Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಪಣಜಿ: ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ ನಟ ದಿಗಂತ್ ಕುತ್ತಿಗೆಗೆ ತೀವ್ರ ಪೆಟ್ಟು ಬಿದ್ದಿದ್ದು ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ. ದಿಗಂತ್ ಕುಟುಂಬಸ್ಥರ ಜೊತೆ ಗೋವಾ ಪ್ರವಾಸಕ್ಕೆ ತೆರಳಿದ್ದರು. ಬೀಚ್ ನಲ್ಲಿ ಸಂಭ್ರಮದ ಕ್ಷಣಗಳನ್ನು ಕಳೆಯುವಾಗ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ಗೋವಾದಲ್ಲಿ

ಕುಂದಾಪುರ:ಜೂ 21. ಕಮಲಶಿಲೆ ಗ್ರಾಮದ ರಾಘವೇಂದ್ರ ಯಡಿಯಾಳ(41) ಎಂಬವರ ಮನೆಯಿಂದ ಚಿನ್ನಾಭರಣ ಹಾಗೂ ನಗದು ಕಳ್ಳತನವಾದ ಘಟನೆ ನಡೆದಿದೆ. 1,30,000 ಮೌಲ್ಯದ ಎರಡು ಚಿನ್ನದ ಬಳೆಗಳು, 1,50,000 ಮೌಲ್ಯದ ಚಿನ್ನದ ಸರ, 20,000 ಮೌಲ್ಯದ ಚಿನ್ನದ ಉಂಗುರ ಮತ್ತು 5,000 ರೂ.ನಗದು ಕಳ್ಳತನವಾಗಿದೆ. ತನಿಖೆ ಮುಂದುವರಿಸಿದ ಪೊಲೀಸರು ಬೈಂದೂರು ಉಪ್ಪುಂದ ನಿವಾಸಿ

ಬೆಳ್ತಂಗಡಿ, ಜೂ 21. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಸೂಚಿಸಿದರೆ ಮುಸ್ಲಿಮರ ಮತ ಬೇಡ ಎಂದಿದ್ದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಕಚೇರಿಗೆ ಮುಸ್ಲಿಮರು ಧರಿಸುವ ಟೋಪಿ ಮತ್ತು ಶಾಲು ರವಾನಿಸಲಾಗಿದೆ. ಹರೀಶ್‌ ಪೂಂಜಾ ಅವರು ಹೇಳಿಕೆ ನೀಡಿರುವುದಕ್ಕೆ ಪ್ರತಿಯಾಗಿ ಬೆಳ್ತಂಗಡಿ ತಾಲೂಕಿನ ಭಾರತ

ಉಡುಪಿ : ಯಕ್ಷಗಾನ ಕಲಾರಂಗ ನಿರ್ಮಿಸಿದ 31ನೇ ಮನೆಯ ಉದ್ಘಾಟನಾ ಸಮಾರಂಭ 19-06-2022ರಂದು ಹಿರಿಯಡ್ಕ ಸಮೀಪದ ಕೊಂಡಾಡಿಯಲ್ಲಿ ಜರಗಿತು. ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯರಾದ ರಕ್ಷಿತಾ ಪೂಜಾರಿ ಹಾಗೂ ಧನ್ಯ ಪೂಜಾರಿ ಇವರಿಗೆ ಪೇಜಾವರ ಮಠ ಮತ್ತು ಗುರುರಾಜ ಅಮೀನ್‍ರ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಮನೆ ‘ಶ್ರೀಗುರುಕೃಪಾ’ವನ್ನು ಪೇಜಾವರ ಮಠಾಧೀಶರಾದ ಶ್ರೀ

ಮೈಸೂರು(ಜೂ. 21): ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕರ್ನಾಟಕದ ಮೈಸೂರು ಅರಮನೆ ಉದ್ಯಾನವನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿದ್ದ ಸುಮಾರು 15,000 ಜನರೊಂದಿಗೆ ಯೋಗ ಮಾಡಿದರು. ಈ ಸಂದರ್ಭದಲ್ಲಿ ಯೋಗ ದಿನಾಚರಣೆಗೆ ಶುಭ ಹಾರೈಸುತ್ತಾ ಜೀವನದಲ್ಲಿ ಅದರ ಮಹತ್ವದ ಕುರಿತು ತಿಳಿಸಿದ ಅವರು ಆರೋಗ್ಯವಂತ ದೇಹಕ್ಕೆ ಇದು

