BREAKING NEWS > |
ಉಡುಪಿ:ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವು ಜೂನ್ 1ರಿ೦ದ ಆರ೦ಭಗೊ೦ಡು ಇ೦ದು ಬುಧವಾರ ಜೂನ್ 8ರ೦ದು ಶ್ರೀದೇವರಿಗೆ ತ್ರಾಮದ ಹಾಗೂ ಬೆಳ್ಳಿಯ ಕಲಶಗಳಿ೦ದ ಬ್ರಹ್ಮಕು೦ಭಾಷೇಕವನ್ನು ನಡೆಸಲಾಯಿತು. ಮು೦ಜಾನೆ ಪುಣ್ಯಾಹವಾಚನ, ಗಣಯಾಗದೊ೦ದಿಗೆ ಕಲಾಶಾಭೀಷೇಕವನ್ನು ಆರ೦ಭಿಸಲಾಯಿತು.ಪ೦ಚದುರ್ಗಾ ಮ೦ತ್ರ ಹೋಮದೊ೦ದಿಗೆ ಪೂರ್ವಾಹ್ನ 7.30ಕ್ಕೆ ಒದಗಿದ ಮಿಥುನ ಲಗ್ನ ಸಮುಹೂರ್ತದಲ್ಲಿ ಶ್ರೀದೇವರಿಗೆ ಬ್ರಹ್ಮಕು೦ಭಾಷೇಕವನ್ನು ನೆರವೇರಿಸಲಾಯಿತು.10.30ಕ್ಕೆ ಮಹಾಪೂಜೆ,ಅವಸ್ರುತಬಲಿಯೊ೦ದಿಗೆ ಪಲ್ಲಪೂಜೆಯನ್ನು
ಪಾಟ್ನಾ:ಜೂ 08 . ಚಲಿಸುತ್ತಿದ್ದ ಬಸ್ನಲ್ಲಿಯೇ 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಹೇಯ ಘಟನೆ ಬಿಹಾರದಲ್ಲಿ ಮಂಗಳವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯು ಪಶ್ಚಿಮ ಚಂಪಾರಣ್ನಲ್ಲಿರುವ ಬೆತಿಯಾಗೆ ಪ್ರಯಾಣಿಸಲು ಚಂಪಾರಣ್ ಜಿಲ್ಲೆಯ ಮೋತಿಹಾರಿ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದಳು. ಈ
ಮುಂಬೈ:ಜೂ 09. ಭಾರತ ಮಹಿಳಾ ಕ್ರಿಕೆಟ್ ತಂಡ ಅನುಭವಿ ಬ್ಯಾಟರ್ ಹಾಗೂ ವಿಶ್ವ ಕ್ರಿಕೆಟ್ನ ದಿಗ್ಗಜ ಆಟಗಾರ್ತಿ ಮಿಥಾಲಿ ರಾಜ್ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿಗೆ ದಿಡೀರ್ ನಿವೃತ್ತಿ ಘೋಷಿಸಿದ್ದಾರೆ. ಭಾರತದಲ್ಲಿ ಸಾವಿರಾರು ಹೆಣ್ಣುಮಕ್ಕಳಿಗೆ ಸ್ಪೂರ್ತಿಯಾಗಿರುವ ಮಿಥಾಲಿ ರಾಜ್ ದಶಕದಿಂದ ಭಾರತ ಕ್ರಿಕೆಟ್ಗೆ ಮತ್ತು ಕ್ರಿಕೆಟ್ ಲೋಕಕ್ಕೆ ಅತೀವ
ನವದೆಹಲಿ: ಮಾನವೀಯತೆಯ ಹೆಮ್ಮೆ ಪ್ರವಾದಿ ಮೊಹಮ್ಮದ್, ಅವರನ್ನು ನಿಂದಿಸಿದವರಿಗೆ ಕ್ಷಮೆಯಿಲ್ಲ. ಇನ್ನು ಕೇಸರಿ ಭಯೋತ್ಪಾದಕರು ತಮ್ಮ ಅಂತ್ಯಕ್ಕಾಗಿ ಮುಂಬೈ, ದೆಹಲಿ, ಉತ್ತರಪ್ರದೇಶದಲ್ಲಿ ಕಾಯಬೇಕೆಂದು ಹೇಳುವ ಮೂಲಕ ಉಗ್ರ ಸಂಘಟನೆಯಾಗಿರುವ ಅಲ್'ಖೈದಾ ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸುವ ಬೆದರಿಕೆಯೊಡ್ಡಿದೆ. ಈ ಕುರಿತು ಜೂನ್.6 ರಂದು ಬೆದರಿಕೆ ಪತ್ರವೊಂದನ್ನು ಬಿಡುಗಡೆ ಮಾಡಿರುವ ಅಲ್
