BREAKING NEWS > |
ಚಂಡೀಗಢ ಜೂ 16. ಏಳು ವರ್ಷಗಳ ಹಿಂದೆ ನಡೆದ ರಾಷ್ಟ್ರಮಟ್ಟದ ಶೂಟಿಂಗ್ ಕ್ರೀಡಾಪಟು, ವಕೀಲ ಸಿಪ್ಪಿ ಸಿಧು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಬೀನಾ ಅವರ ಪುತ್ರಿ ಕಲ್ಯಾಣಿ ಸಿಂಗ್ ಅವರನ್ನು ಸಿಬಿಐ ಬಂಧಿಸಿದೆ. ಆರೋಪಿ ಕಲ್ಯಾಣಿ ಸಿಂಗ್ ಅವರನ್ನು ತಮ್ಮ ವಶಕ್ಕೆ
ನವದೆಹಲಿ: ಕೇಂದ್ರ ಸರ್ಕಾರ ಮತ್ತೊಂದು ಯೋಜನೆ ವಿವಾದಕ್ಕೀಡಾಗಿದ್ದು, ಸೇನಾ ನೇಮಕಾತಿ ಕುರಿತ 'ಅಗ್ನಿಪಥ್' ಯೋಜನೆಗೆ ಬಿಹಾರದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಬೀದಿಗಿಳಿದು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ರೈಲಿಗೆ ಬೆಂಕಿ ಹಚ್ಚಿದ್ದಾರೆ. [caption id="attachment_165115" align="alignnone" width="1200"] ಹೌದು.. ಅಗ್ನಿಪಥ್ ಯೋಜನೆ ಅಡಿಯಲ್ಲಿ ಸೇನೆಗೆ 'ಅಗ್ನಿವೀರರ' (ಯೋಧರು) ನೇಮಕಾತಿ ನಡೆಸುವುದಾಗಿ ಕೇಂದ್ರ ಸರ್ಕಾರವು
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಮೀಪ ಬಿಸಿಯೂಟ ತಯಾರಿಸುತ್ತಿದ್ದ ಸಂದರ್ಭ ಸಾಂಬಾರ್ ಪಾತ್ರೆಗೆ ಕಾಲು ಜಾರಿ ಬಿದ್ದು ಮಹಿಳೆಯೋರ್ವರು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಸಾವನ್ನಪ್ಪಿದ ಮಹಿಳೆ ಪುತ್ತೂರು ತಾಲೂಕು ಕುರಿಯ ಗ್ರಾಮ ಮಲಾರು ಮನೆ ನಿವಾಸಿ ಜಾರ್ಜ್ ಪ್ರಸನ್ನ ಡಿ’ಸೋಜ ಅವರ ಪತ್ನಿ
ಉಡುಪಿ: ನಿರಂತರ ಸಾಧನೆಯನ್ನೇ ಧ್ಯೇಯವನ್ನಾಗಿಸಿಕೊಂಡು ಯಶಸ್ವಿಯಾಗಿ ಮುನ್ನೆಡೆಯುತ್ತಿರುವ ಶೇಕಡಾ 100ರ ಫಲಿತಾಂಶದೊಂದಿಗೆ ಸಾಂಸ್ಕೃತಿಕ-ಕ್ರೀಡಾ ಕ್ಷೇತ್ರಗಳಲ್ಲೂ ರಾಜ್ಯ-ರಾಷ್ಟ್ರ ಮಟ್ಟಗಳಲ್ಲಿ ಗುರುತಿಸಲ್ಪಡುತ್ತಿರುವಕರ್ನಾಟಕದ ಪ್ರತಿಷ್ಠಿತ ವಿದ್ಯಾಸಂಸ್ಥೆಉಡುಪಿಯ ವಿದ್ಯೋದಯಟ್ರಸ್ಟ್ನ ಅಂಗ ಸಂಸ್ಥೆ ವಿದ್ಯೋದಯ ಪದವಿ ಪೂರ್ವಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿಯ ಪ್ರಾರಂಭೋತ್ಸವವು13 ಮೇ 2022 ರಂದು ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಯಾಗಿಪೆÇ್ರ. ಎಂ.
ಬೆಳಗಾವಿ: ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲವು ಸಾಧಿಸುವ ಮೂಲಕ 8ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ. ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಇನ್ನೂ ನಾಲ್ಕು ಸಾವಿರ ಮತಗಳ ಎಣಿಕೆ ಬಾಕಿ ಇರುವಾಗಲೇ
[caption id="attachment_165099" align="alignnone" width="1200"] ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಎದುರು ಸತತ ಮೂರನೇ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ.[/caption] ಇಂದು ಬೆಳಿಗ್ಗೆ 11.35ಕ್ಕೆ ರಾಹುಲ್ ಗಾಂಧಿ ಅವರು ತಮ್ಮ
ನವದೆಹಲಿ: ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರನ್ನು ಭಾರತದ ಪತ್ರಿಕಾ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಭಾರತದ ಪತ್ರಿಕಾ ಮಂಡಳಿ ದೇಶದಲ್ಲಿ ಪತ್ರಿಕೆಗಳ ಸ್ವಯಂನಿಯಂತ್ರಣ ಸಂಸ್ಥೆಯಾಗಿ ಮತ್ತು ಕಾವಲುದಾರನಾಗಿ ಈ ಮಂಡಳಿ ಕಾರ್ಯ ನಿರ್ವಹಿಸುತ್ತದೆ. 2021ರ ನವೆಂಬರ್ ನಿಂದ ಈ ಹುದ್ದೆ ಖಾಲಿ ಇತ್ತು. ಈ ಹಿಂದೆ ಈ
ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ (Presidential poll) ಕಣ ರಂಗೇರುತ್ತಿದೆ. ರಾಮನಾಥ್ ಕೋವಿಂದ್ (Ramanath Kovind) ಅವರ ಅಧಿಕಾರವಧಿ ಜುಲೈ 24ಕ್ಕೆ ಮುಗಿಯುತ್ತಿದ್ದು ಅವರ ಉತ್ತರಾಧಿಕಾರಿ ಯಾರಾಗುತ್ತಾರೆ ಎಂಬ ಕುತೂಹಲ ಮನೆಮಾಡಿದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳಿಂದ ಯಾವ ಅಭ್ಯರ್ಥಿಯನ್ನು ರಾಷ್ಟ್ರಪತಿ ಕಣಕ್ಕೆ ನಿಲ್ಲಿಸುತ್ತಾರೆ, ಪ್ರಾದೇಶಿಕ ಪಕ್ಷಗಳೆಲ್ಲ ಒಂದಾಗಿ
ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಿಎಸ್ ಪಾಟೀಲ್ ಅವರು ಉಪ ಲೋಕಾಯುಕ್ತರಾಗಿದ್ದ ಸೇವೆ ಸಲ್ಲಿಸಿದ್ದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧನೆ
ನವದೆಹಲಿ: 4ನೇ ಅಲೆ ಭೀತಿಯ ನಡುವೆ ದೇಶದಲ್ಲಿ ಕೋವಿಡ್ ಆರ್ಭಟ ಮತ್ತಷ್ಟು ಹೆಚ್ಚಾಗಿದ್ದು, ಭಾನುವಾರ ಮುಂಜಾಬನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 8,582 ಹೊಸ ಕೋವಿಡ್ ಪ್ರಕರಗಳು ದಾಖಲಾಗಿದ್ದು, 04 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,22,017ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್