕ್ತ
ಹುಬ್ಬಳ್ಳಿ: ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಹುಬ್ಬಳ್ಳಿಯ ಸಿ.ಎ. ಆರ್. ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ ರೆಡ್ಡಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ,
ನವದೆಹಲಿ: ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ವಿರುದ್ಧ ಸೆಪ್ಟೆಂಬರ್ 8, 2021ರಂದು ಹಿಂದಕ್ಕೆ ಪಡೆಯಲಾಗಿದ್ದ 'ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA) ಅಡಿಯಲ್ಲಿ ಆರೋಪಗಳನ್ನು ಸುಪ್ರೀಂ ಕೋರ್ಟ್ ಗುರುವಾರ ಮರುಸ್ಥಾಪಿಸಿದೆ. ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ ಮೇಲ್ಮನವಿಗೆ ಅನುಮತಿ
ಮುಂಬೈ: ಮುಂಬೈನ ಐಷಾರಾಮಿ ಹಡಗಿನೊಂದರಲ್ಲಿನ ಡ್ರಗ್ ಪಾರ್ಟಿ ಸಂಬಂಧ ಬಂಧಿತನಾಗಿರುವ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಎನ್ಡಿಪಿಎಸ್ ವಿಶೇಷ ಕೋರ್ಟ್ ವಜಾಗೊಳಿಸಿದ್ದು ಆರ್ಯನ್ ಗೆ ಇನ್ನು ಕೆಲ ದಿನ ಜೈಲೇ ಗತಿ. ಅಕ್ಟೋಬರ್ 3ರಂದು ಎನ್ಸಿಬಿಯಿಂದ ಬಂಧಿತನಾಗಿದ್ದ ಆರ್ಯನ್ ಖಾನ್ ಸದ್ಯ ಮುಂಬೈನ ಅರ್ಥೂರ್
ಉಡುಪಿ: ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಜಿ ಎಸ್ ಬಿ ಯುವಕ ಮಂಡಳಿಯ 51 ನೇ ವಾರ್ಷಿಕೋತ್ಸವ ಅಕ್ಟೋಬರ್ 14 ರಂದು ನೆಡೆಯಿತು . ಸಮಾರ೦ಭದಲ್ಲಿ ಮುಖ್ಯ ಅತಿಥಿಯಾಗಿ ಡಾ ಕಲ್ಯಾ ವಿನಾಯಕ ಶೆಣೈ ದಂಪತಿಗಳು, ದೇವಳದ ಕಾರ್ಯಗಳಲ್ಲಿ ವಿಶೇಷ ಸೇವೆಗೈದ ನೀಲಕಂಠ ಭಾಗವತ್ , ದೀಪಕ್ ಭಟ್
ಗೃಹಿಣಿಯರು ಅಡುಗೆ ಮನೆಯಲ್ಲಿ ಅಡುಗೆಗೆ ಬಳಸುವ ಪದಾರ್ಥಗಳ ಬೆಲೆ ಇತ್ತೀಚಿನ ತಿಂಗಳಲ್ಲಿ ಭಾರೀ ಏರಿಕೆ ಕಂಡುಬರುತ್ತಿದೆ. ಕೊರೋನಾ ಮೊದಲ ಮತ್ತು ಎರಡನೇ ಅಲೆಯ ನಂತರ ನಗರ, ಪಟ್ಟಣ ಪ್ರದೇಶಗಳಲ್ಲಿ ಹಲವು ಖಾಸಗಿ ಕಂಪೆನಿಗಳ ಉದ್ಯೋಗಿಗಳು ಕೆಲಸ ಕಳೆದುಕೊಂಡರೆ ಹಲವರ ಆದಾಯಕ್ಕೆ ಪೆಟ್ಟು ಬಿದ್ದಿದೆ. ಬಡ, ಕೆಳ ಮಧ್ಯಮ ಮತ್ತು ಮಧ್ಯಮ