BREAKING NEWS > |
ಮುಂಬೈ: ಕೇಂದ್ರ ಸರ್ಕಾರವು ಶಿವಸೇನಾದ 15 ಮಂದಿ ಬಂಡಾಯ ಶಾಸಕರಿಗೆ ‘Y+’ ಶ್ರೇಣಿಯ ಸಿಆರ್ಪಿಎಫ್ ಭದ್ರತೆ ಒದಗಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎನ್ಎನ್ಐ’ ಟ್ವೀಟ್ ಮಾಡಿದೆ. ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಂಡಾಯ ಶಾಸಕರಿಗೆ ಸೂಕ್ತ ಭದ್ರತೆ ಕಲ್ಪಿಸುವಂತೆ ರಾಜಕೀಯ ಮುಖಂಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದಕ್ಕೆ ಇಂಬು
ಕಾಸರಗೋಡು, ಜೂ 26. ಮೀನುಗಾರಿಕಾ ದೋಣಿ ಮಗುಚಿ ಓರ್ವ ಸಮುದ್ರ ಪಾಲಾದ ಘಟನೆ ಹೊಸದುರ್ಗದ ತುರುತ್ತಿ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದ್ದು, ಇಬ್ಬರು ಈಜಿ ದಡ ಸೇರಿದ್ದಾರೆ. ಸೂರಜ್ (28) ನಾಪತ್ತೆಯಾದವರು. ನಾಪತ್ತೆ ಯಾದವನಿಗಾಗಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಪರಿಸರವಾದಿಗಳು ಹಾಗೂ ಕಂದಾಯ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಇನ್ನು ನಾಡ ದೋಣಿಯಲ್ಲಿ
ಮಂಗಳೂರು, ಜೂ 26. ಒಂದೇ ಕಾಲೇಜಿನ ವಿದ್ಯಾರ್ಥಿಗಳಿಬ್ಬರ ಬೈಕ್ಗಳು ಪರಸ್ಪರ ಢಿಕ್ಕಿಯಾಗಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮೂಲ್ಕಿ ವಿಜಯಾ ಕಾಲೇಜು ರಸ್ತೆಯ ಲೇಡೀಸ್ ಹಾಸ್ಟೆಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಕಕ್ವ ನಿವಾಸಿ ಮಾನಿಷ್ ಮೃತ ವಿದ್ಯಾರ್ಥಿ. ಕವತ್ತಾರ್ ನಿವಾಸಿ ದೀಕ್ಷಿತ್ ಗಂಭೀರ ಗಾಯಗೊಂಡಿದ್ದಾರೆ. ಇಬ್ಬರೂ
ಕುಣಿಗಲ್:ಜೂ 26. ಸಾಫ್ಟ್ವೇರ್ ಎಂಜಿನಿಯರ್ವೊಬ್ಬ ಬೈಕ್ನಲ್ಲಿ ಜಾಲಿರೈಡ್ ಹೋಗಿ ಬ್ರಿಡ್ಜ್ನಿಂದ ಬಿದ್ದು ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಗವಿಮಠ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನ ಬನಶಂಕರಿ ಎರಡನೇ ಹಂತದ ನಿವಾಸಿ ಸೂರಜ್ (27) ಮೃತ ಯುವಕ. ಬೆಂಗಳೂರಿನ ಇನ್ಫೋಸಿಸ್ ಕಚೇರಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ