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 5,233 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,90,282ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ
ಉಡುಪಿ:ಜೂ 06. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ಹೆಸರು ಇಡಲಾಗಿದ್ದು, ಈ ಬಗ್ಗೆ ಕಾರ್ಕಳ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬೋಳ ಗ್ರಾಮ ಪಂಚಾಯತ್ ಬಳಿಯಿರುವ ರಸ್ತೆಗೆ ‘ಪಡುಗಿರಿ ನಾಥೂರಾಮ್ ಗೋಡ್ಸೆ ರಸ್ತೆ’ ಎಂದು ನಾಮಫಲಕ ಹಾಕಲಾಗಿದ್ದು ಈ
ಲಾಗೋಸ್: ನೈರುತ್ಯ ನೈಜೀರಿಯಾದಲ್ಲಿ ಭಾನುವಾರ ಕ್ಯಾಥೋಲಿಕ್ ಚರ್ಚ್ ಗೆ ನುಗ್ಗಿದ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 50 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂದೂಕುಧಾರಿಗಳು ಕ್ಯಾಥೋಲಿಕ್ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸೇರಿದ್ದವರ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮಹಿಳೆಯರು
ಕಡಿಯಾಳಿ:ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದದಲ್ಲಿ ನಡೆಯುತ್ತಿರುಬ ಬ್ರಹ್ಮಕಲಶೋತ್ಸವವು ಇ೦ದಿಗೆ 6ನೇ ದಿನದತ್ತ ಸಾಗುತ್ತಿದೆ. ಈ ಸ೦ದರ್ಭದಲ್ಲಿ ಶ್ರೀದೇವರಿಗೆ ಸು೦ದರ ಅಲ೦ಕಾರವನ್ನು ಮಾಡಲಾಗಿದೆ.ವಿವಿಧ ಧಾರ್ಮಿಕ ಕಾರ್ಯಕ್ರಮದೊ೦ದಿಗೆ ದ.ಕ ಮತ್ತು ಉಡುಪಿ ಜಿಲ್ಲೆಯ ಅರ್ಚಕರ ಸಮಾವೇಶವು ನಡೆಸಲಾಯಿತು. ಕೊಳಲು ವಾದನ,ನೃತ್ಯಾರಾಧನೆಯೊ೦ದಿಗೆ ಸಾಯ೦ಕಾಲ ಧಾರ್ಮಿಕ ಸಭಾ ಕಾರ್ಯಕ್ರಮದ ಬಳಿಕದಕ್ಷಯಜ್ಞ ಶಶಿಪ್ರಭಾ ಪರಿಣಾಮ ಯಕ್ಷಗಾನವು ನಡೆಯಿತು.ಇ೦ದು ಸಹ ಸಾವಿರಾರು
ಶಿವಮೊಗ್ಗ:ಜೂ 06 .ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಗಳು ಮತ್ತೆ ಸದ್ದು ಮಾಡುತ್ತಿದ್ದು, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆಯ ಬೀಚ್ ನಲ್ಲಿ ಪ್ರವಾಸಕ್ಕೆಂದು ಯುವಕರ ತಂಡದಿಂದ ಬಂದ ನಾಲ್ವರು ಯುವಕರು ಸಮುದ್ರದ ನೀರಿನಲ್ಲಿ ಮುಳುಗುವಾಗ ಲೈಫ್ ಗಾರ್ಡ್ಸ್ ಅವರನ್ನು ರಕ್ಷಣೆ ಮಾಡಿದ ಘಟನೆ ಇಂದು ನಡೆದಿದೆ. ಬಿಜಾಪುರದಿಂದ ನಾಲ್ವರು ಯುವಕರು ಪ್ರವಾಸಕ್ಕೆ ಬಂದಿದ್ದರು, ಅದರಲ್ಲಿ ಮುಬಿನ್ ಹಾಗೂ ಸೋಫಿಯಾ, ಅಹ್ಮದ್,ಮೊಹಮ್ಮದ್ ಎಂಬವರನ್ನು ಮಲ್ಪೆ