BREAKING NEWS > |
ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಇಲ್ಲಿಯ ಹೈವೆ ಸರ್ಕಲ್ ಬಳಿ ಸೋಮವಾರ ನಸುಕಿನ ಜಾವ್ 5:45ಕ್ಕೆ ಅಗ್ನಿ ದುರಂತದಿoದ ನಾಲ್ಕು ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಗಣಪತಿ ಸೋಮಯ್ಯ ನಾಯ್ಕರವರ ಹೂವಿನ ಅಂಗಡಿ, ಗೋವಿಂದ ಶೆಟ್ಟಿಯವರ ತರಕಾರಿ ಅಂಗಡಿ,ಹಾಗೂ ಮಹೇಶ ನಾಗಪ್ಪ ನಾಯ್ಕರವರ ಹಣ್ಣಿನ ಅಂಗಡ ಗಳು ಸಂಪೂರ್ಣ ಸುಟ್ಟು
ಉಡುಪಿ: ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ 5ನೇ ದಿನತ್ತ ಸಾಗಿದ್ದು ಇ೦ದು ಭಾನುವಾರದ೦ದು ದೇವಸ್ಥಾನದಲ್ಲಿ ದ.ಕ ಹಾಗೂ ಉಡುಪಿ ಜಿಲ್ಲೆಯ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಮತ್ತು ಸರ್ವ ಸದಸ್ಯರ ಸಮಾವೇಶವನ್ನು ನಡೆಸಲಾಯಿತು. ಸಾಯ೦ಕಾಲ ನಡೆದ ಧಾರ್ಮಿಕ ಸಭೆಯ ಉಡುಪಿಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ರಾಜಕೀಯ ಮುಖ೦ಡರು
ಮಂಗಳೂರು: ಎರಡು ವರ್ಷಗಳ ಹಿಂದೆ ಪುತ್ತೂರು ತಾಲೂಕಿನ ಸಂಪ್ಯ ಗಣೇಶೋತ್ಸವದಲ್ಲಿ ನಡೆದ ಹಿಂದೂ ಕಾರ್ಯಕರ್ತ ಕಾರ್ತಿಕ್ ಮೆರ್ಲ ಕೊಲೆ ಪ್ರಕರಣದ ಆರೋಪಿಯನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿ ಎಂಬಲ್ಲಿ ಶನಿವಾರ ನಡೆದಿದೆ. ಪುತ್ತೂರು ತಾಲೂಕಿನ ಅರ್ಯಾಪು ನಿವಾಸಿ ಚರಣ್ರಾಜ್
ಢಾಕಾ:ಜೂ.,05. ಆಗ್ನೇಯ ಬಾಂಗ್ಲಾದೇಶದ ಕಂಟೈನರ್ ಡಿಪೋದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 16 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 450ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದೇಶದ ಪ್ರಮುಖ ಬಂದರು ಚಿತ್ತಗಾಂಗ್ನ ಹೊರಗೆ 40 ಕಿಮೀ ದೂರದಲ್ಲಿರುವ ದೇಶೀಯ ಕಂಟೈನರ್ ಸಂಗ್ರಹಣಾ ಘಟಕದಲ್ಲಿ ಅವಘಡ ಸಂಭವಿಸಿದೆ. ಮಧ್ಯರಾತ್ರಿ ವೇಳೆಗೆ ಇಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ
ನೆಲಮಂಗಲ:ಜೂ,05. ಗೃಹಿಣಿಯೊಬ್ಬಳು ಪತಿ ಮತ್ತು ಅತ್ತೆಯ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ವಿವರ್ಸ್ ಕಾಲನಿಯಲ್ಲಿ ನಡೆದಿದೆ. ತುಮಕೂರಿನ ಕುಣಿಗಲ್ ಮೂಲದ ಪೂಜಾ (22) ಮೃತ ಗೃಹಿಣಿ. ಪೂಜಾ ತಮ್ಮ ಪತಿಯೊಂದಿಗೆ ಬಾಡಿಗೆ ಮನೆಗೆ ಆಗಮಿಸಿದ್ದು, ಮೊದಲು ಹಾಲು ಉಕ್ಕಿಸುವ ಕಾರ್ಯ ನಡೆಸಲಾಗಿತ್ತು. ಹಾಲು ಉಕ್ಕಿಸಿದ ಕೆಲವೇ ಹೊತ್ತಿನಲ್ಲಿ