ಕಾರ್ಕಳ, ಜೂ 19. ವಿಜಯನಗರ ಕಾಲಘಟ್ಟದಲ್ಲಿ ಸ್ಥಾಪನೆಗೊಂಡ ಐತಿಹಾಸಿಕ ಹಿನ್ನಲ್ಲೆಯ ಕಾರ್ಕಳ ಕೋಟೆ ಶ್ರೀ ಮಾರಿಯಮ್ಮ ಕ್ಷೇತ್ರದ ಪುನರ್ ನಿರ್ಮಾಣದಿಂದ ಮತ್ತೇ ವಿಜಯನಗರ ಸಾಮಾಜ್ರ್ಯದ ಗತವೈಭವವು ಮೇಳೈಸಲಿದೆ. ಆ ಮೂಲಕ ಧಾರ್ಮಿಕತೆ, ಸಂಸ್ಕೃತಿ, ಕಲೆಯು ಭಾಷೆಯ ಕೊಡುಗೆಯೂ ಮುಂದಿನ ಪೀಳಿಗೆಗೆ ದೊರೆಯುವಂತಾಗಲಿ ಎಂದು ರಾಜ್ಯ ಮುಜರಾಯಿ ಸಚಿವೆ ಶಶಿಕಾಲ

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ ಘಟನೆ ಮಂಗಳೂರು ಬೆಂಗಳೂರು ರಾಷ್ಡ್ರೀಯ ಹೆದ್ದಾರಿ ಪೆರ್ನೆಯಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ಮಹಿಳೆ ಪುತ್ತೂರು ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ ನ ಮಾಲಕ ನೆಕ್ಕಿಲಾಡಿ ನಿವಾಸಿ ಬಾಲಕೃಷ್ಣ ಭಟ್ ಅವರ ಪತ್ನಿ

ಬೆಂಗಳೂರು : ಕನ್ನಡ ಚಿತ್ರರಂಗದ ನಿರ್ದೇಶಕ  ಕೆಎಂ ಚೈತನ್ಯ "ಆ ದಿನಗಳು" ಚಿತ್ರದ ನಿರ್ದೇಶಿಸಿದ ಇವರು ಈ ಸಲ ಕಾಮಿಡಿ ಸಿನಿಮಾ ಜೊತೆ ಬಂದಿದ್ದಾರೆ.ಅವರು ನಿರ್ದೇಶಿಸಿರುವ ‘'ಅಬ್ಬಬ್ಬ'’ ಜುಲೈ 1ರಂದು ಬಿಡುಗಡೆಯಾಗಲಿದೆ. ಇಂಟರೆಸ್ಟಿಂಗ್‌ ಎಂದರೆ ಈ ಸಿನಿಮಾ ನಿರ್ಮಿಸಿದ್ದು ಮಲಯಾಳಂ ನಟಿ ಆ್ಯನ್‌ ಅಗಸ್ಟಿನ್‌. ಆ್ಯನ್‌ ಅಗಸ್ಟಿನ್‌ ಮತ್ತು

ಹಾಸನ : ಕಾರಿನಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆ ಪ್ರವಾಸಕ್ಕೆ ಹೊರಟಿದ್ದ ಕುಟುಂಬವೊಂದರ ಕಾರು ಹಾಗೂ ಲಾರಿ‌ ನಡುವೆ ಭೀಕರ ಅಪಘಾತ ನಡೆದು ಅದರ‌ ಪರಿಣಾಮ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ತಂದೆ ತಮಿಳುನಾಡು ಮೂಲದ ಅಂಜನಪ್ಪ,ಮಗ ಕಾರ್ತಿಕ್ ಎಂದು ತಿಳಿದು

ಕಾಬೂಲ್, ಜೂ 18, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಕಾರ್ಟೆ ಪರ್ವಾನ್ ಗುರುದ್ವಾರದ ಬಳಿ ಸರಣಿ ಸ್ಫೋಟ ನಡೆಸಿದ್ದು, ಘಟನೆಯಲ್ಲಿ 2 ಬಲಿಯಾಗಿದ್ದು ನಾಲ್ವರು ನಾಪತ್ತೆಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಗುರುದ್ವಾರವನ್ನು ಗುರಿಯಾಗಿಸಿಕೊಂಡು ಸರಣಿ ಸ್ಫೋಟ ನಡೆಸಲಾಗಿದೆ. ಕಾಬೂಲ್‌ನ ಪೊಲೀಸ್ ಜಿಲ್ಲೆಯ ಸಿಖ್-ಹಿಂದೂ ದೇವಾಲಯದ ಬಳಿ ಇಂದು ಜನನಿಬಿಡ ರಸ್ತೆಯಲ್ಲಿ ಸ್ಫೋಟಗಳು