BREAKING NEWS > |
ಕಾಸರಗೋಡು:ಜೂ 10. ಕಳ್ಳಸಾಗಾಟ ಆರೋಪ ಎದುರಿಸುತ್ತಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜೀನಾಮೆ ನೀಡಬೇಕು, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ವಿದ್ಯಾನಗರದಲ್ಲಿರುವ ಪಕ್ಷದ ಕಚೇರಿ ಪರಿಸರದಿಂದ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರನ್ನು
ಬೀದರ್:ಜೂ 10. ರೌಡಿ ಶೀಟರ್ಗೆ ನೋಟಿಸ್ ನೀಡಲು ಹೋದ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ತೋರಣ ಗ್ರಾಮದಲ್ಲಿ ನಡೆದಿದೆ. ರೌಡಿಶೀಟರ್ಗೆ ನೊಟೀಸ್ ನೀಡಲು ತೆರಳಿದ್ದ ವೇಳೆ ಕಮಲನಗರದ ಪಿಎಸ್ಐ ನಂದಿನಿ ಸೇರಿದಂತೆ ಮೂವರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇನ್ನು ರೌಡಿಶೀಟರ್ ಜತೆಗೆ
ದುಬೈ:ಜೂ,10. ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ( 78) ಅವರು ಅನಾರೋಗ್ಯದಿಂದ ಶುಕ್ರವಾರ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದಾಗಿ ದುಬೈನಲ್ಲಿರುವ ಅಮೆರಿಕದ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿ ಪರ್ವೇಜ್ ಮುಷರಫ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟರು. ದುಬೈಗೆ ಈಗಾಗಲೇ ಅವರ ಕುಟುಂಬಸ್ಥರು ಆಗಮಿಸಿದ್ದಾರೆ ಎಂದು ವರದಿಯಾಗಿದೆ. ಮಿಲಿಟರಿ ಜನರಲ್ ಆಗಿ
ಮುರುಡೇಶ್ವರ : ಭಟ್ಕಳ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಸಮುದ್ರದಲ್ಲಿ ಇಬ್ಬರು ಪ್ರವಾಸಿಗರು ಮುಳುಗಿ ನಾಪತ್ತೆಯಾಗಿದ್ದು ಮೂವರನ್ನು ರಕ್ಷಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಿಂದ 12 ಯುವಕರ ತಂಡ ಪ್ರವಾಸಕ್ಕೆಂದು ಮುರುಢೇಶ್ವರಕ್ಕೆ ಬಂದಿದ್ದು, ಅವರಲ್ಲಿ ಅಬ್ರಾರ್ ಶೇಖ್ (21) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಶಿವಮೊಗ್ಗ
ನವದೆಹಲಿ: ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಶುಕ್ರವಾರ ಪ್ರಾರ್ಥನೆಯಲ್ಲಿ ಪಾಲ್ಗೊಂಡವರೊಂದಿಗೆ ನೂರಾರು ಮಂದಿ ಒತ್ತಾಯಿಸಿದ ನಂತರ ಜಾಮಾ ಮಸೀದಿ ಹೊರಗಡೆ ಪ್ರತಿಭಟನೆ ಭುಗಿಲೆದಿತು. ಜಾಮಾ ಮಸೀದಿಯ ಮೆಟ್ಟಿಲುಗಳ ಮೇಲೆ ಭಿತ್ತಿಪತ್ರ ಹಿಡಿದು ಕುಳಿತಿದ್ದ ಅಪಾರ ಪ್ರಮಾಣದ ಪ್ರತಿಭಟನಾಕಾರರು,
ಕೋಲ್ಕತ್ತಾ:ಜೂ 10 . ಕೋಲ್ಕತ್ತಾದ ಬಾಂಗ್ಲಾದೇಶ ಹೈಕಮಿಷನ್ನ ಹೊರಗೆ ಇಂದು ಮಧ್ಯಾಹ್ನ ಕೋಲ್ಕತ್ತಾ ಪೊಲೀಸ್ ಸಶಸ್ತ್ರ ಪಡೆಯ ಪೇದೆಯೊಬ್ಬ ಮಹಿಳೆ ಸೇರಿದಂತೆ ಇಬ್ಬರನ್ನು ಗುಂಡಿಕ್ಕಿ ಕೊಂದಿರುವ ಭೀಕರ ಘಟನೆ ನಡೆದಿದೆ. ಆರೋಪಿಯನ್ನು ತುಡುಪ್ ಲೆಪ್ಚಾ ಎಂದು ಗುರುತಿಸಲಾಗಿದ್ದು, ಈತ ಒಂದು ಗಂಟೆ ಕಾಲ ಈ ಪ್ರದೇಶದಲ್ಲಿ ಅಡ್ಡಾಡುತ್ತಿದ್ದು ಇದ್ದಕ್ಕಿದ್ದಂತೆ ಗುಂಡು
ವಿಟ್ಲ:ಜೂ 10. ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪ ಜೂ.10 ರ ಶುಕ್ರವಾರ ನಡೆದಿದೆ. ಮೃತರನ್ನು ಪೆರುವಾಯಿ ಗ್ರಾಮದ ಕಡಂಬು ನಿವಾಸಿ ನಾರಾಯಣ ಕೊಡಂಗೆ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಲಾರಿ ಕಲ್ಲಡ್ಕ
ಕುಂದಾಪುರ: ಜೂ 10 . ಅಲೋಪತಿ ಔಷಧ ನೀಡುತ್ತಿದ್ದಾರೆ ಎಂಬ ಅರೋಪದ ಮೇಲೆ 11 ಮಂದಿ ಆಯುರ್ವೇದ ವೈದ್ಯರ ಕ್ಲಿನಿಕ್ ಗಳಲ್ಲಿ ತನಿಖೆ ನಡೆಸಲಾಗಿದೆ. ಕುಂದಾಪುರದ ಸಾಮಾಜಿಕ ಕಾರ್ಯಕರ್ತ ಕಿರಣ್ ಪೂಜಾರಿ ನೀಡಿದ ದೂರಿನನ್ವಯ ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗಭೂಷಣ್ ಉಡುಪ ಅವರು ತನಿಖೆಗೆ ಆದೇಶಿಸಿದ್ದಾರೆ. ದೂರಿನ ಹಿನ್ನಲೆಯಲ್ಲಿ ಕುಂದಾಪುರ ಹಾಗೂ
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ವರದಿಯಾಗಿದ್ದು, ಮದುವೆಯಾಗಲು ನಿರಾಕರಿಸಿದ ಯುವತಿ ಮೇಲೆ ವ್ಯಕ್ತಿ ಆ್ಯಸಿಡ್ ಎರಚಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಸಾರಕ್ಕಿ ಬಳಿ ಈ ಘಟನೆ ನಡೆದಿದ್ದು, ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ಎರಚಿ ವ್ಯಕ್ತಿ ಪರಾರಿಯಾಗಿದ್ದಾನೆ. ಪರಿಚಯಸ್ಥನೇ ಕೃತ್ಯ ಎಸಗಿರುವ ಶಂಕೆ ಇದೆ. ಮೂಲಗಳ ಪ್ರಕಾರ ಮದುವೆಯಾಗುವಂತೆ