Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಕಳೆದೆರೆಡು ವರುಷ ನಾಗರಪ೦ಚಮಿ ಹಬ್ಬವು ಕೊರೋನಾದಿ೦ದಾಗಿ ಸರಳರೀತಿಯಲ್ಲಿ ಆಚರಿಸುವ೦ತಾಯಿತು.ಅದರೆ ಇದೀಗ ಕೊರೋನಾ ಇಳಿಮುಖವಾಗಿದ್ದು ಭಕ್ತರು ಈ ಬಾರಿಯ ನಾಗರಪ೦ಚಮಿ ಹಬ್ಬವನ್ನು ಬಹಳ ವಿಜೃ೦ಭಣೆಯಿ೦ದ ಆಚರಿಸುವ೦ತಹ ವಾತಾವರಣವಿದ್ದು ಎಲ್ಲರೂ ಈ ಬಾರಿ ಯಾವುದೇ ತೊ೦ದರೆ ಇಲ್ಲದೇ ಸ೦ಭ್ರಮದಿ೦ದ ನಾಗರ ಪ೦ಚಮಿ ಹಬ್ಬವನ್ನು ಆಚರಿವತ್ತ ಸಿದ್ದತೆಯಲ್ಲಿ ತೊಡಗಿಕೊ೦ಡಿದ್ದಾರೆ. ಉಡುಪಿಯ ರಥಬೀದಿಯಲ್ಲಿ ಭಾನುವಾರದ೦ದೇ ನಾಗರಪ೦ಚಮಿಗೆ ಬೇಕಾಗುವ

ಬರ್ಮಿಂಗ್ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ 2022ರ ಎರಡನೇ ದಿನದಂದು ಅದ್ಭುತ ಪ್ರದರ್ಶನ ನೀಡುವ ಮೂಲಕ ಬಿಂದ್ಯಾರಾಣಿ ದೇವಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಮಹಿಳೆಯರ 55 ಕೆಜಿ ವಿಭಾಗದಲ್ಲಿ ಬಿಂದ್ಯಾರಾಣಿ ದಾಖಲೆಯ ಭಾರ ಎತ್ತುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದಾರೆ. ಚಾಂಪಿಯನ್ ಮೀರಾಬಾಯಿ ಚಾನು ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟರು. ಸಂಕೇತ್ ಸರ್ಗಾರ್

ಉಡುಪಿ;ಜು 31. ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆಗೆ ಬಳಸಿದ ಬಿಳಿ ಬಣ್ಣದ ಇಯಾನ್ ಕಾರು ಪಡುಬಿದ್ರೆಯ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ. ಭಾನುವಾರ ಬೆಳಿಗ್ಗೆ ಸ್ಥಳೀಯರು ಉಡುಪಿ ಜಿಲ್ಲಾ ಪೋಲಿಸರಿಗೆ ಅಪರಿಚಿತ ಕಾರು ಇರುವ ಬಗ್ಗೆ ಮಾಹಿತಿ ನೀಡಿದ್ದು, ಪೋಲಿಸರು ಸ್ಥಳಕ್ಕೆ ತೆರಳಿ ಕಾರನ್ನು ಗಮನಿಸಿದಾಗ

ಮಂಗಳೂರು:ಜು 31. ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮತ್ತು ಕಾಮೆಂಟ್‌ಗಳನ್ನು ಮಾಡಿರುವ ವ್ಯಕ್ತಿಗಳ ವಿರುದ್ಧ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದೆ. ಕರಾವಳಿಯಲ್ಲಿ ದೊಡ್ಡಮಟ್ಟದ ಕೋಮು ಸಂಘರ್ಷ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬುದಾಗಿ ರಾಜ್ಯ ಗುಪ್ತಚರ ದಳದ ಮಾಹಿತಿ

ಬೆಂಗಳೂರು: ಜು 31. ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಏಕಕಾಲದಲ್ಲಿ ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದೆ.ಉತ್ತ ರ ಕನ್ನಡ ಜಿಲ್ಲೆಯ ಭಟ್ಕಳ, ತುಮಕೂರು ಹಾಗೂ ಬೆಳಗಾವಿಯಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಮೂರು ಶಂಕಿತ ಉಗ್ರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು

ಮಂಗಳೂರು:ಜು 30. ದ.ಕ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಮಟ್ಟದ ಶಾಂತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದ್ದು, ಪೊಲೀಸ್ ಇಲಾಖೆ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸುತ್ತಿದ್ದು, ನಿಜವಾದ ಆರೋಪಿಗಳನ್ನು ಬಂಧಿಸಲಾಗುವುದು. ಅನಗತ್ಯವಾಗಿ ಯಾರನ್ನೂ ಬಂಧಿಸುವುದಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್

ಉಡುಪಿ:ಶ್ರೀಕೃಷ್ಣಮಠದಲ್ಲಿ ಶ್ರಾವಣ ಶನಿವಾರದ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು "ವಿಚಾರ ಶ್ರೀನಿವಾಸ" ಅಲಂಕಾರ ಮಾಡಿ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಬರ್ಮಿಂಗ್‌ಹ್ಯಾಮ್: ಜು 30. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಮೊದಲ ಪದಕಕ್ಕೆ ಮುತ್ತಿಕ್ಕಿದೆ. ಒಂದು ಚಿನ್ನ, ಒಂದು ಬೆಳ್ಳಿ ಪದಕ ಭಾರತದ ಪಾಲಾಗಿದೆ. 400 ಮೀಟರ್​ ಓಟದ ಸ್ಪರ್ಧೆಯಲ್ಲಿ ಹಿಮಾದಾಸ್​ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಸಂಕೇತ್ ಮಹಾದೇವ್ ಸರ್ಗಾರ್ (21) ಅವರು 55 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ , ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವರ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರರನ್ನು ಪೊಲೀಸರು

ಆಂಧ್ರಪ್ರದೇಶ:ಜು 30.ಸಮುದ್ರದಲ್ಲಿ ಸ್ನಾನ ಮಾಡಲು ಹೋದ ಏಳು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಆಂಧ್ರಪ್ರದೇಶದ ಪುಡಿಮಡಕ ಬೀಚ್‌ನಲ್ಲಿ ನಡೆದಿದೆ. ಈ ಪೈಕಿ ಮೂವರ ಶವ ಸಿಕ್ಕಿದ್ದು, ಓರ್ವ ಗಂಭೀರ ಸ್ಥಿತಿಯಲ್ಲಿದ್ದಾನೆ. ಅನಕಾಪಲ್ಲಿಯ ಡಯಟ್ ಎಂಜಿನಿಯರಿಂಗ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳು ಶುಕ್ರವಾರ ಸಮುದ್ರದಲ್ಲಿ ಸ್ನಾನ ಮಾಡಲು ಹೋಗಿದ್ದರು. ಈ