BREAKING NEWS > |
ನವದೆಹಲಿ: ಉತ್ತರಾಖಂಡದಲ್ಲಿ ಕಳೆದ 3 ದಿನಗಳಿಂದ ಸುರಿಯುತ್ತಿರುವ ಮಹಾಮಳೆಯು ಮಂಗಳವಾರ ದೊಡ್ಡ ಅನಾಹುತವನ್ನೇ ಸೃಷ್ಟಿಸಿದೆ. ಹಲವು ಭಾಗಗಳಲ್ಲಿ ಸುರಿದ ಭಾರೀ ಮಳೆಗೆ ಅವಘಡಗಳು ಸಂಭವಿಸಿದ್ದು, 42 ಜನರು ಸಾವಿಗೀಡಾಗಿದ್ದಾರೆ. ಪಕ್ಕದ ಉತ್ತರ ಪ್ರದೇಶದಲ್ಲೂ 4 ಜನ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಭಾರೀ ಮಳೆಯಿಂದ ನೈನಿತಾಲ್ ಹಾಗೂ ಅನೇಕ ನಗರಗಳು, ಗ್ರಾಮಗಳಲ್ಲಿ ಪ್ರವಾಹದ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ದೇಶಾದ್ಯಂತ ಇಂಧನ ದರವನ್ನು ಸತತವಾಗಿ ಹೆಚ್ಚಳ ಮಾಡುತ್ತಾ ಬಂದಿದ್ದು, ವಾಣಿಜ್ಯ ನಗರಿ ಮುಂಬೈಯಲ್ಲಿ ಪೆಟ್ರೋಲ್ 112 ರೂಪಾಯಿ 11 ಪೈಸೆಯಾಗಿದ್ದು, ಡೀಸೆಲ್ ಬೆಲೆ 102 ರೂಪಾಯಿ 89 ಪೈಸೆಯಾಗಿದೆ. ಇಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 109
ಶ್ರೀನಗರ: ಪಾಕಿಸ್ತಾನದಲ್ಲಿ ತರಬೇತಿ ಪಡೆದ ಆರು ಭಯೋತ್ಪಾದಕರು ಪಾಕ್ ಬೆಂಬಲಿತ ಉಗ್ರಗಾಮಿ ಗುಂಪು ಲಷ್ಖರ್-ಎ-ತೊಯ್ಬಾದ ಆರು ಸಶಸ್ತ್ರ ಸರ್ಜಿತ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕಾಶ್ಮೀರ ಕಣಿವೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಯಲು ಉಗ್ರರು ಯೋಜಿಸಿದ್ದರು ಎಂದು ವರದಿಯಾಗಿದೆ. ರಾಜೌರಿ ಸೆಕ್ಟರ್ನ ದಟ್ಟಾರಣ್ಯದಲ್ಲಿ 16 ಕಾರ್ಪ್ಸ್ ಕಮಾಂಡರ್ ಯೋಧರ ಮತ್ತು ಉಗ್ರರ ನಡುವಿನ
ತಿರುವನಂತಪುರಂ: ಕೇರಳದಲ್ಲಿ ಪ್ರವಾಹ, ಭೂಕುಸಿತಕ್ಕೆ ಕಾರಣವಾದ ಧಾರಾಕಾರ ಮಳೆಯು ಇಲ್ಲಿಯವರೆಗೆ 27 ಜನರ ಜೀವವನ್ನು ಬಲಿ ತೆಗೆದುಕೊಂಡಿದೆ. ಈ ಪೈಕಿ 13 ಜನರು ಕೊಟ್ಟಾಯಂ ಜಿಲ್ಲೆಯಲ್ಲಿ, 10 ಮಂದಿ ಇಡುಕಿ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದಾರೆ. ತಿರುವನಂಪುರಂ, ತ್ರಿಸೂರ್ ಮತ್ತು ಕೊಝಿಕೋಡ್ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಮಧ್ಯೆ ಕೊಟ್ಟಾಯಂನ ಕೊಟ್ಟಿಕಾಲ್
