BREAKING NEWS > |
ಉಡುಪಿ\ ಕಾರ್ಕಳ: ಜೂ 18. ಬಹು ನಿರೀಕ್ಷಿತ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿಯ ಭವ್ಯ ನಾಯಕ್ ರಾಜ್ಯಕ್ಕೆ ದ್ವಿತೀಯ ಹಾಗೂ ಕಾರ್ಕಳದ ಅದ್ವೈತ್ ಶರ್ಮ ರಾಜ್ಯಕ್ಕೆ ತೃತೀಯ ರ್ಯಾಂಕ್ ಪಡೆದುಕೊಂಡಿದ್ದಾರೆ. ಹಪ್ಪಳ ಮಾರಾಟ ಮಾಡುವವರ ಪುತ್ರಿಯಾಗಿರುವ ಭವ್ಯ ನಾಯಕ್ ಅವರು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಅವರಿಗೆ
ಉಡುಪಿಯ ವಿದ್ಯೋದಯ ಟ್ರಸ್ಟ್ (ರಿ.) ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿಪೂರ್ವ ಕಾಲೇಜು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಈ ಬಾರಿ ವಿಜ್ಞಾನ ವಿಭಾಗದಲ್ಲಿ 322 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು; 214 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 106 ವಿದ್ಯಾರ್ಥಿಗಳು ಪ್ರಥಮ
ಬೆಂಗಳೂರು: ರಾಜ್ಯ ಪರವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ(2nd PUC results) ಪ್ರಕಟಗೊಂಡಿದೆ. ಈ ಬಾರಿ ಶೇಕಡಾ 61.88ರಷ್ಟು ಫಲಿತಾಂಶ ಬಂದಿದೆ. ಬೆಂಗಳೂರಿನಲ್ಲಿಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಒಟ್ಟು 6,83,563
ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ. ಇದರ ಮಧ್ಯೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಶೀಘ್ರದಲ್ಲೇ ಅಗ್ನಿಪಥ್ ಯೋಜನೆ ಅಡಿ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಶುಕ್ರವಾರ ಹೇಳಿದ್ದಾರೆ. ಕೇಂದ್ರ ಸರ್ಕಾರ ಅಗ್ನಿಪಥ್ ನೇಮಕಾತಿ ಪ್ರಕ್ರಿಯೆ ಆರಂಭದ ಬಗ್ಗೆ ಅಧಿಕೃತ ದಿನಾಂಕವನ್ನು ಇನ್ನೂ
ಹೈದರಾಬಾದ್:ಜೂ 17. ನಟಿ ಸಾಯಿ ಪಲ್ಲವಿ ಅವರು ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಶ್ಮೀರಿ ಪಂಡಿತರ ಪಲಾಯನವನ್ನ ಗೋರಕ್ಷಣೆಯೊಂದಿಗೆ ಹೋಲಿಸಿ, ವಿವಾದಕ್ಕೆ ಗುರಿಯಾಗಿದ್ದು, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕಾಗಿ ನಟಿಯ ವಿರುದ್ಧ ಬಜರಂಗದಳ ವಿದ್ಯಾನಗರ ಜಿಲ್ಲಾ ಸಮಿಯೋಜಕ್ ದೂರು ನೀಡಿದ್ದು,
ಮಂಗಳೂರು:ಜೂ 17. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಜಾರಿ ನಿರ್ದೇಶನಾಲಯ ವಿಚಾರಣೆ ವಿರೋಧಿಸಿ ಜೂ. 17ರ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ನಗರದ ಫಳ್ನೀರ್ನ ಎಸ್ಎಲ್ ಮಥಾಯಿಸ್ ಪಾರ್ಕ್ನಿಂದ ಅತ್ತಾವರದಲ್ಲಿರುವ ಜಾರಿ ನಿರ್ದೇಶನಾಲಯ
ಉಡುಪಿ:ಜೂ 17. ಬಿಜೆಪಿ ಸರಕಾರದ ಆಡಳಿತ ಹಾಗೂ ದೇಶದ ನಾನಾ ಸಮಸ್ಯೆಗಳನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜೂ.17ರ ಶುಕ್ರವಾರ ಇಲ್ಲಿನ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಡಿಸಿ ಕಚೇರಿ ಆವರಣ ಪ್ರವೇಶಿಸಲು ಯತ್ನಿಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಡಿಸಿ ಕಚೇರಿ
ಉಡುಪಿ:ಜೂ 17. ಸಣ್ಣ ನೀರಾವರಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಎಂಜಿನಿಯರ್ ಹರೀಶ್ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜೂ 17ರ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದು, ಈ ವೇಳೆ ಚಿನ್ನದ ತಟ್ಟೆ ಸೇರಿದಂತೆ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿದೆ. ಹರೀಶ್ ಮೇಲೆ ಸಾರ್ವಜನಿಕರಿಂದ ಎಸಿಬಿಗೆ ಹಲವು
ಬೆಂಗಳೂರು: ಕೈ ಇಟ್ಟಲೆಲ್ಲಾ ಕಂತೆ ಕಂತೆ ನೋಟು, ಕಂಡಲ್ಲೆಲ್ಲಾ ಕೆಜಿಗಟ್ಟಲೆ ಚಿನ್ನಾಭರಣಗಳು
(ವಾರದ ವಿಶೇಷವರದಿ) ಈಗಾಗಲೇ ರಸ್ತೆ ಅಗಲಗೊಳಿಸುವ ಕಾರ್ಯಕ್ರಮ ಮುಕ್ತಾಯವಾಯಿತು. ಅದರ ಹಿ೦ದೆಯೇ ವಾರಾಹಿ ಕುಡಿಯುವ ನೀರಿನ ಪೈಪುಗಳನ್ನು ಹಾಕುವ ಕಾರ್ಯಕ್ರಮವೆ೦ದು ಉತ್ತಮ ಸ್ಥಿತಿಯಲ್ಲಿದ್ದ ರಸ್ತೆಯನ್ನು ಸಿಕ್ಕ ಸಿಕ್ಕಲ್ಲಿ ಅಗೆಯುವ ಕಾರ್ಯಕ್ರಮವೂ ಆಯಿತು. ಮತ್ತೆ ಅಗೆದ ಹೊ೦ಡವನ್ನು ಮುಚ್ಚುವ ಕಾರ್ಯಕ್ರಮವು ನಡೆಯಿತು. ಅದರೆ ಮನೆಮನೆಗೆ ಪೈಪುಗಳ ಮೂಲಕ ಸೇರಬೇಕಾದ ವಾರಾಹಿ ನೀರು