ಬೆಂಗಳೂರು:ಜೂ, 05. ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಹಾಗೂ ನಗರಾಧ್ಯಕ್ಷರಾಗಿ ಮೋಹನ್ ದಾಸರಿ ಪುನರಾಯ್ಕೆಗೊಂಡಿದ್ದಾರೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆಯವರು ರಾಜ್ಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು. ರಾಜ್ಯ ಉಪಾಧ್ಯಕ್ಷರಾಗಿ ನಿವೃತ್ತ ಐಪಿಎಸ್
ಉಡುಪಿ:ಜೂ,4. ಜೂನ್ 1ರಿ೦ದ ಆರ೦ಭಗೊ೦ಡ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೈಭವವು ದಿನದಿ೦ದ ದಿನಕ್ಕೆ ಹೆಚ್ಚುತ್ತಿದೆ.ಪ್ರಚಾರ ಕೊಡೆಬಿಡುಗಡೆ, ಹೊರೆಕಾಣಿಕೆಯಿ೦ದ ಆರ೦ಭಗೊ೦ಡ ಕಾರ್ಯಕ್ರಮವು ನಿರ೦ತರವಾಗಿ ನಡೆಯುತ್ತಿದೆ. ಸುತ್ತು ಪೌಳಿ ಲೋಕಾರ್ಪಣೆ, ಸಾ೦ಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಯು ಅದ್ದೂರಿಯಿ೦ದ ನಡೆದಿದೆ. ಪ್ರತಿ ನಿತ್ಯವೂ ಶ್ರೀಮಹಿಷಮರ್ದಿನಿ ದೇವರಿಗೆ ವಿವಿಧ ರೀತಿಯ ಮಲ್ಲಿಕೆ ಹೂ ಸೇರಿದ೦ತೆ
ತುಮಕೂರು:ಜೂ 04. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಡಿವೈಡರ್ ದಾಟಿ ಹಾಸನದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟಿಟಿ
(ಕರಾವಳಿಕಿರಣ ಡಾಟ್ ಕಾ೦ ವಾರದ ವಿಶೇಷವರದಿ) ಉಡುಪಿ ನಗರದಲ್ಲಿ ಬಹುತೇಕ ಕಡೆಗಳಲ್ಲಿ ಇದೀಗ ಮತ್ತೆ ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರದ ನಿರ್ಲಕ್ಷ ಸೇರಿದ೦ತೆ ಇಲಾಖಾಧಿಕಾರಿಗಳ ಬೇಜವ್ದಾರಿಯಿ೦ದ ರಾಜಾರೋಷವಾಗಿ ರಸ್ತೆಯ ಪಕ್ಕದಲ್ಲೇ ಕಟ್ಟಡಗಳು ಮೇಲಕ್ಕೇರುತ್ತಿದೆ. ಇಷ್ಟಾದರೂ ಯಾರೊಬ್ಬರು ಈ ಬಗ್ಗೆ ಗಮನ ಹರಿಸದೇ ಇರುವುದು ಬಹಳ ಕೂತುಹಲಕ್ಕೆ ಕಾರಣವಾಗಿದೆ. ಈ ಕಟ್ಟಡಗಳು ನಗರಸಭೆಯ ಸದಸ್ಯರ
ಕಾರವಾರ: ಓಸಿ ದಂಧೆಗೆ ಜಿಲ್ಲೆಯಲ್ಲಿ ಯಾರಿದಂಲೂ ಬ್ರೇಕ್ ಹಾಕಲು ಸಾಧ್ಯವಿಲ್ಲ ಎನ್ನುವ ಮಾತು ಈ ಹಿಂದೆ ಕೇಳಿ ಬರುತ್ತಿತ್ತು. ಆದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನಾ ಪೆನ್ನೇಕರ್ ಅವರ ಕಠಿಣ ನಿಲುವಿನಿಂದ ಜಿಲ್ಲೆಯಲ್ಲಿ ಓಸಿ ದಂದೆಗೆ ಬ್ರೇಕ್ ಬಿದ್ದಿದ್ದು, ಇಷ್ಟುದಿನ ರಾಜಾರೋಷವಾಗಿ ಇದ್ದ ಬುಕ್ಕಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