ಉಡುಪಿ: ಉಡುಪಿಯ ಪ್ರಖ್ಯಾತ ವಾಣಿಜೋದ್ಯಮ ಸ೦ಸ್ಥೆಗಳಲ್ಲೊ೦ದಾದ “ಹರ್ಷ” ಸಮೂಹ ಸ೦ಸ್ಥೆಯು ಇದೀಗ ಎಲ್ಲಾ ಗ್ರಾಹಕರಿಗನೂಕೂಲವಾಗುವ೦ತೆ ಒ೦ದೇ ಸೂರಿನಡಿಯಲ್ಲಿ ಉಡುಪಿ ಗೃಹಬಳಕೆಯ,ಇಲೆಕ್ಟ್ರಾನಿಕ್ ವಸ್ತು, ಫರ್ನಿಚರ್ ವಸ್ತುಗಳ ಬೃಹತ್ 3ನೇ ಮಾರಾಟ ಮಳಿಗೆಯನ್ನು ಉಡುಪಿ ನಗರದ ಸಿಟಿಬಸ್ ನಿಲ್ದಾಣದ ಬಳಿಯಲ್ಲಿರುವ ನೂತನ “ಶ್ರೀ ದತ್ತಕೃಪಾ” ಬಿಲ್ಡಿ೦ಗ್ ನಲ್ಲಿ ಅಕ್ಟೋಬರ್ 18ರ೦ದು ಶುಭಾರ೦ಭಗೊ೦ಡಿತು. “ಬಿಗೆಸ್ಟ್
ಇಂದು (ಅಕ್ಟೋಬರ್ 18, ಸೋಮವಾರ) ಬೆಳಿಗ್ಗೆ ಗುಜರಾತಿನ ಸೂರತ್ ಜಿಲ್ಲೆಯ ಪ್ಯಾಕೇಜಿಂಗ್ ಪ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದರ ಪರಿಣಾಮ ಒಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಜತೆಗೆ 125 ಮಂದಿಗೆ ಗಾಯಗಳಾಗಿವೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಬೆಂಕಿಯು, ಪ್ಯಾಕ್ಟರಿಯ ಮೊದಲನೇ ಮಹಡಿಯಲ್ಲಿ ಕಾಣಿಸಿಕೊಂಡಿದೆ, ಬಳಿಕ ಇತರ ಮಹಡಿಗಳಿಗೆ
ತಿರುವನಂತಪುರ: ಕಳೆದ ಕೆಲ ದಿನಗಳಿಂದ ಕೇರಳ ರಾಜ್ಯದ ದಕ್ಷಿಣ ಮತ್ತು ಕೇಂದ್ರ ಭಾಗಗಳಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಅವಘಡ ಸಂಭವಿಸಿ ಮೃತಪಟ್ಟವರ ಸಂಖ್ಯೆ 25ಕ್ಕೇರಿದೆ. ಅವರಲ್ಲಿ 9 ಮಕ್ಕಳು ಕೂಡ ಸೇರಿದ್ದಾರೆ. ನಾಡಿದ್ದು ಬುಧವಾರದಿಂದ ಮತ್ತಷ್ಟು ಧಾರಾಕಾರ ಮಳೆ ರಾಜ್ಯದಾದ್ಯಂತ ಸುರಿಯಬಹುದೆಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು ಪರಿಸ್ಥಿತಿ ಇನ್ನಷ್ಟು ಕಠಿಣವಾಗಲಿದೆ.
ನವದೆಹಲಿ: ಈಗಾಗಲೇ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ ಲಖೀಂಪುರ್ ಖೇರಿ ಹಿಂಸಾಚಾರದ ವಿರುದ್ಧ 'ರೈಲ್ ರೋಖೋ' ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ರೈತ ಸಂಘಟನೆಯು ದೇಶಾದ್ಯಂತ 6 ಗಂಟೆಗಳ ಕಾಲ ರೈಲ್ ರೋಖೋ ಪ್ರತಿಭಟನೆಗೆ ಕರೆ
ಲೈಫ್ 360 ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಗೀತರಚನೆಕಾರ ಅರ್ಜುನ್ ಕಿಶೋರ್ ಚಂದ್ರ ಅವರು, ಇದೇ ಮೊದಲ ಬಾರಿಗೆ ಚಿತ್ರವೊಂದಕ್ಕೆ ನಟನಾಗಿ, ಗೀತರಚನೆಕಾರರಾಗಿ ಹಾಗೂ ನಿರ್ದೇಶಕರಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಟ್ರಿಪಿಯಾನಾ ಎಂಬ ಸೈಕೋ ಥ್ರಿಲ್ಲರ್ ಚಿತ್ರದಲ್ಲಿ ಅರ್ಜುನ್ ಕಿಶೋರ್ ಚಂದ್ರ ಅವರು ನಟಿಸಿದ್ದು. ಕೋವಿಡ್ ಸಾಂಕ್ರಾಮಿಕ ರೋಗ