ಮುಂಬೈ: ಗುವಾಹಟಿಯಲ್ಲಿ ಇನ್ನೆಷ್ಟು ದಿನ ಬಚ್ಚಿಟ್ಟುಕೊಳ್ಳುವಿರಿ, ಹೊರಗೆ ಬರಲೇಬೇಕು ಎಂದು ಶಿವಸೇನೆ ಬಂಡಾಯ ಶಾಸಕರಿಗೆ ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಭಾನುವಾರ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗುವಾಹಟಿಯಲ್ಲಿ ಇನ್ನೆಷ್ಟು ದಿನ ಬಚ್ಚಿಟ್ಟುಕೊಳ್ಳುವಿರಿ, ಚೌಪಟ್ಟಿಗೆ ಬರಲೇಬೇಕು ಎಂದು ಹೇಳಿದ್ದಾರೆ. ಈ ನಡುವೆ : ಶಿವಸೇನಾದ
ಬೆಳಗಾವಿ: ಮೂಡಲಗಿ ಪಟ್ಟಣದ ಚರಂಡಿಯಲ್ಲಿ ಭ್ರೂಣ ಪತ್ತೆಯಾದ ಒಂದು ದಿನದ ನಂತರ ಸಂಬಂಧಪಟ್ಟ ಅಧಿಕಾರಿಗಳು ಶನಿವಾರ ಆಸ್ಪತ್ರೆ ಹಾಗೂ ಸ್ಕ್ಯಾನಿಂಗ್ ಸೆಂಟರ್'ನ್ನು ಸೀಲ್ ಮಾಡಿದ್ದಾರೆ. ಬೆಳಗಾವಿ ಡಿಎಚ್ಓ ಮಹೇಶ ಕೋಣಿ, ಮೂಡಲಗಿ ಪೊಲೀಸರ ನೇತೃತ್ವದ ಅಧಿಕಾರಿಗಳ ತಂಡ ಸ್ಕ್ಯಾನಿಂಗ್ ಸೆಂಟರ್, ಆರು ಹೆರಿಗೆ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ ವೆಂಕಟೇಶ
ಬೆಳಗಾವಿ: ಬೆಳಗಾವಿ ಬಳಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಣಬರಗಿ ಸಮೀಪ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಪಲ್ಟಿಯಾಗಿ ರಸ್ತೆಯಿಂದ ಸುಮಾರು ಅಡಿಗಳಷ್ಟು ದೂರ ಸಾಗಿ ಬಳ್ಳಾರಿ ನಾಲೆಗೆ ಬಿದಿದ್ದೆ. ಇದರಿಂದಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ
ಭುವನೇಶ್ವರ್: ಭಾರತ ಜೂ.24 ರಂದು ಮೇಲ್ಮೈ ನಿಂದ ಆಗಸಕ್ಕೆ ಚಿಮ್ಮುವ ವರ್ಟಿಕಲ್ ಲಾಂಚ್ ಶಾರ್ಟ್ ರೇಂಜ್ (ವಿಎಲ್-ಎಸ್ ಆರ್ಎಸ್ಎಎಂ) ಕ್ಷಿಪಣಿಯ ಪರೀಕ್ಷೆಯನ್ನು ಒಡಿಶಾದಿಂದ ಯಶಸ್ವಿಯಾಗಿ ನಡೆಸಿದೆ. ಭಾರತೀಯ ನೌಕಾಪಡೆ ಹಡಗು (ಐಎನ್ಎಸ್) ಮೂಲಕ ಚಂಡೀಪುರದಲ್ಲಿ ಈ ಪರೀಕ್ಷೆ ನಡೆದಿದೆ. ಭಾರತೀಯ ನೌಕಾಪಡೆ ಹಾಗೂ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್
ಬೆಳಗಾವಿ:ಜೂ 24. ಏಳು ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ನವಜಾತ ಶಿಶುಗಳನ್ನು ಡಬ್ಬದಲ್ಲಿ ಹಾಕಿ ಎಸೆದಿದ್ದಾರೆ. ಶಿಶುಗಳ ಮೃತ ದೇಹ ಕಂಡು ಮೂಡಲಗಿಯ ಜನ ಗಾಬರಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಾರು ಈ
ನವದೆಹಲಿ: 2022ನೇ ಸಾಲಿನ ರಾಷ್ಟ್ರಪತಿ ಚುನಾವಣೆಗೆ (President election) ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು (Draupadi Murmu) ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಉನ್ನತ ಸಚಿವರು, ಬಿಜೆಪಿ